Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸಾವಿರಾರು ಎಕರೆ ಅರಣ್ಯ ಕಾಡ್ಗಿಚ್ಚಿಗೆ ಬಲಿ: ಅಧಿಕಾರಿಗಳ ಮೇಲೆ ಸ್ಥಳೀಯರ ಆಕ್ರೋಶ

February 19, 2023
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸಾವಿರಕ್ಕೂ ಅಧಿಕ ಎಕರೆ ಕಾಯ್ದಿಟ್ಟ ಅರಣ್ಯ ಬೆಂಕಿಗಾಹುತಿ. ಅಧಿಕಾರಿಗಳ ನಿರ್ಲಕ್ಷತನ, ಅಪಕ್ವ ಸಿಬ್ಬಂದಿ ಬೇಸಿಗೆಯ ತಿಂಗಳುಗಳಲ್ಲಿ ಫೈರ್ ಲೈನ್ ಮಾಡಲು ಹೋಗಿ ಈ ಅವಘಡ ಸಂಬಂಧಿಸಿದೆ ಎಂದು ಸ್ಥಳೀಯರ ಅಂಬೋಣ.

ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ಬೆಟ್ಟದಲ್ಲಿ ಕಳೆದ 3-4 ದಿನಗಳಿಂದ ಕಾಣಿಸಿಕೊಂಡಿರುವ ಬೆಂಕಿ ಅಮೂಲ್ಯ ವನ್ಯ ಸಂಪತ್ತು ಮತ್ತು ಪ್ರಾಣಿ ಸಂಕುಲವನ್ನು ಹೊಸಕಿ ಹಾಕಿದೆ.
ಚಂದ್ರಗುತ್ತಿ ಹೋಬಳಿಯ ಬಹುತೇಕ ಪ್ರದೇಶಗಳಲ್ಲಿ ಬೆಟ್ಟ-ಗುಡ್ಡಗಳಲ್ಲಿ ಅಪಾರವಾದ ಜೀವ ಸಂಕುಲ ಮತ್ತು ಔಷಧೀಯ ಗುಣ ಇರುವ ಸಸ್ಯಗಳಿವೆ. ವಿಶೇಷವಾಗಿ ಮಳೆ ತರುವ ಶಿಲಾರಣ್ಯ ನಿರ್ನಾಮವಾಗಿದ್ದು, ಅಪರೂಪದ ಪಕ್ಷಿಸಂಕುಲಗಳಿಗೆ ರಕ್ಷಣೆ ಒದಗಿಸಿದ್ದ ಬೆಟ್ಟದಲ್ಲಿ ಇದೀಗ ಅನೇಕ ಪಕ್ಷಿಗಳ ಗೂಡು ಬೆಂಕಿಗೆ ಆಹುತಿಯಾಗಿದೆ.

Also read: ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೈದ್ಯ ಸಾವು

ಕಳೆದ 3-4 ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಫೋಟೋ ಫೋಸಿಗೆ ಮಾತ್ರ ಮುಂದಾಗುವ ಅರಣ್ಯ ಅಧಿಕಾರಿಯ ಬೇಜವಾಬ್ದಾರಿ ತನದಿಂದ ದಿನದಿಂದ ದಿನಕ್ಕೆ ಬೆಂಕಿ ನೂರಾರು ಎಕರೆ ವ್ಯಾಪಿಸಿದ್ದು ಇಷ್ಟೆಲ್ಲ ಅನಾಹುತಕ್ಕೆ ನಾಂದಿಯಾಯಿತು.

ಚಂದ್ರಗುತ್ತಿಯ ಗುಡ್ಡದಲ್ಲಿ ಕಳೆದ ಮರ‍್ನಾಲ್ಕು ದಿನಗಳ ಹಿಂದೆಯೇ  ಕಾಣಿಸಿಕೊಂಡಿತು. ಈ ಬಗ್ಗೆ ಸ್ಥಳೀಯ ಅರಣ್ಯಾಧಿಕಾರಿಗಳು ಆರಂಭದಲ್ಲಿಯೇ ಎಚ್ಚೆತ್ತುಕೊಂಡಿದ್ದರೆ, ವನ್ಯ ಸಂಪತ್ತು ಬೆಂಕಿಗೆ ಆಹುತಿಯಾಗುತ್ತಿರಲಿಲ್ಲ. ಅರಣ್ಯ ರಕ್ಷಣೆ ಮತ್ತು ಕಾಡ್ಗಿಚ್ಚಿನಿಂದ ಸಂಭವಿಸುವ ಅನಾಹುತಗಳ ತಡೆಗೆ ಅರಣ್ಯ ಅಧಿಕಾರಿಗಳು ಹೆಚ್ಚಿನ ಗಮನ ನೀಡಬೇಕು.
ದತ್ತಾತ್ರೇಯ ಹೆಗಡೆ, ಅಧ್ಯಕ್ಷರು, ಜೀವ ವೈವಿಧ್ಯ ಮಂಡಳಿ, ಚಂದ್ರಗುತ್ತಿ ಗ್ರಾಪಂ.

ಬೆಂಕಿಯ ಕೆನ್ನಾಲಿಗೆ ಇನ್ನಷ್ಟು ಚಾಚಿದರೆ ಗುಡ್ಡದ ತಗ್ಗು ಪ್ರದೇಶದ ಚಂದ್ರಗುತ್ತಿ, ಬರದವಳ್ಳಿ, ಕಮಲಾಪುರ, ಬಸ್ತಿಕೊಪ್ಪ, ಮಾವಿನಬಳ್ಳಿ ಕೊಪ್ಪ ಸೇರಿದಂತೆ ಇತರೆ ಗ್ರಾಮಗಳಿಗೂ ಹಬ್ಬುವ ಸಂಭವವಿದೆ. ರೈತರ ನೂರಾರು ಎಕರೆ ಪ್ರದೇಶದಲ್ಲಿನ ಬೆಳೆಗಳ ನಾಶವಾಗುವ ಸಾಧ್ಯತೆ ಇದೆ. ಬೆಂಕಿ ಬಿದ್ದ ಮೇಲೆ ಬಾವಿ ತೋಡಿದರು ಎನ್ನುವ ಗಾದೆ ಯಂತೆ ಇದೀಗ ಅರಣ್ಯಾಧಿಕಾರಿಗಳು ಕಾಡು, ಕಲ್ಲು ಅವಲಂಬಿತರನ್ನು ಕೂಡಿಕೊಂಡು ಬೆಂಕಿ ಆರಿಸಲು ಮುಂದಾಗಿದ್ದಾರೆ.

ಒಂದುಕಡೆ ಅವ್ಯಾಹತ ಅಧಿಕೃತ ಅನಧಿಕೃತ ಗಣಿಗಾರಿಕೆ, ಮರಳು ಅಕ್ರಮ ಸಾಗಾಟ, ಸಾಲದೆಂಬಂತೆ ಈಗ ಬೆಂಕಿ ಹಾವಳಿ. ಅಲ್ಲಿಗೆ ಚಂದ್ರಗುತ್ತಿ ಕಾಯ್ದಿಟ್ಟ ಸಾವಿರಕ್ಕೂ ಮಿಕ್ಕ ಅರಣ್ಯ ದಾಖಲೆಯಲ್ಲಿ ಮಾತ್ರ ಉಳಿಯುತ್ತದೆ.
ಅರಣ್ಯ ಇಲಾಖೆಯಲ್ಲಿನ ಮೂರು ಮತ್ತೊಂದು ಸಿಬ್ಬಂದಿ, ಅಗ್ನಿ ಅವಘಡಗಳ ಸಂದರ್ಭದಲ್ಲಿ ಪೂರ್ವಭಾವಿ ಅನುಸರಿಸಬೇಕಾದ ಯಾವುದೇ ವ್ಯವಸ್ಥೆ ಇರದಿರುವುದು, ಇಲಾಖೆಗಳ ಅಸಡ್ಡೆ ಕಾರಣಗಳಿಂದಾಗಿ, ಜನಪ್ರತಿನಿಧಿಗಳ ಜ್ಞಾನ ದ ಚಿತ್ತ ಪರಿಸರದಿಂದ ದೂರವಿರುವುದು ಮುಂತಾದ ಕಾರಣಗಳಿಂದಾಗಿ ಚಂದ್ರಗುತ್ತಿ ಮಳೆತರುವ, ಭೂಮಿಯ ಸಮತೋಲನ ರಕ್ಷಿಸುವ, ಸಕಲ ಜೀವರಾಶಿಗಳಿಗೆ ಜೀವಜಲ ನೀಡುವ ವನ ಸಂಪತ್ತು, ವನ್ಯಜೀವಿ ಸಂಪತ್ತು ನಾಶದತ್ತ ಸಾಗಿದೆ.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೈದ್ಯ ಸಾವು

Next Post

ಭದ್ರಾ ಚೆಕ್ ಡ್ಯಾಂನಲ್ಲಿ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Representational Image

ಭದ್ರಾ ಚೆಕ್ ಡ್ಯಾಂನಲ್ಲಿ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!