Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್: ವಿರೋಧ ಪಕ್ಷದವರು ಕನ್ನಡಿ ಹಿಡಿದು ಪ್ರತಿಭಟಿಸಿದ್ದೇಕೆ?

2023-24ನೇ ಸಾಲಿನ ಆಯ-ವ್ಯಯದ ಸಂಪೂರ್ಣ ಮಾಹಿತಿ ಇಲ್ಲಿದೆ

February 24, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಹಾನಗರ ಪಾಲಿಕೆಯ 2023-24ನೇ ಸಾಲಿನ 3.31 ಕೋಟಿ ರೂ. ಉಳಿತಾಯ ಆಯ ವ್ಯಯವನ್ನು ತೆರಿಗೆ ನಿಷ್ಕರಣೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಆರತಿ ಆ.ಮ. ಪ್ರಕಾಶ್ ಶುಕ್ರವಾರ ಮಂಡಿಸಿದರು.

ನಗದು ಮತ್ತು ಬ್ಯಾಂಕ್, ಆರಂಭದ ಶಿಲ್ಕು 11,309.98 ಲಕ್ಷ ರೂ. ಇದ್ದು, ರಾಜಸ್ವ ಆದಾಯ 14,257.49 ಲಕ್ಷ ರೂ., ಬಂಡವಾಳ ಆದಾಯ 4119 ಲಕ್ಷ ರೂ., ಅಸಾಧರಣ ಆದಾಯ 2258 ಲಕ್ಷ ರೂ. ಸೇರಿ ಒಟ್ಟು 20,634.49 ಲಕ್ಷ ಒಟ್ಟು ಜಮೆ ಆಗಿದೆ ಎಂದರು.
ರಾಜಸ್ವ ವೆಚ್ಚ 12,879.66 ಲಕ್ಷ, ಬಂಡವಾಳ ವೆಚ್ಚ 15,467 ಲಕ್ಷ, ಅಸಾಧರಣ ವೆಚ್ಚ 32,66 ಲಕ್ಷ ರೂ. ಒಟ್ಟು 31,612.66 ಲಕ್ಷ ರೂ. ಒಟ್ಟು ಪಾವತಿಯಾಗಿದೆ. ಬಾಕಿ ಇರುವ ಹಿಂದಿನ ಯೋಜನೆಗಳನ್ನು ಬಾರಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಆಡಳಿತ ಭವನಕ್ಕೆ 5 ಕೋಟಿ, ವಲಯ ಕಚೇರಿಗೆ 3 ಕೋಟಿ ರೂ., ಒಳಾಂಗಣ ಕ್ರೀಡಾಂಗಣ ಮತ್ತು ಆಟದ ಮೈದಾನಕ್ಕೆ 2 ಕೋಟಿ., ನೀರಿನ ಪ್ರಯೋಗಾಲಯಕ್ಕೆ 60 ಲಕ್ಷ ರೂ., ಸರ್ಕಾರಿ ಕಚೇರಿಗಳಲ್ಲಿ ಮಳೆ ನೀರು ಕೊಯ್ಲಿಗೆ 50 ಲಕ್ಷ, ಸರ್ಕಾರಿ ಕಚೇರಿಗಳಿಗೆ ವೈಟ್ ಟಾಪಿಂಗ್ ಮಾಡಲು 20 ಲಕ್ಷ ರೂ., ಹೈಟೆನ್ಷನ್ ವಿದ್ಯುತ್ ಮಾರ್ಗ ಹಾದು ಹೋಗುವ ಕಡೆಗಳ್ಲಲಿ ಸೌದರ್ಯಿಕರಣಕ್ಕೆ 200 ಲಕ್ಷ ರೂ. ವರ್ಡ್ ಉನ್ನತೀ ಕರಣ ಯೋಜನಗೆ 2100 ಲಕ್ಷ ರೂ. ಒದಗಿಸಲಾಗಿದೆ ಎಂದರು.
ಪ್ರಾಣಿಗಳ ಸಂರಕ್ಷಣೆ ಯೋಜನೆಗೆ 30 ಲಕ್ಷ, ತ್ಯಾಜ್ಯ ನಿರ್ವಹಣೆಗೆ ಹೊಸ ಯಂತ್ರಗಳ ಖರೀದಿಗೆ 4 ಕೋಟಿ, ಆಧುನಿಕ ಕಸಾಯಿಖಾನೆಗೆ 5 ಕೋಟಿ, ಗೋವು ಸಂರಕ್ಷಣಾ ಯೋಜನೆಗೆ 50 ಲಕ್ಷ ರೂ., ಕೌರಕಾರ್ಮಿಕರ ಕಲ್ಯಾಣಕ್ಕೆ 5 ಲಕ್ಷ, ಸೀ ಸಬಲೀಕಣ ಯೋಜನೆ, ಪಾಲಿಕೆ ವ್ಯಾಪ್ತಿಯ ಕೆರೆಗಳ ಕಾಯಕಲ್ಪ, ಲವಕುಶ ಯೋಜನೆ, ಸಿದ್ದಗಂಗಾ ಶ್ರೀ ವಿದ್ಯಾ ಸರಸ್ವತಿ ಯೋಜನೆಯನ್ನು ರೂಪಿಸಲಾಗಿದೆ ಎಂದರು.
ವಿರೋಧ ಪಕ್ಷಗಳ ಪ್ರತಿಭಟನೆ

ಆಯವ್ಯಯ ಸಭೆ ಬೆಳಗ್ಗೆ 11 ಗಂಟೆಗೆ ನಿಗದಿ ಮಾಡಲಾಗಿತ್ತಾದರೂ ಸುಮಾರು ಒಂದು ಗಂಟೆ ತಡವಾಗಿ ಆರಂಭವಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಯವ್ಯಯ ಕನ್ನಡಿಯೊಳಗಿನ ಗಂಟೆಂದು ಘೋಷಣೆ ಕೂಗುತ್ತಾ ಕನ್ನಡಿ ಹಿಡಿದು ಸಭಾಂಗಣದ ಒಳಗೆ ಬಂದರು.
ಬಜೆಟ್ ಸಭೆ ಆರಂಭವಾಗುತ್ತಿದ್ದಂತೆ ಆಯವ್ಯಯ ಮಂಡನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ ರೂಪಿಸಲಾಗಿರುವ ಸುಮಾರು 20 ಕ್ಕೂ ಹೆಚ್ಚು ಯೋಜನೆಗಳನ್ನು ಅನುಷ್ಠಾನಗೊಳಿಸಿಲ್ಲ. ಎಲ್ಲವೂ ಕನ್ನಡಿಯೊಗಿನ ಗಂಟಾಗಿದೆ ಎಂದು ಸದಸ್ಯರಾದ ರಮೇಶ್ ಹೆಗಡೆ, ರೇಖಾ ರಂಗನಾಥ, ಯೋಗೀಶ್, ನಾಗರಾಜ್ ಕಂಕಾರಿ, ಮೆಹಕ್ ಶರೀ, ಆರ್.ಸಿ.ನಾಯ್ಕ ಮೊದಲಾದವರು ಆಕ್ಷೇಪ ವ್ಯಕ್ತಪಡಿಸಿದರು.

Also read: ಏರ್‌ಪೋರ್ಟ್ ಲೋಕಾರ್ಪಣೆಗೆ ಭರದ ಸಿದ್ಧತೆ: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಯಮಗಳೇನು?

ಚರ್ಚೆ ಮಾಡದೆ ಹೊರ ನಡೆದರು..
ಬಜೆಟ್ ಮಂಡನೆಗೆ ವಿರೋಧ ಪಕ್ಷದ ಸದಸ್ಯರು ತೀವ್ರ ಅಡ್ಡಿಪಡಿಸಿದರೆಂಬ ನೆಪ ಒಡ್ಡಿ ಆಡಳಿತ ಪಕ್ಷದ ಸದಸ್ಯರೆಲ್ಲಾ ಚರ್ಚೆ ಮಾಡದೆ ಸ`ಯಿಂದ ಹೊರ ನಡೆದರು. ವಿರೋಧ ಪಕ್ಷದ ಸದಸ್ಯರು, ಆಯುಕ್ತರು ಹಾಗೂ ಅಕಾರಿಗಳು ಮಾತ್ರ ಸಭೆಯಲ್ಲಿ ಉಳಿದು ಮುಜುಗರಕ್ಕೀಡಾಗುವಂತಾಗಿತ್ತುಘಿ.
ಇದರಿಂದ ಕೆರಳಿದ ವಿರೋಧ ಪಕ್ಷದ ಸದಸ್ಯರು ನಾವೇನು ಊಟಕ್ಕೆ ಬಂದಿಲ್ಲ. ಬಜೆಟ್ ಮೇಲೆ ಚರ್ಚೆ ಮಾಡದೆ ಆಡಳಿತ ಪಕ್ಷದ ಸದಸ್ಯರು ಬೇಜವಾಬ್ದಾರಿಯಿಂದ ಹೋಗಿದ್ದಾರೆಂದು ಅವರ ವಿರುದ್ಧ ಘೋಷಣೆ ಕೂಗಿ ಸಭಾಂಗಣದ ಮುಖ್ಯದ್ವಾರದಲ್ಲಿಯೇ ಪ್ರತಿಭಟನೆ ನಡೆಸಿದರು.

ಮೇಯರ್ ಶಿವಕುಮಾರ್ ಅ`ಕ್ಷತೆ ವಹಿಸಿದ್ದುಘ, ಉಪಮೇಯರ್ ಲಕ್ಷ್ಮೀ ಶಂಕರನಾಯ್ಕ, ಆಯುಕ್ತ ಮಾಯಣ್ಣ ಗೌಡ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಏರ್‌ಪೋರ್ಟ್ ಲೋಕಾರ್ಪಣೆಗೆ ಭರದ ಸಿದ್ಧತೆ: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಯಮಗಳೇನು?

Next Post

ಫೆ.27ರಂದು 2 ಲಕ್ಷ ಲೀ. ಪ್ಯಾಕಿಂಗ್ ಹಾಲಿನ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.27ರಂದು 2 ಲಕ್ಷ ಲೀ. ಪ್ಯಾಕಿಂಗ್ ಹಾಲಿನ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!