Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮೀಸಲಾತಿ ನಿರ್ಣಯ ಸ್ವಾಗತಿಸಿ, ಪ್ರತಿಭಟನೆ ಕೈಬಿಡಿ: ಶಾಸಕ ಅಶೋಕ ನಾಯ್ಕ ಮನವಿ

March 29, 2023
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಂಜಾರ, ಬೋವಿ, ಕೊರಚ, ಕೊರಮ ಸಮಾಜಕ್ಕೆ ನಿರೀಕ್ಷೆಗೂ ಮೀರಿ ಮೀಸಲಾತಿ ಸಿಕ್ಕಿದ್ದು, ಆದರೆ ಕೆಲವರ ಚಿತಾವಣೆಯಿಂದ ಕಾಣದ `ಕೈ’ ವಾಡದಿಂದ ಪ್ರತಿಭಟನೆ ನಡೆಯುತ್ತಿದ್ದು, ಇಲ್ಲಿಗೆ ಈ ವಿಷಯವನ್ನು ಕೈಬಿಡಬೇಕು ಎಂದು ಶಾಸಕ ಹಾಗೂ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಕೆ.ಬಿ. ಅಶೋಕ ನಾಯ್ಕ ಮನವಿ ಮಾಡಿದರು.

ಅವರು ಇಂದು ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಎಲ್ಲಾ ವರ್ಗದವರ ಹಿತವನ್ನು ಕಾಪಾಡುತ್ತಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಒಳಮೀಸಲಾತಿಯ ಗೊಂದಲಗಳನ್ನು ಸರಿಪಡಿಸಿದೆ. ತುಳಿತಕ್ಕೆ ಒಳಗಾದ ಎಲ್ಲಾ ಪರಿಶಿಷ್ಟರಿಗೆ ನ್ಯಾಯವಾದ ಮೀಸಲಾತಿ ಸಿಕ್ಕಿದೆ. ಆದರೆ ಬಂಜಾರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಕೆಲವರ ಕುಮ್ಮಕ್ಕಿನಿಂದ ಪ್ರತಿಭಟನೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ. ನಮ್ಮ ಸಮುದಾಯದವರು ಎಚ್ಚರಗೊಳ್ಳಬೇಕು. ಮೀಸಲಾತಿ ಪ್ರಮಾಣವನ್ನು ಬಿಜೆಪಿ ಸರ್ಕಾರ ಹೆಚ್ಚಿಸಿದೆ. ಇದನ್ನು ಸ್ವಾಗತಿಸಬೇಕು ಎಂದರು.
ಈ ಹಿಂದೆ ಬಂಜಾರ ಮತ್ತ ಇತರ ಜಾತಿಯವರಿಗೆ ಕೇವಲ ಶೇ.2ರಷ್ಟು ಮೀಸಲಾತಿ ಇತ್ತು. ನಾವು ಶೇ.3ರಷ್ಟು ಹೆಚ್ಚಿಸಬಹುದು ಎಂದುಕೊಂಡಿದ್ದೆವು. ಆದರೆ ಶೇ.4.5ರಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ನಿರೀಕ್ಷೆ ಮೀರಿ ನಮಗೆ ಮೀಸಲಾತಿ ಸಿಕ್ಕಿದೆ. ಆದ್ದರಿಂದ ಸರ್ಕಾರಕ್ಕೆ ನಾನು ಸಮಾಜದ ಪರವಾಗಿ ಅಭಿನಂದಿಸುತ್ತೇನೆ. ಮತ್ತು ನಮ್ಮ ಸಮಾಜದವರು ಇದನ್ನು ಅರ್ಥ ಮಾಡಿಕೊಂಡು ಯಾವುದೇ ರೀತಿಯ ಪ್ರತಿಭಟನೆಗೆ ಮುಂದಾಗಬಾರದು. ಈ ವಿಷಯವನ್ನು ಇಲ್ಲಿಗೇ ಕೈಬಿಡಬೇಕು ಎಂದರು.

Also read: ವಿಐಎಸ್‌ಎಲ್ ಕಾರ್ಮಿಕರಿಗೆ ಸಂಸದ ರಾಘವೇಂದ್ರ ಅಭಯ: ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಾಟ ಮಾಡಿದ್ದು ನಮಗೆ ಬೇಸರ ತಂದಿದೆ. ಇದೊಂದು ಕಹಿ ಘಟನೆ. ಈ ರೀತಿಯ ಘಟನೆಗಳು ಸಂವಿಧಾನ ಬಾಹಿರ ವಾಗಿದೆ. ಬಿಜೆಪಿ ಸರ್ಕಾರ ಅಧ್ಯಯನ ವರದಿಯನ್ನು ನೋಡಿಯೇ ಮೀಸಲಾತಿ ಪ್ರಕಟಿಸಿದೆ. ಶೇ.15ರಷ್ಟು ಮೀಸಲಾತಿಯಲ್ಲಿ ಎಡಗೈನವರಿಗೆ ಶೇ.6, ಬಲಗೈನವರಿಗೆ ಶೇ.5.5, ಬಂಜಾರ ಸೇರಿದಂತೆ ನಾಲ್ಕು ಜಾತಿಗಳಿಗೆ ಶೇ.4.5 ಹಾಗೂ ಇತರರಿಗೆ ಶೇ.1ರಷ್ಟು ಮೀಸಲಾತಿ ನೀಡಿದೆ. ಇದು ವೈಜ್ಞಾನಿಕವೂ ಆಗಿದೆ. ಶೇ.1ರಲ್ಲಿಯೂ ಕೂಡ ಬಂಜಾರ ಸಮುದಾಯದ ಅಲೆಮಾರಿಗಳು ಸೇರಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿ ಸರ್ಕಾರದಲ್ಲಿ ನಮಗೆ ನ್ಯಾಯ ಸಿಕ್ಕಿದೆ ಎಂದರು.
ಬಿ.ಎಸ್ ಯಡಿಯೂರಪ್ಪನವರು ಲಂಬಾಣಿ ಸಮುದಾಯಕ್ಕೆ ಅನೇಕ ರೀತಿಯ ನೆರವು ನೀಡಿದ್ದಾರೆ. ತಾಂಡಾಗಳ ಅಭಿವೃದ್ಧಿಪಡಿಸಿದ್ದಾರೆ. ಬಂಜಾರ ಧಾರ್ಮಿಕ ಕೇಂದ್ರವಾದ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಲಾಗಿದೆ. ಬಂಜಾರ ಸಮುದಾಯ ಅವರನ್ನು ಸ್ಮರಿಸಬೇಕು. ಆದರೆ ಕೆಲವರು ಇದನ್ನು ಅರಿಯದೆ ಅವರ ವಿರುದ್ಧ ಪ್ರತಿಭಟನೆ ಮಾಡಿರುವುದು ತರವಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಧಾಕೃಷ್ಣ, ಕುಮಾರ ನಾಯ್ಕ, ಭೋಜಾ ನಾಯ್ಕ, ಲೋಕೇಶ್ ನಾಯ್ಕ ಮುಂತಾದವರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿಐಎಸ್‌ಎಲ್ ಕಾರ್ಮಿಕರಿಗೆ ಸಂಸದ ರಾಘವೇಂದ್ರ ಅಭಯ: ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

Next Post

ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!