Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ರಾಜ್ಯದ ನದಿಗಳ ಮೂಲ ಗುರುತಿಸಿ ಸಂರಕ್ಷಣೆ ನಿರ್ಧಾರ: ಜೀವವೈವಿಧ್ಯ ಮಂಡಳಿಗೆ ವೃಕ್ಷಲಕ್ಷ ಆಂದೋಲನ ಅಭಿನಂದನೆ

April 3, 2023
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಈಚೆಗೆ ಬೆಂಗಳೂರಿನಲ್ಲಿ ನಡೆದ ಜೀವವೈವಿಧ್ಯ ಮಂಡಳಿಯ ಸಭೆ ಕೈಗೊಂಡ ನಿರ್ಧಾರಗಳನ್ನು ವೃಕ್ಷಲಕ್ಷ ಆಂದೋಲನ ಸ್ವಾಗತಿಸಿದೆ. ನಾಡಿನ ಸೂಕ್ಷ್ಮ ಜೀವವೈವಿಧ್ಯ ತಾಣಗಳಾಗಿರುವ ನದಿ ಮೂಲಗಳ ಉಳಿವಿಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲು ಮುಂದಾದ ಮಂಡಳಿಗೆ ಅಭಿನಂದನೆ ಹೇಳಿದೆ.

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ 22 ನದಿಗಳು, 180 ಉಪನದಿಗಳು ಹುಟ್ಟಿ ಹರಿದು ನಾಡನ್ನು ಸಮೃದ್ಧಿ ಮಾಡುತ್ತಿವೆ. ಜಲ ಅಕ್ಷಯ ಪಾತ್ರಗಳು ಇವು. ನದಿ ಮೂಲಗಳ ಅಸ್ತಿತ್ವಕ್ಕೆ ಆತಂಕ ಬರುತ್ತಿವೆ. ಇವುಗಳ ಸಂರಕ್ಷಣೆಗೆ ಪಶ್ಚಿಮ ಘಟ್ಟ ಕಾರ್ಯಪಡೆ ಬೃಹತ ಜನಜಾಗೃತಿ ಅಭಿಯಾನವನ್ನು 10 ವರ್ಷ ಹಿಂದೆ ನಡೆಸಿತ್ತು ಎಂಬುವದನ್ನು ಕೆ. ವೆಂಕಟೇಶ ಉಲ್ಲೇಖಿಸಿದ್ದಾರೆ.
ಭೂ ಕುಸಿತ, ಅತಿಕ್ರಮಣ, ಹೊಳೆ, ಕೆರೆ ಮುಚ್ಚುವ ಪ್ರಕ್ರಿಯೆ ಹೆಚ್ಚಾಗಿವೆ. ಈ ಹಿನ್ನಲೆಯಲ್ಲಿ ನದೀ ಮೂಲಗಳ ರಕ್ಷಣಾ ಯೋಜನೆಗಳನ್ನು ರೂಪಿಸಬೇಕು ಎಂದು ವೃಕ್ಷಲಕ್ಷ ಆಂದೋಲನ ಸದಾ ಒತ್ತಾಯಿಸುತ್ತಿದೆ. ಎಂಬುದನ್ನು ಇಲ್ಲಿ ನೆನಪಿಸಬೇಕು. ಕರಾವಳಿಯ ಸೂಕ್ಷ್ಮ ಜೀವವೈವಿಧ್ಯ ತಾಣಗಳ ಪರಿಸ್ಥಿತಿ ಪರಿಶೀಲನೆಗೆ ಮಂಡಳಿ ತಂಡ ಭೇಟಿ ನೀಡಬೇಕು ಎಂಬ ಜೀವವೈವಿಧ್ಯ ಮಂಡಳಿ ನಿರ್ಧಾರವನ್ನು ಪರಿಸರ ಕಾರ್ಯಕರ್ತರು ಶ್ಲಾಘಿಸಿದ್ದಾರೆ.

ಆಮೆಗಳ ಆವಾಸ ಸ್ಥಾನ ಸಮುದ್ರ ತೀರಗಳು. ಇವುಗಳ ಬಗ್ಗೆ ತಳಮಟ್ಟದಲ್ಲಿ ಜಾಗೃತಿ ರಕ್ಷಣಾಕ್ರಮ ಇನ್ನಷ್ಟು ಬೇಕು. ಕರಾವಳಿಯ ಅಪಾರ ಜೀವ ಸಂಕುಲ ನಾಶದ ಬಗ್ಗೆ ಡಾ. ಪ್ರಕಾಶ ಮೇಸ್ತ ಜೀವವೈವಿಧ್ಯ ಮಂಡಳಿ ಸಭೆಯಲ್ಲಿ ವಿವರ ನೀಡಿದರು. ಈ ಹಿನ್ನೆಲೆಯಲ್ಲಿ ತಜ್ಞರ ತಂಡ ಭೇಟಿ ನೀಡಬೇಕು ಸಭೆ ನಿರ್ಣಯಿಸಿತು. ಅಂತರಾಷ್ಟ್ರೀಯ ಜೀವವೈವಿಧ್ಯ ದಿನ ಆಚರಣೆಯನ್ನು ಗ್ರಾಮ ಪಂಚಾಯತ ಮಟ್ಟದಲ್ಲಿ ನಡೆಸಬೇಕು ಎಂಬ ನಿರ್ಣಯವನ್ನು ಕೈಗೊಂಡಿದೆ ಎಂಬ ಸಂಗತಿ ಬಗ್ಗೆ ವೃಕ್ಷಲಕ್ಷ ಸಂತಸ ವ್ಯಕ್ತಪಡಿಸಿದೆ.

Also read: ಅಡೆತಡೆಗಳಿಗೆ ಕುಗ್ಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನಿವೃತ್ತ ಪೊಲೀಸ್ ಅಧಿಕಾರಿ ಮುಗಳಗೇರಿ ಕರೆ

ಮಂಡಳಿ ಸಭೆಯಲ್ಲಿ ಜೀವವೈವಿಧ್ಯ ಮಂಡಳಿಯ ಸದಸ್ಯರಾದ ಡಾ. ಪ್ರಕಾಶ ಮೇಸ್ತ ಹಾಗೂ ಕೆ. ವೆಂಕಟೇಶ ಅವರು ಜೀವವೈವಿಧ್ಯ ಕಾನೂನು ಉಲ್ಲಂಘನೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ವಿಭಾಗ ಅರಣ್ಯ ಅಧಿಕಾರಿಗಳು ತಳಮಟ್ಟದಲ್ಲಿ ಈ ಬಗ್ಗೆ ಗಮನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈವರೆಗೆ ಘೋಷಣೆ ಮಾಡಿರುವ ಪಾರಂಪರಿಕ ತಾಣಗಳ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಮಂಡಳಿ ನಿರ್ಣಯ ಕೈಗೊಂಡಿದೆ. ಕೊಡಗಿನ ಕಿತ್ತಳೆಯ ತಳಿಗಳ ಸಂರಕ್ಷಣೆಗೆ ಜೀವವೈವಿಧ್ಯ ಮಂಡಳಿ ಮುಂದಾಗಲಿದೆ ಎಂಬ ನಿಧಾರಕ್ಕೆ ವೃಕ್ಷಲಕ್ಷ ಆಂದೋಲನ ಅಭಿನಂದನೆ ಹೇಳಿದೆ.

ಸಾಗರ ಮತ್ತು ಸೊರಬ ತಾಲೂಕಿನಲ್ಲಿ ನಡೆಸಿರುವ ಮಾದರಿ ಜೀವವೈವಿಧ್ಯ ಸಮಿತಿ ಚಟುವಟಿಕೆಗಳ ಸಚಿತ್ರ ವರದಿಯನ್ನು ಶ್ರೀಪಾದ ಬಿಚ್ಚುಗತ್ತಿ, ಸಂಪಾದಕತ್ವದಲ್ಲಿ ತಯಾರಿಸಲಾಗಿದೆ. ಮಂಡಳಿ ಸಭೆಯಲ್ಲಿ ಅಧ್ಯಕ್ಷ ರವಿ ಕಾಳಪ್ಪ ಬೆಂಗಳೂರಲ್ಲಿ ಈ ವರದಿಯ ಬಿಡುಗಡೆ ಮಾಡಿದರು.

ಮಂಡಳಿಯ ಡಾ. ಕುಶಾಲಪ್ಪ, ಅನಿತಾ ಅರೇಕಲ್, ಡಾ| ಮಂಜುನಾಥ, ಆರ್. ಕೆ.ಸಿಂಗ್, ವಿಜಯ ಮೋಹನರಾಜ್ ಮುಂತಾದವರು ಪಾಲ್ಗೊಂಡರು.

(ವರದಿ: ಮಧುರಾಮ್, ಸೊರಬ)
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಅಡೆತಡೆಗಳಿಗೆ ಕುಗ್ಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನಿವೃತ್ತ ಪೊಲೀಸ್ ಅಧಿಕಾರಿ ಮುಗಳಗೇರಿ ಕರೆ

Next Post

ಅರಣ್ಯ ಪ್ರದೇಶ ಒತ್ತುವರಿ ತೆರವು: ತೋಟಗಳ ತೆರವು, ಜಾನುವಾರು ನಿರೋಧಕ ಕಂದಕ ನಿರ್ಮಾಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅರಣ್ಯ ಪ್ರದೇಶ ಒತ್ತುವರಿ ತೆರವು: ತೋಟಗಳ ತೆರವು, ಜಾನುವಾರು ನಿರೋಧಕ ಕಂದಕ ನಿರ್ಮಾಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!