Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಾಮಾಜಿಕ ಜಾಲತಾಣದ ಪ್ರಭಾವದಿಂದ ಯುವತಿಯರ ಆತ್ಮಶಕ್ತಿ ಕುಂದುತ್ತಿದೆಯೇ?

ಪ್ರತಿ ಹೆಣ್ಣು ಮಕ್ಕಳು, ತಂದೆ ತಾಯಿಗಳು ಓದಿ ತಿಳಿಯಬೇಕಾದ ಲೇಖನ

April 4, 2023
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಭಾನುಪ್ರಕಾಶ್ ಆಚಾರ್ಯ  |

ಒಂದು ಹೆಣ್ಣು ಮಗಳು ಹುಟ್ಟಿನಿಂದ ಸಾಯುವವರೆಗೂ ಸಮಾಜದ ಸೃಷ್ಟಿಕರ್ತೆಯಾಗಿ ಸಮಾಜದ ಮಾದರಿ ಹೆಣ್ಣಾಗಿ, ಮನೆಗೆ ಬೆಳಕಾಗಿ, ಪೋಷಕರಿಗೆ ಒಳ್ಳೆಯ ಮಗಳಾಗಿ, ಸಹೋದರನಿಗೆ ಉತ್ತಮ ಸಹೋದರಿಯಾಗಿ ಮನೆಗೆ ಸೊಸೆಯಾಗಿ, ಕಾಳಜಿಯ ಪತಿಗೆ ಮುದ್ದಿನ ಹೆಂಡತಿಯಾಗಿ ಮಕ್ಕಳಿಗೆ ಮಮತೆಯ ತಾಯಿಯಾಗಿ ಮತ್ತು ಮಕ್ಕಳ ಮೊದಲ ಗುರುವಾಗಿ ತನ್ನ ಜೀವನದ ಎಲ್ಲಾ ಹಂತದಲ್ಲೂ ತಾನು ಹೊತ್ತಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾಳೆ.

ಹೆಣ್ಣು ಮಕ್ಕಳು ಪ್ರತಿಯೊಂದು ಉದ್ಯಮದಲ್ಲೂ ಮುಂದೆ ಬರುತ್ತಿರುವುದು ಸಂತೋಷದ ವಿಷಯ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾ ತನ್ನ ಎಲ್ಲಾ ಜವಾಬ್ದಾರಿಗಳನ್ನು ಮರೆಯುತ್ತಿರುವುದು ದುಃಖದ ಸಂಗತಿಯಾಗಿದೆ.
ನಮ್ಮ ಸಮಾಜದ ಹಿತದೃಷ್ಟಿಯ ಕಾಳಜಿ ಹೊಂದಿರುವ ಪ್ರತಿಯೊಬ್ಬ ಜವಾಬ್ದಾರಿಯುತ ಮಹಿಳೆಯು ಸಾಮಾಜಿಕ ಜಾಲತಾಣವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಪ್ರತಿಯೊಬ್ಬ ಮಹಿಳೆಯಲ್ಲಿ ಅವಳದ್ದೇ ಆದ ಕಲೆ, ಶಕ್ತಿ, ಸಂಸ್ಕಾರ ಇರುತ್ತದೆ. ಆ ಕಲೆ ಶಕ್ತಿ ಸಂಸ್ಕಾರ ಗುರುತಿಸಿಕೊಂಡು ಅದಕ್ಕೆ ಸಮಯ ಮತ್ತು ಮಹತ್ವವನ್ನು ಕೊಟ್ಟು ಶ್ರದ್ದೆ ಇಂದ ನೆಡೆದುಕೊಂಡರೆ ಜೀವನದ ಯಶಸ್ವಿನ ದಾರಿಯನ್ನು ಅತಿ ಎತ್ತರಕ್ಕೆ ತಲುಪುತ್ತಾರೆ.

ನಮ್ಮ ಸಮಾಜದ ಪ್ರತಿಯೊಂದು ಜವಾಬ್ದಾರಿಯು ಗಂಡಿಗಿಂತ ಹೆಣ್ಣಿನ ಕೈಯಲ್ಲಿಯೇ ಹೆಚ್ಚಾಗಿ ಇದೆ ಎಂದು ಹೇಳಬಹುದು. ಹೆಣ್ಣುಮಕ್ಕಳು ಆಡುವ ನುಡಿ ನಡೆದುಕೊಳ್ಳುವ ಸ್ವಭಾವದ ಮೇಲೆ ನಮ್ಮ ಸಮಾಜದ ಗೌರವ ನಿಂತಿದೆ.

ಆದ್ದರಿಂದ ಮಹಿಳೆಯರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಅರ್ಥಗರ್ಭಿತ ವಿಷಯವನ್ನು ಪ್ರಸ್ತಾಪ ಮಾಡುವುದು ಮತ್ತು ಅಷ್ಟೇ ಒಳ್ಳೆಯ ರೀತಿಯ ಭಾವಚಿತ್ರಗಳನ್ನೂ ಹಾಕುವುದು ನಿಮ್ಮ ನಿಮ್ಮ ಘನತೆಗೆ ಪ್ರಶಸ್ತಿ ಕೊಟ್ಟಂತೆ ಇರುತ್ತದೆ. ಅದರೊಂದಿಗೆ ಸಮಯಕ್ಕೂ ಬೆಲೆಕೊಟ್ಟು ಗುರು ಹಿರಿಯರಿಗೆ ಗೌರವ ಕೊಟ್ಟು ಅವರನ್ನು ಉತ್ತಮವಾಗಿ ನಡೆಸಿಕೊಳ್ಳುವ, ಉತ್ತಮ ಕಾಳಜಿ ತೋರಿಸುವ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕಿದೆ.
Kalahamsa Infotech private limitedಒಂದು ಮನೆ ಇಂದ ಆಗುವ ಈ ಬದಲಾವಣೆ ನಾಳೆಯ ದಿನಗಳಲ್ಲಿ ನಿಮ್ಮ ಅಕ್ಕಪಕ್ಕದ ಮನೆಯವರು ನಿಮ್ಮ ಊರು ನಿಮ್ಮ ಸುತ್ತಮುತ್ತಲಿನ ನಿಮ್ಮ ಗೆಳೆಯರು ಬಂಧುಗಳಿಗೂ ಬದಲಾವಣೆಯ ಗಾಳಿಯು ಬಿಸಲು ಶುರು ಆಗುತ್ತದೆ. ಅದೇ ರೀತಿ ನಮ್ಮ ದೇಶದ ಸಂಸ್ಕಾರ, ಸಂಸೃತಿ, ಕಲೆ ಮತ್ತು ಆಚಾರ ವಿಚಾರಗಳಿಗೆ ಗೌರವಿಸುವುದು ಮಹಿಳೆಯರ ಪತ್ರ ಪ್ರಧಾನವಾಗಿದೆ.

ಆತ್ಮಸ್ಥೈರ್ಯದಿಂದ ನಾವೆಲ್ಲರೂ ನಮ್ಮ ಜವಾಬಾರಿಯನ್ನು ನಿಭಾಯಿಸುತ್ತಾ ಮನೆಗೆ ಉತ್ತಮ ಹೆಣ್ಣುಮಗಳಾಗಿ ದೇಶಕ್ಕೆ ಅತ್ಯುತ್ತಮ ಮಹಿಳೆಯಾಗಿ ಗುರುತಿಸಿಕೊಳ್ಳೋಣ..

ಖಿನ್ನತೆಗೆ ಜಾರುವುದು ಬೇಡ, ದೇಶದ ಯಶಸ್ವಿ ಹೆಣ್ಣುಮಗಳಾಗಿ ಬೆಳೆದು ನಿಲ್ಲೋಣ…

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DepressionKalpa NewsKannada News WebsiteLatest News KannadaSelf ConfidenceSocial mediaSpecial Articleಆತ್ಮಸ್ಥೈರ್ಯಖಿನ್ನತೆಮಹಿಳೆಸಾಮಾಜಿಕ ಜಾಲತಾಣಹೆಣ್ಣು ಮಗಳು
Previous Post

ಶಾಸಕ ಖಾಶೆಂಪುರ್ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ಮಹಿಳೆಯರು, ಮುಖಂಡರು ಜೆಡಿಎಸ್ ಸೇರ್ಪಡೆ

Next Post

ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಕ್ವಿಂಟಾಲ್’ಗಟ್ಟಲೆ ಅಕ್ಕಿ, ಗ್ಯಾಸ್ ಸ್ಟೌವ್ ಸೀಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಕ್ವಿಂಟಾಲ್'ಗಟ್ಟಲೆ ಅಕ್ಕಿ, ಗ್ಯಾಸ್ ಸ್ಟೌವ್ ಸೀಜ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025

ಪ್ರಯಾಣಿಕರ ಸುರಕ್ಷತೆ ಬಲಪಡಿಸಿದ ನೈಋತ್ಯ ರೈಲ್ವೆ ಸುರಕ್ಷತಾ ಬಲ | ಒಂದು ತಿಂಗಳ ಸಾಧನೆ ದೇಶಕ್ಕೇ ಮಾದರಿ

December 4, 2025

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ನಿಧನ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025

ಪ್ರಯಾಣಿಕರ ಸುರಕ್ಷತೆ ಬಲಪಡಿಸಿದ ನೈಋತ್ಯ ರೈಲ್ವೆ ಸುರಕ್ಷತಾ ಬಲ | ಒಂದು ತಿಂಗಳ ಸಾಧನೆ ದೇಶಕ್ಕೇ ಮಾದರಿ

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!