Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ರಾಮದಾಸ್’ಗೆ ಕೈ ತಪ್ಪಿದ ಕೃಷ್ಣರಾಜ ಟಿಕೇಟ್: ಮುಂದಿನ ನಡೆಯೇನು?

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕಾರ್ಯಕರ್ತರ ಒತ್ತಡ

April 17, 2023
in ಮೈಸೂರು
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಎಸ್.ಎ. ರಾಮದಾಸ್ ಅವರಿಗೆ ಬಿಜೆಪಿ ಟಿಕೇಟ್ ಕೈತಪ್ಪಿದ್ದು, ಅವರ ಮುಂದಿನ ನಡೆ ಏನು ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಮೊದಲ ಎರಡು ಪಟ್ಟಿಯಲ್ಲಿ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿರಲಿಲ್ಲ. ಹೀಗಾಗಿ, ಮೂರನೆಯ ಪಟ್ಟಿಯ ಬಗ್ಗೆ ಕುತೂಹಲ ಹೆಚ್ಚಾಗಿತ್ತು. ಆದರೆ, ಇಂದು ಸಂಜೆ ಪ್ರಕಟಗೊಂಡಿರುವ ಮೂರನೆಯ ಪಟ್ಟಿಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಶ್ರೀವತ್ಸ ಅವರಿಗೆ ಟಿಕೇಟ್ ಘೋಷಣೆ ಮಾಡಲಾಗಿದ್ದು, ರಾಮದಾಸ್ ಅವರಿಗೆ ನಿರಾಸೆ ಉಂಟಾಗಿದೆ.

ಇನ್ನು, ಬಿಜೆಪಿ ಟಿಕೇಟ್ ದೊರೆಯದ ಹಿನ್ನೆಲೆಯಲ್ಲಿ ರಾಮದಾಸ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಎಂದು ಹಲವು ದಿನಗಳಿಂದ ಇದ್ದ ಪ್ರಶ್ನೆಯ ಕುತೂಹಲ ಈಗ ಮತ್ತಷ್ಟು ಹೆಚ್ಚಾಗಿದೆ.

ಮೊನ್ನೆಯ ಸಭೆಯಲ್ಲೂ ಸಹ ಒತ್ತಡ
ಟಿಕೇಟ್ ದೊರೆಯುವ ಸಾಧ್ಯತೆ ಕಡಿಮೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆಯಲ್ಲಿ ರಾಮದಾಸ್ ಮಾತುಕತೆ ನಡೆಸಿದ್ದರು. ಒಂದು ವೇಳೆ ಟಿಕೇಟ್ ದೊರೆಯದೇ ಇದ್ದರೆ ಪಕ್ಷೇತರರಾಗಿ ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಆ ವೇಳೆ ಕೇಳಿ ಬಂದಿತ್ತು.

ಆ ಸಂದರ್ಭದಲ್ಲಿ ಮಾತನಾಡಿದ್ದ ರಾಮದಾಸ್, ಇದು ನನ್ನ ಕೊನೆಯ ಚುನಾವಣೆಯಾಗಿದ್ದು ಇದರಲ್ಲಿ ಗೆದ್ದು ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದೇನೆ. ಈ ಎಲ್ಲಾ ಬೆಳವಣಿಗೆಯ ನಡುವೆಯೂ ಟಿಕೆಟ್ ನೀಡದಿದ್ದರೆ ಪಕ್ಷದ ಕಾರ್ಯಕರ್ತರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದನಾಗುತ್ತೇನೆ. ಆದರೆ ನಾನು ಯಾವ ಪಕ್ಷಕ್ಕೂ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇನ್ನು ಇಲ್ಲಿಗೆ ಬರುವಾಗ ದೊಡ್ಡ ಪಕ್ಷದ ನಾಯಕರು ಕರೆ ಮಾಡಿ ಅವರ ಪಕ್ಷಕ್ಕೆ ಬರುವಂತೆ ಮನವಿ ಮಾಡಿದರು. ಆದರೆ, ಎಂತಹುದ್ದೇ ಪರಿಸ್ಥಿತಿಯಲ್ಲೂ ನಾನು ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದೇನೆ. ಕಾರ್ಯಕರ್ತರ ಜೊತೆಯಲ್ಲಿ ಮಾತನಾಡಬೇಕಿದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಬೇಕಾದರೆ ಚರ್ಚೆ ಮಾಡಬೇಕು. ನಾನು ಮುಂದೆ ಚುನಾವಣೆ ನಿಲ್ಲುವುದಿಲ್ಲ. ಟಿಕೆಟ್ ನೀಡಲಿ ಬಿಡಿ. ಟಿಕೆಟ್ ನೀಡದಿದ್ದರೆ ಕಾರ್ಯಕರ್ತರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದವಾಗುತ್ತೇನೆ ಎಂದಿದ್ದರು.

ಇನ್ನು, ಟಿಕೇಟ್ ದೊರೆಯದೇ ಇದ್ದರೆ ಪಕ್ಷೇತರರಾಗಿ ಕಣಕ್ಕಿಳಿಯಬೇಕು ಎಂದು ನೆರೆದಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಮದಾಸ್ ಅವರು ನಿಮ್ಮನ್ನು ಕೇಳಿಯೇ ಎಲ್ಲ ನಿರ್ಧಾರ ಕೈಗೊಳ್ಳುತ್ತೇನೆ. ವರಿಷ್ಠರಿಗೆ ಎಲ್ಲವನ್ನೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಅವರ ಮಾತಿಗೆ ಬೆಲೆ ನೀಡಿ ಸ್ವಲ್ಪ ಕಾಯೋಣ. ಟಿಕೇಟ್ ಘೋಷಣೆಯಾಗದೇ ಇದ್ದರೆ ಆನಂತರ ಎಲ್ಲರೂ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದು ಹೇಳುವ ಮೂಲಕ ಪಕ್ಷೇತರರಾಗಿ ಕಣಕ್ಕಿಳಿಯುವ ಸೂಚನೆಯನ್ನು ಪರೋಕ್ಷವಾಗಿ ನೀಡಿದ್ದರು.

ಆದರೆ, ಈಗ ಟಿಕೇಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುತ್ತಾರಾ? ಅಥವಾ ಅವರ ಮುಂದಿನ ನಡೆಯೇನು ಎಂಬ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news        

Tags: Kannada News WebisteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Previous Post

ಬಿಜೆಪಿ ಮೂರನೆಯ ಪಟ್ಟಿ ಪ್ರಕಟ: ಶಿವಮೊಗ್ಗ ಇನ್ನೂ ಸಸ್ಪೆನ್ಸ್

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಸಿದ್ದತೆ ಹೇಗಿದೆ, ಇಲ್ಲಿಯವರೆಗೂ ಎಷ್ಟು ನಗದು ವಶಪಡಿಸಿಕೊಳ್ಳಲಾಗಿದೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಸಿದ್ದತೆ ಹೇಗಿದೆ, ಇಲ್ಲಿಯವರೆಗೂ ಎಷ್ಟು ನಗದು ವಶಪಡಿಸಿಕೊಳ್ಳಲಾಗಿದೆ ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!