ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ರಾಜ್ಯ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂತಹ ಸಂದರ್ಭದಲ್ಲಿ ರಣಕಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಂಟ್ರಿ ಕೊಟ್ಟಿದ್ದಾರೆ.
ಸಕ್ಕರೆ ನಾಡು ಮಂಡ್ಯಕ್ಕೆ ಇಂದು ಭೇಟಿ ನೀಡಿರುವ ಯೋಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ ವೃತ್ತದವರೆಗೂ ಸುಮಾರು 500 ಮೀಟರ್ ರೋಡ್ ಶೋ ನಡೆದಿದೆ.

Also read: ಮಕ್ಕಳಿಗೆ ಮೊಬೈಲ್ ನೀಡುವ ಮುನ್ನ ಈ ಶಾಕಿಂಗ್ ಸುದ್ದಿ ತಪ್ಪದೇ ಓದಿ












Discussion about this post