No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇ 2ರಿಂದ ಶ್ರೀಲಂಕಾದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಚಲನಚಿತ್ರೋತ್ಸವ

ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಕನ್ನಡ ಚಿತ್ರೋತ್ಸವ, ಸಂವಾದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 27, 2023
in ಬೆಂಗಳೂರು ನಗರ, ಸಿನೆಮಾ
0
ಬಿಡುಗಡೆಯಾಯ್ತು ಮನಮುಟ್ಟುವ ರತ್ನಮಂಜರಿ ಹಾಡುಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಚಲನಚಿತ್ರೋತ್ಸವವನ್ನು Kannada Film Festival ಹಮ್ಮಿಕೊಳ್ಳಲಾಗಿದೆ.

ಶ್ರೀಲಂಕಾ ಫಿಲಂ ಕಾರ್ಪೋರೇಷನ್ ಮತ್ತು ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಸಹಯೋಗದಲ್ಲಿ ಏಷ್ಯನ್ ಮೀಡಿಯಾ ಕಲ್ಚರಲ್ ಅಸೋಸಿಯೇಷನ್, ಶ್ರೀಲಂಕಾ ಈ ಉತ್ಸವವನ್ನು ಹಮ್ಮಿಕೊಂಡಿದೆ. ಶ್ರೀಲಂಕಾದಲ್ಲಿ ಏರ್ಪಡಿಸಿರುವ ಮೊಟ್ಟಮೊದಲ ಕನ್ನಡ ಚಲನಚಿತ್ರೋತ್ಸವದಲ್ಲಿ ಡಾ. ನಾಗತಿಹಳ್ಳಿ ಚಂದ್ರಶೇಖರ್ Nagathihalli Chandrashekar ಅವರ ನಿರ್ದೇಶನದ ಪ್ರಶಸ್ತಿ ವಿಜೇತ ನಾಲ್ಕು ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
ಶ್ರೀಲಂಕಾದ ಕೊಲಂಬೋದ ನ್ಯಾಷನಲ್ ಫಿಲಂ ಕಾರ್ಪೋರೇಷನ್ ಥಿಯೇಟರ್ ನಲ್ಲಿ ಮೇ 2 ಮತ್ತು 3ರಂದು ಚಿತ್ರೋತ್ಸವ ಜರುಗಲಿದೆ.

ಮೇ 2ರ ಬೆಳಗ್ಗೆ 10 ಗಂಟೆಗೆ ಶ್ರೀಲಂಕಾದ ವಾರ್ತಾ ಸಚಿವ ಡಾ. ಬಂಡೂಲಾ ಗುಣವರ್ಧನೆ ಅವರ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವ ಉದ್ಘಾಟನೆಗೊಳ್ಳಲಿದೆ. ಗೌರವಾನ್ವಿತ ಭಾರತೀಯ ರಾಯಭಾರಿ ಶ್ರೀ ಗೋಪಾಲ್ ಬಾಗ್ಲೆ, ಶ್ರೀಲಂಕಾದ ಭಾರತೀಯ ಸಿನೆಮಾಟೋಗ್ರಾಫರ್ಸ್ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಶ್ರೀ ವಿದುರ ವಿಕ್ರಮನಾಯ್ಕೆ ಮತ್ತು ಉನ್ನತ ಶಿಕ್ಷಣ ಸಚಿವ ಶ್ರೀ ಸುರೇನು ರಾಘವನ್ ಉಪಸ್ಥಿತರಿರುವರು.

ಚಲನಚಿತ್ರ ನಿರ್ಮಾಪಕ ಶ್ರೀ ಶಂಕರೇಗೌಡ, ಸಿನಿಮಾಟೋಗ್ರಾಫರ್ ಶ್ರೀ ಎಸ್.ಕೆ. ರಾವ್, ಪ್ರತಿಭಾನ್ವಿತ ನಟಿ ಕುಮಾರಿ ಕಾವ್ಯಾ ಶೆಟ್ಟಿ, ಪ್ರತಿಭಾನ್ವಿತ ನಟ ಶ್ರೀ ನಿರೂಪ್ ಭಂಡಾರಿ, ಹಿರಿಯ ಪತ್ರಕರ್ತರಾದ ಜಿ.ಎನ್. ಮೋಹನ್ ಮತ್ತು ಎಚ್.ಬಿ ಮದನ್ ಗೌಡ ಅವರು ನಿಯೋಗದಲ್ಲಿದ್ದಾರೆ.
ನಿರ್ದೇಶಕ ಡಾ. ಶ್ರೀ ನಾಗತಿಹಳ್ಳಿ ಚಂದ್ರಶೇಖರ್ ಅವರ ‘ಅಮೆರಿಕ ಅಮೆರಿಕ’, ‘ಮಾತಾಡ್ ಮಾತಾಡ್ ಮಲ್ಲಿಗೆ’, ‘ಇಷ್ಟಕಾಮ್ಯ’ ಮತ್ತು ‘ಅಮೃತಧಾರೆ’ ಪ್ರದರ್ಶನಗೊಳ್ಳಲಿರುವ ಚಿತ್ರಗಳಾಗಿವೆ. ಈ ಎಲ್ಲ ಚಿತ್ರಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವುದಲ್ಲದೆ, ತಮ್ಮದೇ ಆದ ವಿಶಿಷ್ಟ ಶೈಲಿ ಕಥೆ ಮತ್ತು ನಿರೂಪಣೆ ಹಾಗೂ ಅತ್ಯುತ್ತಮ ಸಿನಿಮಾಟೋಗ್ರಫಿಗಾಗಿ ಸಾಕಷ್ಟು ಮೆಚ್ಚುಗೆಯನ್ನೂ ಗಳಿಸಿಕೊಂಡಿವೆ. ಈ ಚಿತ್ರಗಳನ್ನು ವೀಕ್ಷಿಸುವ ಮೂಲಕ ಭಾರತೀಯ ಸಿನಿಮಾರಂಗದ ಶ್ರೀಮಂತಿಕೆ ಮತ್ತು ವೈವಿಧ್ಯತೆಯನ್ನು ಅರ್ಥ ಮಾಡಿಕೊಳ್ಳಲು ಶ್ರೀಲಂಕಾದ ಚಲನಚಿತ್ರರಸಿಕರಿಗೆ ಅನುಕೂಲವಾಗಲಿದೆ.

ಈ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಚಿತ್ರ ಉದ್ಯಮದ ಹಾಗೂ ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಶ್ರೀಲಂಕಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಚಲನಚಿತ್ರ ವಿಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಚಿತ್ರೋತ್ಸವಕ್ಕೆ ಪೂರಕವಾಗಿ ಕಾರ್ಯಗಾರವನ್ನೂ ಏರ್ಪಡಿಸಲಾಗಿದೆ. ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಚಿತ್ರ ನಿರ್ಮಾಣ, ಕಥೆ ಮತ್ತು ನಿರೂಪಣೆ, ನಿರ್ದೇಶನ, ಸಿನಿಮಾಟೋಗ್ರಫಿ ಮತ್ತು ಸಂಕಲನದ ಬಗ್ಗೆ ಕಾರ್ಯಾಗಾರದಲ್ಲಿ ಚರ್ಚಿಸಲಿದ್ದಾರೆ. ಬಳಿಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಸಂವಾದವನ್ನೂ ಹಮ್ಮಿಕೊಳ್ಳಲಾಗಿದೆ.

ಇದರ ಜೊತೆಯಲ್ಲಿಯೇ ಪರ್ಯಾಯವಾಗಿ ಕನ್ನಡ ಚಲನಚಿತ್ರ ನಿಯೋಗದ ಸದಸ್ಯರಿಗಾಗಿ ಶ್ರೀಲಂಕಾದಲ್ಲಿನ ಸಿನೆಮಾ ಚಿತ್ರೀಕರಣ ತಾಣಗಳನ್ನು ಶ್ರೀಲಂಕಾ ಪ್ರವಾಸೋದ್ಯಮ ಉತ್ತೇಜನಾ ಮಂಡಳಿಯು ಪರಿಚಯಿಸಲಿದೆ.

ಶ್ರೀಲಂಕಾದ ಸಿನಿಮಾ ಉದ್ಯಮದ ಪ್ರಚಾರ ಮತ್ತು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪೂರಕವಾಗಿ ಕಾರ್ಯಗಾರ ಕಾರ್ಯನಿರ್ವಹಿಸಲಿದೆ. ಚಿತ್ರರಂಗದಲ್ಲಿ ಈಗಾಗಲೆ ನೆಲೆ ಕಂಡುಕೊಂಡಿರುವವರ ಮೂಲಕ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡು, ಶ್ರೀಲಂಕಾದ ಸಿನಿರಂಗದ ಬೆಳವಣಿಗೆಗೆ ಸಹಕರಿಸುವ ನಿಟ್ಟಿನಲ್ಲಿ ಯುವ ಚಿತ್ರ ನಿರ್ಮಾಪಕರು ಮತ್ತು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಸಿಕ್ಕಂತಾಗಲಿದೆ.
Kalahamsa Infotech private limitedಭಾರತೀಯ ಸಿನಿಮಾ ರಂಗದ ಅತ್ಯುತ್ತಮ ಒಳನೋಟ ಒದಗಿಸುವ ಜತೆಗೆ, ಶ್ರೀಲಂಕಾದೊಂದಿಗೆ ಕನ್ನಡ ಸಿನಿಮಾ ಉದ್ಯಮದ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ವಿಶ್ವಾಸದೊಂದಿಗೆ ಈ ಕನ್ನಡ ಚಿತ್ರೋತ್ಸವವನ್ನು ಸಂಘಟಿಸಲಾಗಿದೆ. ಶ್ರೀಲಂಕಾದಲ್ಲಿ ಜರುಗುತ್ತಿರುವ ಈ ಉತ್ಸವದ ನಿರ್ವಹಣೆಯನ್ನು ‘ಅವಧಿ ಫೌಂಡೇಷನ್’ ನಿರ್ವಹಿಸುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada Film FestivalKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNagathihalli ChandrashekarNewsinKannadaNewsKannadaಕನ್ನಡ ಚಲನಚಿತ್ರೋತ್ಸವನಾಗತಿಹಳ್ಳಿ ಚಂದ್ರಶೇಖರ್ಬೆಂಗಳೂರು
Share204Tweet123Send
Previous Post

ಓಟು ಮಾರಾಟಕ್ಕಿದೆ, ಕಿರುಚಿತ್ರದ ಪೋಸ್ಟರ್ ಬಿಡುಗಡೆ

Next Post

12 ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

12 ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು | ತಪ್ಪಿದ ಭಾರೀ ಅನಾಹುತ

May 9, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL