ಕಲ್ಪ ಮೀಡಿಯಾ ಹೌಸ್ | ಡೆಹ್ರಾಡೂನ್ |
ಹವಾಮಾನ ಉತ್ತಮವಾಗುವವರೆಗೆ ಕೇದಾರನಾಥಕ್ಕೆ Kedarnath ಭೇಟಿ ನಿಡಲು ಬರುವ ಪ್ರಯಾಣಿಕರು ಅದೇ ಸ್ಥಳದಲ್ಲಿ ಇರುವಂತೆ ಕೇದಾರನಾಥ ಯಾತ್ರಾರ್ಥಿಗಳಿಗೆ ತಿಳಿಸಲಾಗಿದೆ.
ಮುಂಜಾಗೃತ ಕ್ರಮಗಳನ್ನು ಅನುಸರಿಸಿಯೇ ಯಾತ್ರೆಯನ್ನು ಮುಂದುವರಿಸಿ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಸೂಚನೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post