Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಚುನಾವಣಾ ಪ್ರಚಾರದ ವೇಳೆ ಬಳಸುವ ಅನುಚಿತ ಭಾಷೆ ಮೇಲೆ ಎಚ್ಚರವಿರಲಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

May 4, 2023
in ಬಳ್ಳಾರಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರು ಮತ್ತು ಉಮೇದುವಾರರು, ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ಭಾಷಣದ ವೇಳೆ ಅನುಚಿತ ಭಾಷೆ ಹಾಗೂ ವೈಯಕ್ತಿಕ ಟೀಕೆ ಮಾಡಬಾರದು. ಶಬ್ದ ಬಳಕೆ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು ಮತ್ತು ಚುನಾವಣಾ ವಾತಾವರಣವನ್ನು ಹಾಳುಮಾಡಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ಪ್ರಚಾರ ಭಾಷಣ ಮಾಡುವಾಗ ಬಳಸುವ ಪದಗಳು ಮತ್ತು ವಿಷಯಗಳು ಚುನಾವಣಾ ಆಯೋಗವು ನಿಗದಿ ಪಡಿಸಿರುವ ಮಾದರಿ ನೀತಿ ಸಂಹಿತೆಯಲ್ಲಿನ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ ಮತ್ತು ಪ್ರಚಾರವನ್ನು ಕೇವಲ ವಿಷಯ ಆಧಾರಿತ ಮತ್ತು ಸ್ಥಳೀಯ ವಿಚಾರಗಳಿಗೆ ಸಂಬಂಧಿಸಿದ ವಿಷಯಗಳಿಗೆ ಮಾತ್ರ ಸೀಮಿತಗೊಳಿಸಿ ಪ್ರಚಾರದ ಘನತೆ ಮತ್ತು ಗೌರವವನ್ನು ಎತ್ತಿಹಿಡಿಯಬೇಕು. ಸಮಾಜದ ಎಲ್ಲಾ ವರ್ಗದ ಮತದಾರರು ನಿರ್ಭೀತವಾಗಿ ಮತ್ತು ಮುಕ್ತವಾಗಿ ಮತ ಚಲಾಯಿಸುವಂತೆ ಚುನಾವಣಾ ವಾತಾವರಣವನ್ನು ಕಲ್ಪಿಸಲು ಚುನಾವಣಾ ಆಯೋಗಕ್ಕೆ ಸಹಕಾರ ನೀಡಬೇಕು.
ಚುನಾವಣಾ ನೀತಿ ಸಂಹಿತೆಯಂತೆ ಪ್ರಚಾರದ ವೇಳೆಯಲ್ಲಿ ಪ್ರಚೋದನಕಾರಿ ಹಾಗೂ ಉದ್ವಿಗ್ನತೆ ಉಂಟುಮಾಡುವ, ಅಂಕೆ ಇಲ್ಲದ ಬೈಗುಳಗಳನ್ನು ಅಥವಾ ಹೇಳಿಕೆಗಳನ್ನು, ಸಭ್ಯತೆ ಮೀರಿದ ಹಾಗೂ ಎದುರಾಳಿ ಸ್ಪರ್ಧಿಗಳ ವೈಯಕ್ತಿಕ ನಡವಳಿಕೆ ಹಾಗೂ ಗುಣಗಳ ಬಗ್ಗೆ ಹೇಳಿಕೆಗಳನ್ನು ನೀಡಿ ಮುಕ್ತ ಹಾಗೂ ಪಾರದರ್ಶಕ ಚುನಾವಣಾ ವಾತಾವರಣವನ್ನು ಕಲುಷಿತಗೊಳಿಸಬಾರದು ಎಂದು ಚುನಾವಣಾ ಆಯೋಗವು ನಿರ್ದೇಶನ ನೀಡಿದೆ.

ಚುನಾವಣಾ ನೀತಿಸಂಹಿತೆಗಳ ನಿಬಂಧನೆಗಳು:
ಅನ್ಯವ್ಯಕ್ತಿಗಳ ಚಟುವಟಿಕೆಗಳು ಹಾಗೂ ನಡವಳಿಕೆಗಳ ಮೇಲೆ ಹೇಳಿಕೆ ನೀಡುವುದು ಅವರ ವೈಯಕ್ತಿಕ ಜೀವನದ ಮೇಲಿನ ಅಪಪ್ರಚಾರ ಆಗುತ್ತದೆ. ರಾಜಕೀಯ ಪಕ್ಷಗಳು ಮತ್ತು ಉಮೇದುವಾರರು ಸಾರ್ವಜನಿಕ ಜೀವನಕ್ಕೆ ಸಂಬಂದಿಸದೇ ಇರುವ ರಾಜಕೀಯ ಮುಖಂಡರ, ಕಾರ್ಯಕರ್ತರ ಖಾಸಗಿ ಜೀವನದ ಅಂಶಗಳಿಗೆ ಸಂಬಂಧಿಸಿದಂತೆ ಟೀಕೆ ಮಾಡಬಾರದು ಮತ್ತು ಹಾಲಿ ಇರುವ ವಿವಾದಗಳು ಉಲ್ಬಣಗೊಳ್ಳುವ ಮತ್ತು ಪರಸ್ಪರ ಘರ್ಷಣೆಗೆ ಅನುವು ಮಾಡಿಕೊಡುವ ಪ್ರಚೋದನಾಕಾರಿ ಚಟುವಟಿಕೆಗಳಲ್ಲಿ ತೊಡಗಬಾರದು.
ಚುನಾವಣಾ ಪ್ರಚಾರದ ಗರಿಷ್ಟ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಚುನಾವಣಾ ನೀತಿಸಂಹಿತೆಗಳನ್ನು ಪದೇ ಪದೇ ಉಲ್ಲಂಘನೆ ಮಾಡುವ ಚಟುವಟಿಕೆಯಲ್ಲಿ ತೊಡಗಿದಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ವಿರುದ್ದ ಆಯೋಗವು ಕ್ರಮ ತೆಗೆದುಕೊಳ್ಳಲು ಅವಕಾಶ ವಿರುತ್ತದೆ. ವಿವಿಧ ಜಾತಿಗಳು, ಕೋಮುಗಳು, ಧರ್ಮಗಳು ಮತ್ತು ಭಾμÉಗಳ ಜನರ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಕಲುಷಿತಗೊಳಿಸುವ ಮತ್ತು ಘರ್ಷಣೆ ಉಂಟುಮಾಡುವ ಚಟುವಟಿಕೆಗಳಲ್ಲಿ ಯಾವುದೇ ರಾಜಕೀಯ ಪಕ್ಷ ಇಲ್ಲವೆ ಅಭ್ಯರ್ಥಿಯು ತೊಡಗುವಂತಿಲ್ಲ. ಆಧಾರ ರಹಿತ ದೂರುಗಳು ಮತ್ತು ಅಸ್ಪಷ್ಟ ವಿಷಯಗಳನ್ನು ಆಧರಿಸಿ ಎದುರಾಳಿ ಸ್ಪರ್ಧಿಗಳ ಮತ್ತು ಅವರ ಕಾರ್ಯಕರ್ತರ ಬಗ್ಗೆ ಟೀಕಿಸುವಂತಿಲ್ಲ.

ಅಪರಾಧಗಳೆಂದು ಪರಿಗಣಿಸುವ ಅಂಶಗಳು:
ಚುನಾವಣೆಗೆ ಸಂಬಂಧಿಸಿದಂತೆ ತಪ್ಪು ಮತ್ತು ಅಧಾರ ರಹಿತ ಹೇಳಿಕೆಗಳನ್ನು ನೀಡುವುದು ಅಪರಾಧವೆಂದು ಪರಿಗಣಿಸಲಾಗುವುದು. ಯಾವುದೇ ವ್ಯಕ್ತಿಯ ಅವಹೇಳನ, ಮಾನಹಾನಿ ಮಾಡುವ ಪದಗಳನ್ನು ಬಳಸುವುದು ಅಥವಾ ಬರೆಯುವುದು ಅಥವಾ ಸನ್ನೆಗಳ ಮೂಲಕ ಇಲ್ಲವೇ ಕಣ್ಣಿಗೆ ಕಾಣುವ ರೀತಿಯಲ್ಲಿ ವ್ಯಕ್ತಪಡಿಸುವುದು ಅಥವಾ ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಬೇರೆಯವರನ್ನು ಅವಹೇಳನಕಾರಿಯಾಗಿ ಮಾನನಷ್ಟಕ್ಕೆ ಗುರಿಪಡಿಸಿದಲ್ಲಿ ಅಂತಹ ವ್ಯಕ್ತಿಗಳಿಗೆ 2ವರ್ಷದ ಅವಧಿಗೆ ಸೆರೆವಾಸ ಇಲ್ಲವೇ ದಂಡ ಹಾಕಲು ಅಥವಾ ಸೆರೆವಾಸ ಮತ್ತು ದಂಡ ಎರಡನ್ನು ವಿದಿಸಲು ಅವಕಾಶ ಕಲ್ಪಿಸಲಾಗಿದೆ.
ಉದ್ದೇಶಪೂರ್ವಕವಾಗಿ ಅವಮಾನ ಮತ್ತು ಯಾವುದೇ ವ್ಯಕ್ತಿಯನ್ನು ಉದ್ರೇಕಿಸುವ ಮತ್ತು ಈ ರೀತಿ ಮಾಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವಂತೆ ಅಪರಾದವೆಸಗುವ ವ್ಯಕ್ತಿಗಳಿಗೆ 2 ವರ್ಷದ ಅವಧಿಗೆ ಸೆರೆವಾಸ ಇಲ್ಲವೇ ದಂಡ ಹಾಕಲು ಅಥವಾ ಸೆರೆವಾಸ ಮತ್ತು ದಂಡ ಎರಡನ್ನು ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಆದ್ದರಿಂದ ಎಲ್ಲಾ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಜಾಗತೀಕ ಮಟ್ಟದಲ್ಲಿ ಭಾರತದ ಪ್ರಜಾಸತ್ತೆಯು ಹೊಂದಿರುವ ಉತ್ತಮ ಮಟ್ಟವನ್ನು ಎತ್ತಿ ಹಿಡಿಯುವಲ್ಲಿ ಸಹಕಾರ ನೀಡಿ ಚುನಾವಣಾ ಪ್ರಚಾರವನ್ನು ಕೈಕೊಳ್ಳಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Previous Post

ವಿಶೇಷ ಮತದಾನ ವ್ಯವಸ್ಥೆಯಲ್ಲಿ ಎಷ್ಟು ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ದೇಶದ ಪ್ರಗತಿಗೆ ಎಲ್ಲರೂ ಮತ ಚಲಾಯಿಸಿ: ನ್ಯಾ. ಪುಷ್ಪಾಂಜಲಿ ದೇವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶದ ಪ್ರಗತಿಗೆ ಎಲ್ಲರೂ ಮತ ಚಲಾಯಿಸಿ: ನ್ಯಾ. ಪುಷ್ಪಾಂಜಲಿ ದೇವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!