No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಿಮ್ಮನೆಯ ಅರಳುವ ಪ್ರತಿಭೆಗೆ ಉತ್ಕೃಷ್ಟ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಸ್ಕೂಲ್

ಡೊನೇಷನ್ ಇಲ್ಲ | ಮಕ್ಕಳ ಮೇಲೆ ಒತ್ತಡವಿಲ್ಲ | ಸರ್ವತೋಮುಖ ಬೆಳವಣಿಗೆಗೆ ಪೂರಕವೇ ಎಲ್ಲ |

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 12, 2023
in Special Articles
0
ನಿಮ್ಮನೆಯ ಅರಳುವ ಪ್ರತಿಭೆಗೆ ಉತ್ಕೃಷ್ಟ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಸ್ಕೂಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಪ್ರತಿ ತಂದೆ ತಾಯಿಗೂ ತಮ್ಮ ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಉಜ್ವಲ ಭವಿಷ್ಯಕ್ಕಾಗಿ ಅವರನ್ನು ಪರಿಪೂರ್ಣ ವಿದ್ಯಾಸಂಸ್ಥೆಯೊಂದಕ್ಕೆ ಸೇರಿಸಬೇಕು ಎಂಬ ಆಸೆಗೆ ಪೂರಕವಾಗಿ ಶ್ರಮಿಸುತ್ತಿರುವ ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಜೈನ್ ಪಬ್ಲಿಕ್ ಸ್ಕೂಲ್ #JainPublicSchool .

ಹೌದು… ಜೈನ್ ಸಮೂಹ ಶಿಕ್ಷಣ ಸಂಸ್ಥೆ(ಜೆಜಿಐ ಗ್ರೂಪ್)ಯಲ್ಲಿ ಒಂದಾದ ಬೆಂಗಳೂರು ಮೂಲದ ಜೈನ್ ಅಂತಾರಾಷ್ಟ್ರೀಯ ವಸತಿ ಶಾಲೆ ಹಾಗೂ ಜೈನ್ ಹೆರಿಟೇಜ್ ಶಾಲೆಗಳ ಮಾರ್ಗದರ್ಶನದೊಂದಿಗೆ ಶಿವಮೊಗ್ಗದಲ್ಲಿ #Shivamogga ಜೈನ್ ಟಾಡ್ರ‍್ಸ್, ಜೈನ್ ಪಬ್ಲಿಕ್ ಸ್ಕೂಲ್ ಜಿಲ್ಲೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ರಗಣ್ಯವಾಗಿದೆ.

ಸಿಬಿಎಸ್’ಸಿಯಿಂದ #CBSE ಅಫಿಲಿಯೇಟ್ ಆಗಿರುವ ಜೈನ್ ಸಮೂಹ ಸಂಸ್ಥೆಗಳು ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾಸ್ತವಿಕತೆಯ ಆಧಾರದಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ.

http://kalpa.news/wp-content/uploads/2023/05/Jain-Public-School.mp4

24 ವರ್ಷಗಳಿಂದ ದೇಶದಾದ್ಯಂತ 85ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು, 45,000 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹಾಗೂ 4000ಕ್ಕೂ ಹೆಚ್ಚು ಶಿಕ್ಷಕವೃಂದ ಮತ್ತು ಕೆಜಿಯಿಂದ ಪಿಜಿವರೆಗೂ ಶಾಲಾ ವ್ಯವಸ್ಥೆಯನ್ನು ಹೊಂದಿರುವುದು ಜೈನ್ ಸಮೂಹ ಶಿಕ್ಷಣ ಸಂಸ್ಥೆಗಳ ಶಕ್ತಿಯಾಗಿದೆ.

ಸಂಸ್ಥೆಯ ಉದ್ದೇಶವೇನು?
ಸಮಾಜದ ಎಲ್ಲ ಸ್ತರದ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದಿಂದ ಪ್ರೌಢ ಶಾಲಾ #HighSchool ಶಿಕ್ಷಣದವರೆಗೆ ಕ್ರಿಯಾಶೀಲತೆಯನ್ನು ಒಳಗೊಂಡ ಉತ್ತಮ ಶಿಕ್ಷಣವನ್ನು ಪೂರೈಸುವುದು ಸಂಸ್ಥೆಯ ಮುಖ್ಯ ಗುರಿಯಾಗಿದೆ.

ಆರ್ಥಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸಿ ಶಿಸ್ತುಬದ್ಧ ಬದಲಾವಣೆಯನ್ನು ತಂದು, ಮುಂದಿನ ಪೀಳಿಗೆಯನ್ನು ತಂದು, ಮುಂದಿನ ಪೀಳಿಗೆಯು ಸ್ವಾವಲಂಭಿಯಾಗಿ ಜೀವನ ನಡೆಸುವ ಮನೋಸ್ಥೈರ್ಯವನ್ನು ನೀಡುವುದು ಗುರಿಯನ್ನು ಹೊಂದಿದೆ.

http://kalpa.news/wp-content/uploads/2023/05/Jain-Public-School-Advt-5.mp4

ಇನ್ನು, ಜಾಗತಿಕ ಜ್ಞಾನವನ್ನು ಬೆಳೆಸಿ ವಿಜ್ಞಾನಿಗಳು, ತಂತ್ರಜ್ಞಾನಿಗಳು, ವೃತ್ತಿಪರರು, ಉನ್ನತ ಆಟಗಾರರು, ಕಲಾವಿದರು ಮತ್ತು ಪ್ರಬುದ್ಧ ನಾಯಕರುಗಳನ್ನಾಗಿ ರೂಪಿಸುವುದು, ನೈತಿಕ ವಾತಾವರಣವನ್ನು ರೂಪಿಸುವ ಮೂಲಕ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಆತ್ಮಸ್ಥೈರ್ಯ ಮತ್ತು ಸೃಜನಶೀಲತೆಯನ್ನು ರೂಢಿಸಿ ಉಜ್ವಲ ಜೀವನ್ನು ರೂಪಿಸುವುದು ಗುರಿಗಳಾಗಿವೆ.

ಅತ್ಯಂತ ಪ್ರಮುಖವಾಗಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸ್ವತಂತ್ರವಾಗಿ ಎಲ್ಲವನ್ನು ಎದುರಿಸುವ ಸಾಮರ್ಥ್ಯ, ಶಕ್ತಿ, ಆತ್ಮಸ್ಥೈರ್ಯವನ್ನು ಬೆಳೆಸುತ್ತಿದೆ ಜೈನ್ ಪಬ್ಲಿಕ್ ಸ್ಕೂಲ್. ಅಲ್ಲದೇ, ಮಗುವಿಗೆ ಕುಟುಂಬಸ್ಥರನ್ನು ಪ್ರೀತಿಸುವ, ಸಹಕಾರ ನೀಡುವ(ಶೇರ್ ಅಂಡ್ ಕೇರ್), ಹಿರಿಯರನ್ನು ಗೌರವಿಸುವ, ಕಿರಿಯನ್ನು ಪ್ರೀತಿ ಹಾಗೂ ಕಾಳಜಿ ಮಾಡುವ, ಸ್ನೇಹಿತರು ಹಾಗೂ ಸಂಬಂಧಿಗಳನ್ನು ಆಧರಿಸುವ, ಸಮಾಜವನ್ನು ಪ್ರೀತಿಸುವ ಗುಣಗಳನ್ನು ಈ ಸಂಸ್ಥೆ ಮಕ್ಕಳಲ್ಲಿ ಬೆಳೆಸುತ್ತಿರುವುದು ವಿಶೇಷವಾದ ಸಂಗತಿಯಾಗಿದೆ.
ಏನೆಲ್ಲೇ ವಿಶೇಷತೆಗಳಿವೆ?

  • ಕೆಜಿಯಿಂದ ಪಿಜಿವರೆಗೂ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ
  • 23 ವರ್ಷಗಳ ಶಾಲಾನುಭವ
  • ಸೃಜನಶೀಲತೆಯಿಂದ ಕೂಡಿದ ಪಠ್ಯಕ್ರಮ
  • ಕುಶಲ ಮತ್ತು ಉತ್ತಮ ತರಬೇತಿ ಹೊಂದಿಗೆ ಶಿಕ್ಷಕ ವರ್ಗ
  • ವಿದ್ಯಾರ್ಥಿಗಳ ಸಂಖ್ಯೆಗೆ ಅನುಕೂಲಕರವಾದ ಶಿಕ್ಷಕರ ಅನುಪಾತ
  • ಚಟುವಟಿಕೆ ಆಧಾರಿತ ಮತ್ತು ಸಂವೇದನಾತ್ಮಕ ಬೋಧನೆ
  • ಅತ್ಯುತ್ತಮ, ವೈವಿಧ್ಯಮಯವಾದ ಕ್ರೀಡಾ ಚಟುವಟಿಕೆಗಳ ಸೌಲಭ್ಯ
  • ಉತ್ತಮ ತರಬೇತಿ ಹೊಂದಿದ ಕ್ರೀಡಾ ತರಬೇತುದಾರರು
  • ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಸಂವಹನ, ಅಭಿವ್ಯಕ್ತಿ ಕೌಶಲಗಳ ಬೆಳವಣಿಗೆ
  • ವ್ಯಕ್ತಿತ್ವ ವಿಕಸನದ ಕಾರ್ಯಕ್ರಮಗಳು
  • ವೈವಿಧ್ಯಮಯ ಕಲಿಕೆಗೆ ಅವಕಾಶ
  • ಅತ್ಯುತ್ತಮವಾದ ಕಲಿಕೆಗೆ ಅವಕಾಶ
  • ಅತ್ಯುತ್ತಮವಾದ ವಿಜ್ಞಾನ ಪ್ರಯೋಗಾಲಯ
  • ದೃಶ್ಯ ಮಾಧ್ಯಮದ ಮೂಲಕ ಕಲಿಕೆಯ ತರಬೇತಿ
  • ಕಲೆ ಮತ್ತು ಚಿತ್ರಕಲೆಯ ಸ್ಟುಡಿಯೋ
  • ಕಲಿಕೆಗೆ ಪೂರಕವಾದ ತರಗತಿಗಳು
  • ಸುಭದ್ರವಾದ ವಾಹನ ಸೌಲಭ್ಯ

ಸೌಲಭ್ಯಗಳು

  • ಕಲಿಕೆಗೆ ಪೂರಕವಾದ ತರಗತಿಗಳು
  • ಕುಶಲ ಮತ್ತು ಉತ್ತಮ ತರಬೇತಿ ಹೊಂದಿದ ಶಿಕ್ಷಕ ವರ್ಗ
  • ವಿದ್ಯಾರ್ಥಿಯ ಪ್ರಾಯೋಗಿಕ, ವೈವಿಧ್ಯಮಯ ಕಲಿಕೆ
  • ಸೃಜನಶೀಲತೆಯಿಂದ ಕೂಡಿದ ಪಠ್ಯಕ್ರಮ
  • ಚಟುವಟಿಕೆಯಾಧಾರಿಕ ಮತ್ತು ಸಂವೇಧನಾತ್ಮಕ ಬೋಧನೆ
  • ವಿದ್ಯಾರ್ಥಿಗಳ ಸಂವಹನ ಕೌಶಲ್ಯ ವೃದ್ಧಿಗೆ ವಿಶೇಷ ಒತ್ತು
  • ಸುಸಜ್ಜಿತವಾದ ಗ್ರಂಥಾಲಯ ಭಂಡಾರ
  • ಸುಸಜ್ಜಿತವಾದ ವಿಜ್ಞಾನ ಹಾಗೂ ತಂತ್ರಜ್ಞಾನ ಪ್ರಯೋಗಾಲಯ
  • ತಂತ್ರಜ್ಞಾನ ಆಧಾರಿತ ತರಗತಿಗಳು
  • ವಿದ್ಯಾರ್ಥಿಗಳ ಸುಭದ್ರತೆಗೆ ಸಿಸಿ ಟಿವಿ ತಂತ್ರಜ್ಞಾನ ಅಳವಡಿಕೆ
  • ಶುದ್ಧವಾದ ಸಂಸ್ಕರಿಸಿದ ಕುಡಿಯುವ ನೀರಿನ ಸೌಲಭ್ಯ
  • ರಾಜ್ಯ ಹಾಗೂ ರಾಷ್ಟç ಮಟ್ಟದ ಸ್ಪಧಾತ್ಮಕ ಪರೀಕ್ಷೆ ಮತ್ತು ಕ್ರೀಡೆಗಳಿಗೆ ಉತ್ತಮ ತರಬೇತಿ
  • ಉತ್ಕೃಷ್ಟ ದರ್ಜೆ ಕ್ಯಾಂಟೀನ್ ವ್ಯವಸ್ಥೆ
  • ಸಿಸಿ ಕ್ಯಾಮೆರಾಗಳನ್ನು ಹೊಂದಿರುವ ಅತ್ಯುತ್ತಮ ಶಾಲಾ ವಾಹನ ಸೌಲಭ್ಯ

ಸದ್ಯ 2023-24ನೆಯ ಶೈಕ್ಷಣಿಕ ವರ್ಷದ ದಾಖಲಾತಿ ಆರಂಭವಾಗಿದ್ದು, ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಜೈನ್ ಪಬ್ಲಿಕ್ ಶಾಲೆಗೆ ದಾಖಲಿಸಿ. ಮಾಹಿತಿಗಾಗಿ ಸಂಪರ್ಕಿಸಿ: ಜೈನ್ ಪಬ್ಲಿಕ್ ಸ್ಕೂಲ್, ರಾ.ಹೆ: 206, ನಿದಿಗೆ, ಶಿವಮೊಗ್ಗ   9886376106, 9164295656, 0818229585

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Best School in ShivamoggaCBSECBSE School in ShivamoggaJain Public SchoolKannada News WebsiteLatest News KannadaLocal NewsMalnad NewsShiamogga NewsShimogaShivamoggaToddlersToddlers School in Shivamoggaಜೈನ್ ಪಬ್ಲಿಕ್ ಸ್ಕೂಲ್
Share213Tweet123Send
Previous Post

ಚೋರಡಿ ಬಸ್ ಅಪಘಾತ: ಮೃತಪಟ್ಟವರ ಗುರುತು ಪತ್ತೆ

Next Post

ಮತ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗದ ವಿವರ ಹೀಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗದ ವಿವರ ಹೀಗಿದೆ

ಮತ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗದ ವಿವರ ಹೀಗಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL