Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ದೇವರು ಎಲ್ಲೆಡೆ ಇದ್ದಾನೆಂದು ತಿಳಿದವನೇ ಭಕ್ತ: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ನುಡಿ

May 29, 2023
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ದೇವರು ಎಲ್ಲೆಡೆ ಇದ್ದಾನೆ ಎಂದು ತಿಳಿದವನೇ ನಿಜವಾದ ಭಕ್ತ ಎಂದು ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ನುಡಿದರು.

ನಗರದ ಅಗ್ರಹಾರದಲ್ಲಿರುವ ಉತ್ತರಾದಿಮಠದ ಶ್ರೀ ಧನ್ವಂತ್ರಿ ಸನ್ನಿಧಾನದಲ್ಲಿ `ಶ್ರೀ ಧನ್ವಂತರಿ ಪ್ರಾದುರ್ಭಾವ ಉತ್ಸವ’ ದ ಎರಡನೇ ದಿನ ಅವರು ವಿಶೇಷ ಆಶೀರ್ವಚನ ನೀಡಿದರು.
ದೇವರು ಕೇವಲ ಗುಡಿ, ಗುಂಡಾರ, ಮಠ, ಪ್ರತಿಮೆಗಳಲ್ಲಿ ಮಾತ್ರ ಇಲ್ಲ. ಆತ ಸರ್ವವ್ಯಾಪ್ತ ಎಂದು ಶ್ರೀಮದ್ ಭಾಗವತ ಹೇಳುತ್ತದೆ. ನಿಜವಾದ ಭಕ್ತನಾದವನು ತನ್ನನ್ನು ತಾನು ಮೊದಲು ತಿಳಿದಾಗ ದೇವರ ಬಗ್ಗೆ ಅರಿವು ಮೂಡುತ್ತದೆ. ಆಗ ಭಕ್ತ ಭಾಗವತೋತ್ತಮನಾಗುವ ಮಟ್ಟಕ್ಕೆ ಏರುತ್ತಾನೆ ಎಂದು ಅವರು ಹೇಳಿದರು.

ಎಲ್ಲರೂ- ಎಲ್ಲವೂ ಸಮಾನ ಎಂಬ ವಾದ ಇತ್ತೀಚೆಗೆ ಹೆಚ್ಚಾಗುತ್ತಿದೆ. ಅದು ನೈಸರ್ಗಿಕವಾಗಿ ಎಂದಿಗೂ ಸಾಧ್ಯವೇ ಇಲ್ಲ. ಕಲ್ಲು, ವಜ್ರ, ಮಣ್ಣು- ಇವುಗಳಿಗೆ ಭೇದ ಇದೆ. ಸಮಾನ ಎಂದ ಮಾತ್ರಕ್ಕೆ ಬೇಳೆಯಷ್ಟೇ ಸಮನಾಗಿ ಉಪ್ಪನ್ನೂ ಹಾಕಿದರೆ ಸಾರು ರುಚಿಸುವುದಿಲ್ಲ. ದೇವತೆಗಳಲ್ಲೂ ಸಾಮ್ಯ ಎಂಬುದು ಇಲ್ಲ. ಒಬ್ಬೊಬ್ಬರಿಗೆ ಒಂದೊಂದು ಶಕ್ತಿ, ಜವಾಬ್ದಾರಿಗಳಿರುತ್ತವೆ. ಈ ಬಗ್ಗೆ ಅರಿವು ಮೂಡಿಸಿಕೊಳ್ಳುವುದು ಭಕ್ತನ ಲಕ್ಷಣ ಎಂದು ಅವರು ಹೇಳಿದರು.

ದೇವರು ದುರ್ಯೋಧನ, ರಾವಣಾದಿಗಳಿಗೆ ಅಜ್ಞಾನವನ್ನು ಕೊಟ್ಟ. ದ್ವೇಶವನ್ನು ಕೊಟ್ಟ. ರಾಮ, ಅರ್ಜುನ, ಭೀಮಾದಿಗಳಿಗೆ ಸುಗುಣಗಳನ್ನೇ ತುಂಬಿದ. ಸುಗುಣ- ದುರ್ಗುಣಗಳು ನಮ್ಮ ನಮ್ಮ ಪೂರ್ವಜನ್ಮದ ಪುಣ್ಯದ ಫಲವಾಗಿ ದೇವರಿಂದ ಕೊಡಲ್ಪಡುತ್ತವೆ. ಎಲ್ಲವೂ ದೇವರಿಂದಲೇ ಆಗುತ್ತದೆ. ಹಾಗಾಗಿ ಮಾನವ ಜನ್ಮ ಬಂದಿರುವಾಗ ಸತ್ಕಾರ್ಯಗಳನ್ನೇ ಮಾಡಬೇಕು. ಸಜ್ಜನರಿಗೆ ಒಳಿತಾಗಲಿ ಎಂದೇ ಬಯಸಬೇಕು. ಎಲ್ಲಿ ನಿಜವಾದ ಪ್ರೀತಿ ಮತ್ತು ಅಭಿಮಾನಗಳು ಇರುವುದೋ ಅಲ್ಲಿ ಮಾತ್ರ ದೇವರ ಸನ್ನಿಧಿ ಇರಲು ಸಾಧ್ಯ. ಸುಖ ಮತ್ತು ಪ್ರೀತಿ ಇಲ್ಲ ಎಂದರೆ ಒಬ್ಬ ವ್ಯಕ್ತಿ ತನ್ನ ಪತ್ನಿ ಮತ್ತು ಮಕ್ಕಳನ್ನೇ ತ್ಯಾಗ ಮಾಡಲು ಮುಂದಾಗುತ್ತಾನೆ. ಹಾಗಿರುವಾಗ ನಾನು, ನನ್ನದು, ನನ್ನವರು ಎಂಬಲ್ಲೆಲ್ಲಾ ನಿಷ್ಕಲ್ಮಶ ಪ್ರೀತಿ ಇರಬೇಕು. ಎಲ್ಲರೂ ನಮ್ಮ ಮೇಲೆ ಅಭಿಮಾನ ಇರಿಸಿರುವ ಕಾರಣಕ್ಕಾಗಿಯೇ ನಾವು ಬದುಕುತ್ತೇವೆ. ಇಲ್ಲದಿದ್ದರೆ ಜಿಗುಪ್ಸೆ ಮೂಡಿ ಬದುಕೇ ಸಾಕು ಎಂಬ ಭಾವ ಬರುತ್ತದೆ. ಆದಕಾರಣ ನಾವು ಪ್ರೀತಿಯ ಪ್ರತಿಮೆಗಳಾಗಬೇಕು. ಆಗ ಮಾತ್ರ ನಿಜವಾದ ಭಕ್ತರಾಗಲು ಸಾಧ್ಯ ಎಂದು ಸತ್ಯಾತ್ಮತೀರ್ಥರು ಹೇಳಿದರು. ಅಹಂಕಾರ ಮೂಡಿಸಿಕೊಂಡು ಇತರರನ್ನು ತಿರಸ್ಕಾರ ಮಾಡಬಾರದು ಎಂದು ಸ್ವಾಮೀಜಿ ಸಂದೇಶ ನೀಡಿದರು.

ಇದೇ ಸಂದರ್ಭ ಶ್ರೀಗಳಿಗೆ ಪವಿತ್ರ ಕ್ಷೇತ್ರ ಬದರೀನಾಥದಲ್ಲಿ ದೇವರಿಗೆ ಸಮರ್ಪಿಸಿದ ವಸ್ತ್ರ, ಪ್ರಸಾದ, ಅಲಕನಂದಾ-ಗಂಗಾ-ಸರಸ್ವತಿ ತೀರ್ಥಗಳನ್ನು ಸಮರ್ಪಿಸಲಾಯಿತು.
ಮಧ್ವರ ಬಗ್ಗೆ ತಪ್ಪು ತಿಳಿವಳಿಕೆ ಸಲ್ಲ
ವಿಶ್ವಕ್ಕೆ ಪೂರ್ಣಪ್ರಜ್ಞ ದೃಷ್ಟಿಯನ್ನು ನೀಡಿದ ಆಚಾರ್ಯ ಮಧ್ವರ ಬಗ್ಗೆ ಅನೇಕರು ತಪ್ಪು ತಿಳಿದಿದ್ದಾರೆ. ಟೀಕೆ ಮಾಡುತ್ತಾರೆ. ಇವರೆಲ್ಲರೂ ಮೊದಲು ಆಚಾರ್ಯ ಮಧ್ವರ ದ್ವೈತ ಸಿದ್ಧಾಂತವನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು. ಪರಮ ಸತ್ಯವಾದ ಶಾಸ್ತ್ರೀಯ ತತ್ವ ಹೇಳಿ ಜಗತ್ತಿಗೆ ಬೆಳಕು ನೀಡಿದ ಮಹಾನ್ ಯತಿಯ ಜ್ಞಾನಧಾರೆಯನ್ನು ಅರಿಯಬೇಕು. ನಂತರ ಚರ್ಚೆ ಮಾಡಿದರೆ ಸ್ವಾಗತಾರ್ಹ ಎಂದು ಶ್ರೀ ಸತ್ಯಾತ್ಮತೀರ್ಥರು ಹೇಳಿದರು.

ಯಾರೂ ಅಧಮರಾಗಬೇಡಿ
ಬೆಳಗ್ಗೆ ಬೇಗನೆ ಏಳುವುದು ನಮ್ಮ ಆತ್ಮಸಾಧನೆಗಾಗಿ. ಪರರ ನಿಂದನೆಗಾಗಿ ಅಲ್ಲ. ಯಾರು ಇತರರನ್ನು ಉದಾಸೀನ, ಉಪೇಕ್ಷೆ, ತಿರಸ್ಕಾರ ಮಾಡುತ್ತಾರೆಯೋ ಅವರು ಅಧಮರಾಗುತ್ತಾರೆ, ಅಧೋಗತಿಗೆ ಹೋಗುತ್ತಾರೆ ಎಂದು ಭಾಗವತ ಹೇಳಿದೆ. ಈ ಬಗ್ಗೆ ದಿನವೂ ನಮ್ಮಲ್ಲಿ ಎಚ್ಚರ ಇರಬೇಕು. ಸಜ್ಜನರನ್ನು ಬೆಂಬಲಿಸುವ ಮೂಲಕ ಸನ್ಮಾರ್ಗದಲ್ಲಿ ನಡೆದರೆ ಜೀವನ ಸಾರ್ಥಕ ಎಂಬುದೇ ನಮ್ಮೆಲ್ಲರ ಧ್ಯೇಯವಾಗಬೇಕು. ಆಗ ಬದುಕಿದ್ದಕ್ಕೂ ಸಾರ್ಥಕ ಎಂದು ಶ್ರೀ ಸತ್ಯಾತ್ಮರು ನುಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadamysoreSri Satyatma Thirtha Swamijiಉತ್ತರಾದಿ ಮಠಮೈಸೂರುಶ್ರೀ ಧನ್ವಂತರಿ ಪ್ರಾದುರ್ಭಾವ ಉತ್ಸವಶ್ರೀ ಧನ್ವಂತ್ರಿ ಸನ್ನಿಧಾನಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ
Previous Post

ಪರಿಸರ, ಜಲ, ಮಣ್ಣಿನ ಮಹತ್ವ ಅರಿಯುವುದು ಅನಿವಾರ್ಯ: ಡಾ.ನಾಗರಾಜ್ ಪರಿಸರ ಕರೆ

Next Post

ಸಿಹಿ ನೀಡುವ ಮೂಲಕ ಶಾಲಾ ಶೈಕ್ಷಣಿಕ ವರ್ಷ ಆರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಹಿ ನೀಡುವ ಮೂಲಕ ಶಾಲಾ ಶೈಕ್ಷಣಿಕ ವರ್ಷ ಆರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
File image

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮ: ಸಿಎಂ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!