Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸಂಸ್ಕಾರಯುತ ಶಿಕ್ಷಣದಿಂದ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಲು ಸಾಧ್ಯ: ಶಂಕರ್ ಶೇಟ್

June 3, 2023
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣದ ಅಗತ್ಯವಿದ್ದು, ಜೊತೆಗೆ ಉತ್ತಮ ಆರೋಗ್ಯಕ್ಕೂ ಸಹ ಒತ್ತು ನೀಡಬೇಕಿದೆ ಎಂದು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಹೇಳಿದರು.

ಪಟ್ಟಣದ ಚಾಮರಾಜ ಪೇಟೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಸಂಜೆ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಶಿಕ್ಷಣ ನೀಡಿದರೆ ಸಾಲದು, ಮೌಲ್ಯಯುತ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಿದಾಗ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯವಿದೆ. ಮಕ್ಕಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸುವುದು ಸಲ್ಲದು. ಕ್ಷೇತ್ರವು ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನಹೊಂದಬೇಕು ಎನ್ನುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಕೈಲಾದಷ್ಟು ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ. ಆನವಟ್ಟಿಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ನೃತ್ಯ ತರಬೇತಿ ನೀಡುವ ಮೂಲಕ ರಾಷ್ಟçಮಟ್ಟದಲ್ಲಿ ಶಿಲ್ಪಾ ಅನೂಪ್ ಅವರು ಸಾಧನೆ ಮಾಡಿರುವುದು ತಾಲೂಕಿನ ಹೆಮ್ಮೆಯ ವಿಷಯವಾಗಿದೆ ಎಂದರು.

ವಿದ್ಯಾರ್ಥಿ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ಟಿವಿ, ಮೊಬೈಲ್ ಗೀಳಿಗೆ ಒಳಗಾಗದೆ ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು. ನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಂಡಲ್ಲಿ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಮತ್ತು ಸಾಮಾನ್ಯ ಜ್ಞಾನ ಹೆಚ್ಚುತ್ತದೆ. ಪೋಷಕರು ಸಹ ಮಕ್ಕಳ ಚಲನವಲನಗಳ ಮೇಲೆ ನಿಗಾವಹಿಸಬೇಕು ಎಂದು ತಿಳಿಸಿದರು.

http://kalpa.news/wp-content/uploads/2023/05/Jain-Public-School.mp4

ವಿಶ್ವದಾಖಲೆ ಬರೆದ ಪಾಂಡಿಚೇರಿಯಲ್ಲಿ ನಡೆದ ಆನಂದ ತಾಂಡವ ಭರತನಾಟ್ಯದಲ್ಲಿ ಪಾಲ್ಗೊಂಡ ನೃತ್ಯಗಾರ್ತಿ ಶಿಲ್ಪಾ ಅನೂಪ್, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ ಕೀರ್ತಿ ಚಂದ್ರಪ್ಪ ಬೆಳಗಲದ (ಕಲಾ ವಿಭಾಗ), ಜೆ.ಡಿ. ದೊರೆಪಾಟೀಲ್ (ವಿಜ್ಞಾನ ವಿಭಾಗ), ಎಸ್.ಬಿ. ತರುಣ (ವಾಣ ಜ್ಯ ವಿಭಾಗ) ಅವರನ್ನು ಸನ್ಮಾನಿಸಲಾಯಿತು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಚೇತನಕ್ಕ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ನಾಗರಾಜ ಗುತ್ತಿ, ಕನ್ನಡ ಸಾಂಸ್ಕೃತಿಕ ಜಗಲಿ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ಉಪನ್ಯಾಸಕರಾದ ಡಾ. ಉಮೇಶ್ ಭದ್ರಾಪುರ, ವಿಜಯಕುಮಾರ್ ದಟ್ಟೇರ್, ನಮ್ಮೂರು ಸಂಸ್ಥೆಯ ಎಸ್. ರಾಘವೇಂದ್ರ, ಯುವಾ ಬ್ರಿಗೇಡ್ ತಾಲೂಕು ಸಂಚಾಲಕ ಮಹೇಶ್ ಖಾರ್ವಿ, ಅಕ್ಕನ ಬಳಗದ ಅಧ್ಯಕ್ಷೆ ರೇಣುಕಮ್ಮ ಗೌಳಿ, ಪ್ರಾಂಶುಪಾಲ ಮಂಜುನಾಥ್, ರಮೇಶ್ ಕಲ್ಲಂಬಿ, ವಿನೋದ್ ವಾಲ್ಮೀಕಿ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಬ್ರಾಹ್ಮಣ ಸಮುದಾಯವನ್ನು ನಿಂದಿಸುವವರ ವಿರುದ್ಧ ಹೋರಾಡಲು ಕ್ರಿಮಿನಲ್ ಕಾನೂನು ಸಮಿತಿ ರಚನೆ

Next Post

ಒಡಿಶಾ ಭೀಕರ ರೈಲು ದುರಂತ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸಂತಾಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒಡಿಶಾ ಭೀಕರ ರೈಲು ದುರಂತ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸಂತಾಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!