ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಭದ್ರಾವತಿ |
ಮುಂಬರುವ ಡಿಸೆಂಬರ್ ಒಳಗಾಗಿ ಭದ್ರಾವತಿಯ ಕಡದಕಟ್ಟೆಯಲ್ಲಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಶಿವಮೊಗ್ಗ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭದ್ರಾವತಿ ಕಡದಕಟ್ಟೆ ರೈಲ್ವೇ ಲೆವೆಲ್ ಕ್ರಾಸಿಂಗ್ ಹಂತ ಹಂತವಾಗಿ ಲೋಕಾರ್ಪಣೆಯಾಗಲಿದೆ ಎಂದರು.












Discussion about this post