ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತನ್ನ ಪತ್ನಿಯನ್ನು ಮನೆಗೆ ಕಳುಹಿಸಿಲ್ಲ ಎಂಬ ಕಾರಣಕ್ಕಾಗಿ ಅತ್ತೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲು ವ್ಯಕ್ತಿಯೊಬ್ಬ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಮನೋಜ್ ಕುಮಾರ್(28) ಎನ್ನುವವನನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬಲೂರಿನಲ್ಲಿ ಜೂನ್ 8ರಂದು ನಡೆದಿರುವ ಘಟನೆಯಲ್ಲಿ ಗೀತಾ ಗಾಯಗೊಂಡಿದ್ದಾರೆ.

Also read: ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕಿತ್ತುಕೊಳ್ಳುತ್ತಿದೆ ಕಾಂಗ್ರೆಸ್ ಸರ್ಕಾರ











Discussion about this post