No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೆಣ್ಣಿನ ಮನಸ್ಸು, ಗಂಡಿನ ದೇಹವುಳ್ಳವರನ್ನು ತಂದೆ ತಾಯಿ ಒಪ್ಪಿಕೊಳ್ಳಬೇಕು: ಮಂಜಮ್ಮ ಜೋಗತಿ

ಶಿವಮೊಗ್ಗದಲ್ಲಿ ಪದ್ಮಶ್ರೀ ಪುರಸ್ಕೃತೆ ಜೀವನಾಧಾರಿತ ಏಕವ್ಯಕ್ತಿ ನಾಟಕ ಪ್ರದರ್ಶನ ಯಶಸ್ವಿ

kalpa News by kalpa News
June 18, 2023
in ಶಿವಮೊಗ್ಗ
0
ಹೆಣ್ಣಿನ ಮನಸ್ಸು, ಗಂಡಿನ ದೇಹವುಳ್ಳವರನ್ನು ತಂದೆ ತಾಯಿ ಒಪ್ಪಿಕೊಳ್ಳಬೇಕು: ಮಂಜಮ್ಮ ಜೋಗತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಂದೆ ತಾಯಿಗಳು ಮಕ್ಕಳು ತೃತೀಯ ಲಿಂಗಿಗಳು ಎಂದು ಗೊತ್ತಾದ ತಕ್ಷಣ ಅವರಿಗಾಗಿ ಆಸ್ತಿ, ಮನೆ, ಅಂತಸ್ತು ಮಾಡುವ ಬದಲಾಗಿ ಆ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿ ಎಂದು ಪದ್ಮಶ್ರೀ #PadmaSri ಪುರಸ್ಕೃತ ಮಂಜಮ್ಮ ಜೋಗತಿ #ManjappaJogati ಅವರು ತಿಳಿಸಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ 6ನೇ #KateelAshokPaiCollege ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ನಮ್ಮ ಹಳ್ಳಿ ಥಿಯೇಟರ್ ಸಹಯೋಗದಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಮಾತಾ ಬಿ.ಮಂಜಮ್ಮ ಜೋಗತಿ ಅವರ ಜೀವನಾಧಾರಿತ ಏಕವ್ಯಕ್ತಿ ನಾಟಕ ಪ್ರದರ್ಶನ ಮತ್ತು ಮಂಜಮ್ಮ ಜೋಗತಿ ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ತೃತೀಯ ಲಿಂಗಿಗಳು ಹೆಣ್ಣಿನ ಮನಸ್ಸು, ಗಂಡಿನ ದೇಹವುಳ್ಳವರು. ಕುಟುಂಬದವರು ಮೊದಲು ತೃತೀಯ ಲಿಂಗಿಗಳನ್ನು #Transgender ಸ್ವೀಕರಿಸಿ. ಆಗ ಸುತ್ತಮುತ್ತಲಿನ ಜನ, ಸಮಾಜ, ಸರ್ಕಾರ ತಾನಾಗಿಯೇ ಅವರನ್ನು ಸ್ವೀಕರಿಸುವರು ಎಂದರು.

ರಂಗಭೂಮಿ ಕಲಾವಿದರಾದ ಡಾ.ಬೇಲೂರು ರಘುನಂದನ್ ಅವರು ಮಾತನಾಡಿ, ನಮ್ಮನ್ನ ನಾವು ಶುದ್ದಿಕರಿಸುವ ಮಾದ್ಯಮ ನಾಟಕ #Drama ಮಾತ್ರ. ಅದ್ಬುತ ಕಲಾವಿದರು ಹುಟ್ಟಿಕೊಳ್ಳುವುದು ನಾಟಕಗಳಿಂದಲೇ ಎಂದು ತಿಳಿಸಿದರು.ಮಂಜಮ್ಮ ಜೋಗತಿಯವರ ಜೀವನಾಧಾರಿತ ನಾಟಕದ ನಿರ್ದೇಶನ ಕೇವಲ ಮನರಂಜನೆಗೆ ಮಾತ್ರವಲ್ಲ. ನಾವೆಲ್ಲ ರಾಜ ಮಹಾರಾಜರ ಕಥೆಗಳನ್ನು ಕೇಳಿರುತ್ತೇವೆ ಅದರಲ್ಲಿ ಶೇ.70ರಷ್ಟು ನಿಜ ಕಥೆಯಿದ್ದರೆ, ಇನ್ನಷ್ಟು ವಿಷಯಗಳು ಕಾಲ್ಪನಿಕವಾಗಿರುತ್ತವೆ. ಆದರೆ ನಮ್ಮ ನಡುವೆ ಇರುವ ಆದರ್ಶ ವ್ಯಕ್ತಿಯ ಜೀವನದ ಮುಖ್ಯಭೂಮಿಕೆಗೆ ತರಲು ಪ್ರಯತ್ನ ಮಾಡಲಾಗಿದೆ ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ ಸ್ವಾಮಿಯವರು, ನಾಟಕಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಟಕಗಳನ್ನು ನೋಡಬೇಕು. ನಾಟಕವನ್ನು ಕಲಿತು ಪ್ರದರ್ಶನ ನೀಡಬೇಕು ಎಂದರು.
ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ.ರಾಜೇಂದ್ರ ಚೆನ್ನಿ ಅವರು ಮಾತನಾಡಿ, ಲಿಂಗ ತಾರತಮ್ಯದ ಬಗ್ಗೆ ಪುಸ್ತಕಗಳಲ್ಲಿ ವಿದ್ಯಾರ್ಥಿಗಳು ಓದಿರುತ್ತಾರೆ. ಮನಸ್ಸಿಗೆ ನಾಟುವಂತೆ ವಿಷಯವನ್ನು ಪ್ರಸ್ತುತ ಪಡಿಸುವುದು ನಾಟಕಗಳು ಮಾತ್ರ. ಮಂಜಮ್ಮ ಜೋಗತಿಯವರ ಜೀವನಾಧಾರಿತ ನಾಟಕದ ಮೂಲಕ ವಿದ್ಯಾರ್ಥಿಗಳು ಇನ್ನಷ್ಟು ಅರ್ಥಪೂರ್ಣವಾಗಿ ಹಲವಾರು ಸಾಮಾಜಿಕ ವಿಚಾರಗಳು ಅರ್ಥೈಸಿಕೊಳ್ಳಲು ಸಾಧ್ಯ. ಕಲೆಯನ್ನು ಆರಾಧಿಸುವ ಪ್ರತಿಯೊಬ್ಬ ಕಲಾವಿದರೂ ಸಮಾಜದ ಆಸ್ತಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ಅವರು ಮಾತನಾಡಿ, ಮಂಜಮ್ಮ ಜೋಗತಿಯವರ ಜೀವನಾಧಾರಿತ ಏಕವ್ಯಕ್ತಿ ನಾಟಕ ಮಾತಾ ನಿಜಕ್ಕೂ ಅತ್ಯದ್ಬುತ ನಾಟಕ. ಭಾವನಾತ್ಮಕ, ಭಾವಪಲ್ಲಟಗಳನ್ನು ಸಮಂಜಸವಾಗಿ ನಟನೆಯ ಮೂಲಕ ತೋರಿಸಿಕೊಡುವ ಕೆಲಸವನ್ನುಕಲಾವಿದರು ಮಾಡಿದ್ದಾರೆ. ನಾಟಕ ನೋಡುವ ಮತ್ತು ನಾಟಕ ಮಾಡುವ ಮೂಲಕ ನಾವು ಬೆಳೆಯಲು ಸಾಧ್ಯ ಎಂದು ತಿಳಿಸಿದರು.ಈ ನಾಟಕವು ಹಲವು ವಿಚಾರಗಳನ್ನು ತಿಳಿದುಕೊಳ್ಳಲು, ಸ್ವವಿಶ್ಲೇಷಣೆ ಮಾಡಲು ಒಂದು ಮಾರ್ಗವಾಗಿದೆ. ಈ ನಾಟಕ ಕೇವಲ ಮನರಂಜನೆಗೆ ಸೀಮಿತವಾಗಿರದೇ, ಸಂಕೀರ್ಣವಾದ ಸಂದೇಶಗಳನ್ನು ಸಾರುವ ಆಗರವಾಗಿದೆ ಎಂದರು.

ನಮ್ಮ ಹಳ್ಳಿ ಥಿಯೇಟರ್ ಅಧ್ಯಕ್ಷರಾದ ಚೇತನ್‌ಕುಮಾರ್ ಸಿ. ರಾಯನಹಳ್ಳಿ, ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: DramaKannada News WebsiteKateel Ashok Pai Memorial CollegeLatest News KannadaManjamma Jogathione-man playShimogaShivamoggaShivamogga NewsTransgenderಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜುಕವ್ಯಕ್ತಿ ನಾಟಕತೃತೀಯ ಲಿಂಗಿಪದ್ಮಶ್ರೀಮಂಜಮ್ಮ ಜೋಗತಿಶಿವಮೊಗ್ಗ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರ: ಮಾಜಿ ಡಿಸಿಎಂ ಈಶ್ವರಪ್ಪ ಆಕ್ರೋಶ

Next Post

ಜೂನ್ 22ರಂದು ಕರ್ನಾಟಕ ಬಂದ್’ಗೆ ಕರೆ: ಕಾರಣವೇನು?

kalpa News

kalpa News

Next Post
ಜೂನ್ 22ರಂದು ಕರ್ನಾಟಕ ಬಂದ್’ಗೆ ಕರೆ: ಕಾರಣವೇನು?

ಜೂನ್ 22ರಂದು ಕರ್ನಾಟಕ ಬಂದ್'ಗೆ ಕರೆ: ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL