No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಂಡರೆ ಬದುಕಲ್ಲಿ ಬದಲಾವಣೆ ಸಾಧ್ಯ: ಮೋಹನದಾಸ್ ಶಾನಭೋಗ್

ವಿದ್ಯಾಸ್ಪಂದನ ಸಂಸ್ಥೆಯಿಂದ ಪಠ್ಯ ಪರಿಕರಣಗಳ ವಿತರಣೆ ದಶಮಾನೋತ್ಸವ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 19, 2023
in ಮೈಸೂರು
0
ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಂಡರೆ ಬದುಕಲ್ಲಿ ಬದಲಾವಣೆ ಸಾಧ್ಯ: ಮೋಹನದಾಸ್ ಶಾನಭೋಗ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ನಮ್ಮ ಪ್ರತಿನಿತ್ಯದ ಜೀವನದಲ್ಲಿ ವಿಜ್ಞಾನದ ಅನುಭವವಿರುತ್ತದೆ ಅದನ್ನು ಗಮನಿಸಬೇಕು. ಶಾಲೆಗಳಲ್ಲಿ ವಿಜ್ಞಾನದ ವಿಷಯದ ಆಸಕ್ತಿ ಬೆಳಿಸಿಕೊಂಡರೆ ಅದು ಬದುಕಲ್ಲಿ ಬಹಳ ಬದಲಾವಣೆ ತರುತ್ತದೆ ಎಂದು ಹಿರಿಯ ವಿಜ್ಞಾನಿ ಎಚ್. ಮೋಹನದಾಸ್ ಶಾನಭೋಗ್ ತಿಳಿಸಿದರು.

ವಿದ್ಯಾಸ್ಪಂದನ ಸಂಸ್ಥೆಯಿಂದ ನಂಜನಗೂಡು ತಾಲೂಕು ಹಲ್ಲರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪಠ್ಯ ಪರಿಕರಣಗಳ ವಿತರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನದ ಮಹತ್ವವನ್ನು ಹಾಗೂ ನಿತ್ಯ ಜೀವನದಲ್ಲಿ ವಿಜ್ಞಾನದ ಪುಕ್ರಿಯೆಗಳನ್ನು ಗುರುತಿಸುವುದನ್ನು ವಿವರಿಸಿದರು.
ತಮ್ಮ ಪ್ರಾಥಮಿಕ ಶಿಕ್ಷಣದ ಕೋಟಾ ಗ್ರಾಮದ ವಿವೇಕ ವಿದ್ಯಾಸಂಸ್ಥೆಯಲ್ಲಿ ಪಡೆದ ಅನುಭವದಿಂದ ತಮ್ಮ ಜೀವನದ ಬಲವಾಗಿದೆ. ವಿದ್ಯಾರ್ಥಿಗಳು ಗುರುಗಳಿಗೆ ವಿಧೇಯರಾಗಿರಬೇಕು. ಮಕ್ಕಳು ಗಿಡ ಮರಗಳನ್ನು ನೋಡಿ ಕಲಿಯಬೇಕು. ಕೃಷಿ ಕ್ಷೇತ್ರದಲ್ಲಿ ವಿಜ್ಞಾನದ ಬಹಳ ಇದೆ, ಮಕ್ಕಳು ಕೃಷಿಯಲ್ಲಿಯೂ ಸಹ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ವಿದ್ಯಾಸ್ಪಂದನ ಅಧ್ಯಕ್ಷ ಪುನೀತ್ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನದ ವಿಷಯದಲ್ಲಿ ಮಕ್ಕಳಿಗೆ ಆಸಕ್ತಿ ಮೂಡಿಸಲು ತಮ್ಮ ಸಂಸ್ಥೆಯಿಂದ ಶಾಲೆಗೆ ಸರಿ ಸುಮಾರು ಹತ್ತು ಸಾವಿರ ಮೌಲ್ಯದ ಒಟ್ಟು ಇಪ್ಪತ್ತೈದು ಪ್ರಯೋಗದ ವಸ್ತುಗಳು, ಹೃದಯ, ಮೆದುಳು, ಶ್ವಾಸಕೋಶ, ಅಸ್ತಿಪಂಜರದ ಮಾದರಿಗಳನ್ನು ನೀಡುತ್ತಿದ್ದು, ಮಕ್ಕಳು ಆಸಕ್ತಿ ವಹಿಸಿ ಕಲಿಯಬೇಕು ಎಂದರು.
ವಿಜ್ಞಾನದ ಮಾತೃ ಭೂಮಿಯಾಗಿ ನಮ್ಮ ಭಾರತವಿದೆ. ನಮ್ಮ ಪುರಾಣಗಳಲ್ಲಿ, ವೇದ ಉಪನಿಷತ್ತುಗಳಲ್ಲಿ ವಿಜ್ಞಾನದ ವಿಚಾರವನ್ನು ಹೇಳಿದ್ದಾರೆ, ಭೂಮಿಯ ರಚನೆ, ಸೌರವ್ಯೂಹ, ಭೂಮಿ ಹಾಗೂ ಸೂರ್ಯನ ಅಂತರ ಎಲ್ಲವನ್ನೂ ಆಧುನಿಕ ವಿಜ್ಞಾನಿಗಳು ಹೇಳುವ ಸಾವಿರಾರು ವರ್ಷಗಳ ಹಿಂದೆ ನಮ್ಮ ಋಷಿ ಮುನಿಗಳು ಹೇಳಿದ್ದಾರೆ. ಭಾರತದ ಶ್ರೀರಾಮಸೇತುವನ್ನು ರಚಿಸಲು ಸಿದ್ಧಮಾಡಿದ ನಳ ಮತ್ತು ನೀಳರು ಸಿವಿಲ್ ಇಂಜಿನಿಯರ್ ಗಳ ಇಂದಿನ ನವೀನ ಮಾದರಿ ಮಾಡಲು ಸ್ಫೂರ್ತಿಯಾಗಿದ್ದಾರೆ. ಭಾರತದ ಮಹಾಪುರಾಣಗಳು ನಮಗೆ ವಿಜ್ಞಾನ, ಸಮಾಜ, ಇತಿಹಾಸ, ರಾಜಕೀಯ, ಭೂಗೋಳ ಎಲ್ಲವನ್ನು ಪರಿಚಯಿಸುತ್ತದೆ ಆದರೆ ದುರ್ದೈವ ನಾವು ಅದರಲ್ಲಿ ಆಸಕ್ತಿ ಕಳೆದುಕೊಂಡೆವು ಎಂದರು.

ನೂತನ ವಿಜ್ಞಾನದ ಅಧ್ಯಯನದ ಜೊತೆಗೆ ನಾವು ಪುರಾಣದ ಪಕರಣಗಳನ್ನು ತುಲನೆ ಮಾಡಿದರೆ ಆಗ ನಮಗೆ ಎರಡರ ಮಹತ್ವವು
ತಿಳಿಯುತ್ತದೆ. ಮಕ್ಕಳು ಶಾಲೆಯಲ್ಲಿ ಶಿಸ್ತಿನಿಂದ ಇರಬೇಕು. ಮಕ್ಕಳು ಭಾರತ ಸೈನಿಕರನ್ನು, ಪೋಷಕರನ್ನು, ಶಾಲೆಯ
ಶಿಕ್ಷಕರನ್ನು ತಮ್ಮ ಜೀವನದಲ್ಲಿ ಗೌರವಿಸಬೇಕು. ಮಕ್ಕಳು ತಮ್ಮ ಜೀವನದಲ್ಲೇ ಸ್ವಚ್ಛತೆಗೆ ಮಹತ್ವ ಕೊಡಬೇಕು ಸ್ವಚ್ಛಭಾರತಕ್ಕೆ
ಮಕ್ಕಳು ಹೆಚ್ಚು ಪ್ರಾಮುಖ್ಯತೆ ಕೊಡಬೇಕು. ಪ್ರತಿ ದಿನ ಕನ್ನಡ ದಿನಪತ್ರಿಕೆ ಹಾಗೂ ಪಠ್ಯವನ್ನು ತಪ್ಪದೆ ಓದಬೇಕು ಎಂದು
ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ಕೆ.ಆರ್. ಗಣೇಶ್, ಮುಖ್ಯೋಪಾದ್ಯಾಯರಾದ ಬಸವರಾಜು, ವಿಜ್ಞಾನ ಶಿಕ್ಷಕರಾದ ಯೋಗೇಶ್, ಪ್ರಗತಿಪರ ರೈತ ಲೋಕೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮಹದೇವಯ್ಯ, ಶಾಲೆಯ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share198Tweet123Send
Previous Post

ಜೂ.20ರಂದು ಡಾ. ಬಿ.ಆರ್. ಅಂಬೇಡ್ಕರ್, ಪ್ರೊ. ಬಿ. ಕೃಷ್ಣಪ್ಪ ಅವರ 85ನೇ ಜನ್ಮ ದಿನಾಚರಣೆ

Next Post

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL