Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

June 22, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜೀವನದಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ನಿರಂತರ ಪರಿಶ್ರಮ, ಛಲ ಹಾಗೂ ಆತ್ಮವಿಶ್ವಾಸವು ಅತ್ಯಂತ ಮುಖ್ಯ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಜಿ.ಎಚ್. ಮಂಜುನಾಥ್ ಹೇಳಿದರು.

ಶಿವಮೊಗ್ಗ ನಗರದ ಶ್ರಿ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಾಮಿ ವಿವೇಕಾನಂದ ಅಡ್ವೆಂಚರ್ ಸ್ಫೋರ್ಟ್ಸ್ ಕ್ಲಬ್, ದೇವಸ್ಥಾನದ ಸಮಿತಿ, ಅರ್ಚಕ ವೃಂದದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 42 ಜನ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ 7 ಜನ ವಿದ್ಯಾರ್ಥಿಗಳಿಗೆ ವಿವೇಕಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಜತೆಯಲ್ಲಿ ಸಮಾಜದ ಪ್ರಗತಿಯಲ್ಲಿ ಭಾಗಿಯಾಗಬೇಕು. ಉನ್ನತ ಸ್ಥಾನ ಅಲಂಕರಿಸಿದ ಸಂದರ್ಭಗಳಲ್ಲಿ ಸೇವಾ ಕಾರ್ಯಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

Also read: ಜೂ.26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಪ್ರಣಮ್ಯ ಆರ್., ಪೂರ್ವಿ ಎಲ್ ರಾಜ್, ರೋಹಿಣಿ ಬಿ, ಹರ್ಷಿತ ಟಿ.ಎಂ., ಶರಣ್ಯ ವಿ ಶೆಟ್ಟಿ, ತರುಣ್ ಎ.ಎನ್. ಹಾಗೂ ಜಾಹ್ನವಿ ಎಲ್ ನಾಯ್ಕ ಅವರಿಗೆ ಪ್ರತಿಭಾ ಪುರಸ್ಕಾರದ ಜತೆಯಲ್ಲಿ ನಗದು ಬಹುಮಾನ, ಪಾರಿತೋಷಕ ನೀಡಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಮುಖರಾದ ರಾಮಲಿಂಗಪ್ಪ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಅವಕಾಶಗಳಿವೆ. ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಆಸಕ್ತಿ ವಹಿಸುವ ಜತೆಯಲ್ಲಿ ಇಷ್ಟದ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಪ್ರಯತ್ನ ಆರಂಭಿಸಬೇಕು. ನಿರಂತರ ಪ್ರಯತ್ನದಿಂದ ಯಶಸ್ಸು ಲಭಿಸುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪದ್ಮಾವತಿ, ಸಂದೇಶ್ ಉಪಾಧ್ಯ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜೂ.26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌

Next Post

ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕೋದ್ಯಮಿಗಳ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕೋದ್ಯಮಿಗಳ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!