Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ರಾಜಸ್ಥಾನದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ

July 4, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಜನಸಮೂಹದ ನಾಡಿಮಿಡಿತವನ್ನು ಅರಿಯುವ ತಮ್ಮ ಅಸಾಮಾನ್ಯ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿರುವ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾರವರು, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಜನರು ಗೆಹ್ಲೋಟ್‌ರ “3D” ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚೆಗೆ ರಾಜಸ್ಥಾನದಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು, ನರೇಂದ್ರ ಮೋದಿಯವರು PM Narendra Modi 2024 ರಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗಿ ಮರು ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರ್ಯಾಲಿಯಲ್ಲಿ ನೆರೆದಿದ್ದ ಅಪಾರ ಪ್ರಮಾಣದ ಜನಸಮೂಹದಿಂದ ಉತ್ಸಾಹಗೊಂಡ ಶಾ, “ಗೆಹ್ಲೋಟ್‌ರವರೇ, ನಿಮ್ಮ ಈ ಇಳಿ ವಯಸ್ಸಿನಲ್ಲಿ ನೀವು ಯಾಕೆ ಅಧಿಕಾರಕ್ಕಾಗಿ ಅಲ್ಲಿ ಇಲ್ಲಿ ಓಡುತ್ತಿದ್ದೀರಿ? ಯಾರಾದರು ಈ ಸಭೆಯ ವಿಡಿಯೋವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿರಿ. ಅವರ ಸರ್ಕಾರದ ಕೌಂಟ್‌ಡೌನ್ ಆರಂಭವಾಗಿದೆ ಎಂದು ಅವರಿಗೆ ತಿಳಿಯಲಿದೆ. 2023 ಮತ್ತು 2024ರ ಚುನಾವಣೆಗಳಲ್ಲಿ ಬಿಜೆಪಿ ಸಂಪೂರ್ಣವಾಗಿ ಗೆಲುವು ಸಾಧಿಸಲಿದೆ’ ಎಂದು ಎಂದಿನಂತೆ ತಮ್ಮ ನಿರಂಕುಶ ಶೈಲಿಯಲ್ಲಿ ಹೇಳಿದರು.
ಈಗಾಗಲೇ ರಾಜ್ಯದ ಜನತೆ ಗೆಹ್ಲೋಟ್ ಸರಕಾರದಿಂದ ಹತಾಶರಾಗಿದ್ದಾರೆ ಎಂದು ಎಲ್ಲೆಡೆ ಕಂಡು ಬರುತ್ತಿದೆ. ಗೆಹ್ಲೋಟ್‌ರವರು ದೇಶದಲ್ಲಿ “ಅತ್ಯಂತ ಭ್ರಷ್ಟ” ಆಡಳಿತವನ್ನು ನಡೆಸಿದ ಅಪವಾದವನ್ನು ಹೊಂದಿದ್ದಾರೆ ಮತ್ತು ಕಳೆದ ಮೂರರಿಂದ ನಾಲ್ಕು ವರ್ಷಗಳಿಂದ ರಾಜಸ್ಥಾನವು ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ವಿವಿಧ ಸಮೀಕ್ಷೆಗಳು ಸೂಚಿಸಿವೆ. ಗೆಹ್ಲೋಟ್‌ ಆಡಳಿತವನ್ನು 3D ಸಂಕ್ಷಿಪ್ತ ರೂಪ ಬಳಸಿ ಟೀಕಿಸಿದ ಶಾ, ಇವರ ಆಡಳಿತದಲ್ಲಿ ಕೇವಲ ದಂಗೆ (ಗಲಭೆಗಳು), ದಲಿತರ ಮೇಲೆ ದೌರ್ಜನ್ಯಗಳು ಮತ್ತು (ದುರ್ವ್ಯವಹಾರ) ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚಾಗಿವೆ ಎಂದು ಟೀಕಿಸಿದರು.

ಹಾಡು ಹಗಲೇ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸಚಿವಾಲಯದಿಂದ ಅಪಾರ ಪ್ರಮಾಣದ ಲೆಕ್ಕಕ್ಕೆ ಸಿಗದ ನಗದು ಮತ್ತು ಒಂದು ಕಿಲೋಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಗೆಹ್ಲೋಟ್ 2018ರ ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ರೈತರ ಸಾಲ ಮನ್ನಾ ಆಗಿಲ್ಲ, ಸಾಲ ಮರುಪಾವತಿ ಮಾಡದ 19 ಸಾವಿರ ರೈತರ ಜಮೀನು ವಶಪಡಿಸಿಕೊಳ್ಳಲಾಗಿದೆ. ಯುವಜನರಿಗೆ ಉದ್ಯೋಗ ದೊರೆಯುತ್ತಿಲ್ಲ. ರಾಜ್ಯವು ನಿರುದ್ಯೋಗ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ವಿಷಯದಲ್ಲಿ ಅಗ್ರಸ್ಥಾನದಲ್ಲಿದೆ.
ಕ್ಷುಲ್ಲಕ ತುಷ್ಟೀಕರಣ ರಾಜಕಾರಣ ಮಾಡುತ್ತಿರುವ ಗೆಹ್ಲೋಟ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು. ಸರ್ಕಾರ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿದ್ದರೆ, ಇಷ್ಟೊತ್ತಿಗೆ ಆರೋಪಿಗಳನ್ನು ಗಲ್ಲಿಗೇರಿಸಲಾಗಿರತ್ತಿತ್ತು. ಸದ್ಯ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನುಪುರ್ ಶರ್ಮಾ ಅವರ ಪ್ರವಾದಿ ಮೊಹಮ್ಮದ್ ಮೇಲಿನ ಹೇಳಿಕೆಯನ್ನು ಬೆಂಬಲಿಸಿದರು ಎಂಬ ಕಾರಣಕ್ಕಾಗಿ ಜೂನ್ 28 ರಂದು ಲಾಲ್ ಅವರನ್ನು ಇಬ್ಬರು ವ್ಯಕ್ತಿಗಳು ಕೊಂದಿದ್ದರು.

“ಕನ್ಹಯ್ಯಾ ಲಾಲ್‌ಗೆ ಭದ್ರತೆ ಒದಗಿಸುವಲ್ಲಿ ವಿಫಲರಾದವರು ಯಾರು? ಪೊಲೀಸರು ಮೌನಕ್ಕೆ ಶರಣಾಗಲು ಕಾರಣವೇನು? ಭಯೋತ್ಪಾದಕರನ್ನು ಹಿಡಿಯಲು ರಾಜಸ್ಥಾನ ಪೊಲೀಸರಿಗೆ ಇಷ್ಟವಿರಲಿಲ್ಲ. ಎನ್‌ಐಎ(ರಾಷ್ಟ್ರೀಯ ತನಿಖಾ ದಳ) ಅವರನ್ನು ಬಂಧಿಸಿದೆ,” ಎಂದ ಶಾ, “ಶಂಕಿತರ ವಿರುದ್ಧ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ” ಎಂದು ಮುಖ್ಯಮಂತ್ರಿಗಳು ಸುಳ್ಳು ವದಂತಿಗಳನ್ನು ಹರಡಬಾರದು ಎಂದು ಹೇಳಿದರು. “ಡಿಸೆಂಬರ್ 22, 2022 ರಂದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ತನ್ನ ಮತ-ಬ್ಯಾಂಕ್ ರಾಜಕೀಯದ ಬಗ್ಗೆ ಕಾಂಗ್ರೆಸ್ ನಾಚಿಕೆಪಡಬೇಕು” ಎಂದು ಕಠಿಣ ಪದಗಳಲ್ಲಿ ಕಾಂಗ್ರೆಸ್‌ನ್ನು ಟೀಕಿಸದರು.
ರಾಜಸ್ಥಾನ ಸರ್ಕಾರ, ರಾಜ್ಯದಲ್ಲಿ ನಿಷೇಧಿತ ಪೀಪಲ್ಸ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ಗೆ ಮುಕ್ತ ಸ್ವಾತಂತ್ರ್ಯ ನೀಡಿದೆ ಎಂದು ಆರೋಪಿಸಿದ ಶಾ, “ಮೋದಿಯವರು ಪಿಎಫ್‌ಐ ಅನ್ನು ನಿಷೇಧಿಸಿದ್ದರು, ಆದರೆ ಗೆಹ್ಲೋಟ್‌ ಆಳ್ವಿಕೆಯಲ್ಲಿ, ಪಿಎಫ್‌ಐ ಕೋಟಾದಲ್ಲಿ ರ್ಯಾಲಿ ನಡೆಸಿತು. ವಸುಂಧರಾ ರಾಜೇಯವರು ಇಲ್ಲಿನ ಮುಖ್ಯಮಂತ್ರಿಯಾಗಿದ್ದಾಗ, ನಾವು ಭಯೋತ್ಪಾದನೆಗೆ ಕಠಿಣ ಲಗಾಮು ಹಾಕಿದ್ದೆವು” ಎಂದು ತಮ್ಮ ಪಕ್ಷದ ಭಯೋತ್ಪಾದನಾ ವಿರೋಧಿ ನಿಲುವನ್ನು ಸ್ಪಷ್ಟಪಡಿಸಿದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra ModiSpecial Articleನರೇಂದ್ರ ಮೋದಿವಿಶೇಷ ಲೇಖನ
Previous Post

ಸಾಂಘಿಕ ಮನೋಭಾವದ ಕಾರ್ಯಗಳಿಂದ ಯಶಸ್ಸು ಸಾಧಿಸಬಹುದು: ಮನಸ್ವಿನಿ ಸುರೇಶ್

Next Post

105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲೀಗ ನೀರು ಮರೀಚಿಕೆ! ಬತ್ತಿದ ತುಂಗಭದ್ರಾ ನದಿ, ರೈತರಿಗೆ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲೀಗ ನೀರು ಮರೀಚಿಕೆ! ಬತ್ತಿದ ತುಂಗಭದ್ರಾ ನದಿ, ರೈತರಿಗೆ ಆತಂಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!