Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ನಂಬಿಸುವ ಸುಳ್ಳಿನ ಹುನ್ನಾರವನ್ನು ಮನೆಮನೆಗೆ ತಲುಪಿಸಿ: ಸಂಸದ ಬಿ.ವೈ. ರಾಘವೇಂದ್ರ ಕರೆ

ಕಾಮನ್ ಸಿವಿಲ್ ಕೋಡ್ ಕುರಿತಾಗಿ ಸಂಸದರು ಹೇಳಿದ್ದೇನು?

July 6, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮೋದಿ ಸರ್ಕಾರ 9 ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವೆಂದು ನಂಬಿಸುವ ಕಾಂಗ್ರೆಸ್ ಹುನ್ನಾರವನ್ನು ಜನರಿಗೆ ತಿಳಿಸಿ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಮೋರ್ಚಾಗಳ ಸಂಯುಕ್ತ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕೃಷಿ ಸಮ್ಮಾನ್ ಯೋಜನೆ ಮೂಲಕ ಪ್ರತಿ ವರ್ಷ 3 ಲಕ್ಷ ಕೋಟಿ ರೈತರ ಖಾತೆಗೆ ಜಮಾ ಮಾಡಲಾಗಿದೆ. ಕಳೆದ 9 ವರ್ಷಗಳಲ್ಲಿ ರೈತರಿಗೆ 15ಲಕ್ಷ ಕೋಟಿ ಬೆಂಬಲ ಬೆಲೆ ನೀಡಿ ಅವರಿಗೆ ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಿದೆ. ಉತ್ಪಾದನಾ ವೆಚ್ಚಕ್ಕಿಂತ ಅತ್ಯಂತ ಕಡಿಮೆ ದರದಲ್ಲಿ ರೇತರಿಗೆ ರಸಗೊಬ್ಬರ ಸಬ್ಸಿಡಿ ನೀಡಲಾಗಿದೆ. ರಾಜ್ಯದಲ್ಲಿ ಬಿಎಸ್‍ವೈ ಮುಖ್ಯಮಂತ್ರಿಯಾಗಿದ್ದಾಗ ರೈತರ 10ಹೆಚ್‍ಪಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಲಾಗಿತ್ತು. ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡ ನಿಗಮಗಳನ್ನು ಮಾಡಿ, ಸಹಕಾರ ನೀಡಲಾಗಿತ್ತು. ಅಲ್ಪ ಸಂಖ್ಯಾತರಿಗೆ ಕೂಡ ಬಿಜೆಪಿ ಸರ್ಕಾರದಲ್ಲಿ ಹೆಚ್ಚಿನ ಅನುಕೂಲ ನೀಡಲಾಗಿತ್ತು.ಆದರೆ ಕಾಂಗ್ರೆಸ್ ಕೇವಲ ಆ ಸಮುದಾಯವನ್ನು ಮಿಸ್‍ಲೀಡ್ ಮಾಡುತ್ತಾ ಪೊಳ್ಳು ಭರವಸೆ ನೀಡಿ ಇಷ್ಟು ವರ್ಷ ತುಷ್ಟೀಕರಣ ಮಾಡುತ್ತಾ ಬಂದಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ಅದನ್ನುಆ ಸಮುದಾಯ ಅರ್ಥ ಮಾಡಿಕೊಳ್ಳಬೇಕು.ಅವರನ್ನುಕೂಡ ನಿಮ್ಮ ಜೊತೆಗೆ ಸೇರಿಸಿಕೊಳ್ಳಿ ಎಂದರು.

ಕಾಮನ್ ಸಿವಿಲ್ ಕೋಡ್ ಯಾವುದೇ ಧರ್ಮದ ವಿರುದ್ಧವಲ್ಲ. ಒಂದೇ ದೇಶ, ಒಂದೇ ಕಾನೂನು ಬೇಕುಎಂಬುದು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಕನಸಾಗಿತ್ತು. ಇಂದು ಅವರ ಜನ್ಮದಿನಾಚರಣೆ. ಮೋದಿ ಸರ್ಕಾರ 370 ವಿಧಿಯನ್ನು ರದ್ದುಗೊಳಿಸಿ ಅವರ ಆಶಯವನ್ನು ಅನುಷ್ಠಾನಗೊಳಿಸಿದ್ದಾರೆ. ಸಂಪರ್ಕ್ ಸೆ ಸಮರ್ಥನ್ ಮತ್ತು ವಿಕಾಸ ತೀರ್ಥ ಯಾತ್ರೆ ಮೂಲಕ ಕಾರ್ಯಕರ್ತರು ಬಿಜೆಪಿ ಸರ್ಕಾರದ ಸಾಧನೆಯನ್ನು ತಿಳಿಸಬೇಕಾಗಿದೆ. ಕನಿಷ್ಠ 2 ಗಂಟೆ ಸಮಯವನ್ನು ಪಕ್ಷಕ್ಕಾಗಿ ನೀಡಿ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರವೊಂದರಲ್ಲೇ ನನ್ನ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ಅನುದಾನವನ್ನು ಎಲ್ಲಾ ಸಮುದಾಯಗಳ ಸಾವಿರಕ್ಕೂ ಹೆಚ್ಚು ಭವನ ನಿರ್ಮಾಣಕ್ಕೆ ನೀಡಲಾಗಿದೆ. ಸ್ವಾಭಿಮಾನದ ಬದುಕಿಗೆ ಅನೇಕ ಯೋಜನೆಗಳನ್ನು ಮೋದಿ ಸರ್ಕಾರ ನೀಡಿದೆ. ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ ಮೋದಿಜೀಯವರ ಕನಸಾಗಿದ್ದು, ದೇಶಾದ್ಯಂತ ಎಲ್ಲಾ ವರ್ಗಕ್ಕೂನ್ಯಾಯ ಒದಗಿಸಲಾಗಿದೆ ಎಂದರು.

Also read: ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿದೆ ವಿಶ್ವದಲ್ಲೇ ಅತಿ ಎತ್ತರದ ಸುಬ್ರಹ್ಮಣ್ಯ ಸ್ವಾಮಿ ವಿಗ್ರಹ: ಎಲ್ಲಿ? ಯಾವಾಗ?

ಕಾಂಗ್ರೆಸ್ ಪೊಳ್ಳು ಭರವಸೆ ಮತ್ತು ಅಪಪ್ರಚಾರದಿಂದ ಪಕ್ಷಕ್ಕೆ ತಾತ್ಕಾಲಿಕ ಹಿನ್ನಡೆಯಾಗಿರಬಹುದು. ಮೋದಿ ಸರ್ಕಾರದ ಸಾಧನೆ ನಮ್ಮ ಮುಂದಿದೆ. ದೇಶ ಕಟ್ಟುವ ಕೆಲಸ ಮಾಡೋಣ ಎಂದರು.
ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ವಿಕಾಸ್ ಪುತ್ತೂರು ಮಾತನಾಡಿ, ಸ್ವಾತಂತ್ರ್ಯದ ನಂತರ ನಮ್ಮ ದೇಶದ ಸಂಸ್ಕøತಿ, ಪರಂಪರೆಮತ್ತು ಏಕತೆಗಾಗಿ ಮೊದಲು ಬಲಿದಾನ ಮಾಡಿದವರು ಡಾ. ಶ್ಯಾಮ್‍ಪ್ರಸಾದ್ ಮುಖರ್ಜಿ. ಏಕ್ ದೇಶ್ ಮೆ ದೋ ವಿಧಾನ್, ನಹಿ ಚಲೇಗಾ ಎಂದು ಆಂದೋಲನ ಮಾಡಿದ ಡಾ. ಶ್ಯಾಮ್‍ಪ್ರಸಾದ್ ಅವರ ಉದ್ದೇಶವನ್ನು ಮೋದಿಜೀ ಸರ್ಕಾರ ಈಡೇರಿಸಿದೆ ಎಂದರು.

ಈ ದೇಶದಲ್ಲಿ 2 ಧ್ವಜ, 2 ಪ್ರಧಾನಿ ಎಂಬ ದುಸ್ಥಿತಿ ಇತ್ತು. ಕಾಶ್ಮೀರವನ್ನು ಮುಕ್ತಗೊಳಿಸಿ ದೇಶಕ್ಕೆ ಏಕತೆಯ ಕೊಡುಗೆ ನೀಡಿದ್ದಾರೆ. ನಮ್ಮ ಸಂಸ್ಕøತಿ ಮತ್ತು ಮುಂದಿನ ಪೀಳಿಗೆಗೆ ಸೇತುವ ಕಟ್ಟುವ ಕೆಲಸ ಮಾಡಿ ವಿಶ್ವದ 190ಕ್ಕೂ ಹೆಚ್ಚು ದೇಶಗಳು ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಯೋಗ ದಿನಾಚರಣೆ ಮಾಡಿ ಮೋದಿಜೀಗೆ ಬೆಂಬಲ ಸೂಚಿಸಿದ್ದಾರೆ. 500 ವರ್ಷದ ಹೋರಾಟ ಮಾಡಿದರೂ ನಿರ್ಮಾಣವಾಗದ ರಾಮಮಂದಿರವನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡುತ್ತಿದೆ. ದೇಶದ ಜನತೆ ಭಾರತದ ಸಂಸ್ಕøತಿ ಮತ್ತು ಪರಂಪರೆ ಉಳಿವಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಂಜುನಾಥ್, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಶೋP ಮೂರ್ತಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಸ್. ದತ್ತಾತ್ರಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷಎಂ.ಬಿ. ಹರಿಕೃಷ್ಣ, ಪ್ರಮುಖರಾದ ದಿನೇಶ್ ಬುಳ್ಳಾಪುರ, ವೀರಭದ್ರ ಪೂಜಾರಿ, ನಾಗರಾಜ್ ತಮ್ಮಡಿಹಳ್ಳಿ, ಸೌಮ್ಯ ಭೋಜನಾಯ್ಕ್ ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMP RaghavendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿದೆ ವಿಶ್ವದಲ್ಲೇ ಅತಿ ಎತ್ತರದ ಸುಬ್ರಹ್ಮಣ್ಯ ಸ್ವಾಮಿ ವಿಗ್ರಹ: ಎಲ್ಲಿ? ಯಾವಾಗ?

Next Post

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ನಿರ್ದೇಶಕರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ನಿರ್ದೇಶಕರ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!