No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ಲೋಕಸಭಾ ಚುನಾವಣೆ: ಹಾವೇರಿಯಿಂದ ಈಶ್ವರಪ್ಪ ಪುತ್ರ ಕಾಂತೇಶ್ ಅಖಾಡಕ್ಕೆ?

ಹಾವೇರಿ ಕ್ಷೇತ್ರದ ಬಗ್ಗೆ ಒಲವೇಕೆ? ಕಾಂತೇಶ್'ಗೆ ಅನುಕೂಲಕರವಾದ ಅಂಶಗಳೇನು?

kalpa News by kalpa News
July 13, 2023
in ಹಾವೇರಿ, ಶಿವಮೊಗ್ಗ
0
ಕುಡಿಯುವ ನೀರು ಯೋಜನೆ ಅಪೂರ್ಣ: ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಕಾಂತೇಶ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾವೇರಿ/ಶಿವಮೊಗ್ಗ  |

ಲೋಕಸಭಾ ಚುನಾವಣೆಗೆ #ParliamentElection2024 ಇನ್ನು ಬಹಳಷ್ಟು ತಿಂಗಳು ಕಾಲವಕಾಶವಿದ್ದರೂ ಸಹ ಹಾವೇರಿ-ಗದಗ #Haveri ಕ್ಷೇತ್ರದಲ್ಲಿ ಈಗಾಗಲೇ ಇದರ ಚಟುವಟಿಕೆಗಳು ತೆರೆಮರೆಯಲ್ಲಿ ಆರಂಭವಾಗಿದ್ದು, ರಾಜ್ಯದ ಗಮನ ಸೆಳೆಯುತ್ತಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ರಾಜಕೀಯಕ್ಕೆ ಸ್ವಯಂ ಪ್ರೇರಿತರಾಗಿ ನಿವೃತ್ತಿ ಘೋಷಣೆ ಮಾಡಿ ರಾಷ್ಟ್ರದ ಗಮನ ಸೆಳೆದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರ ಪುತ್ರ ಕೆ.ಈ. ಕಾಂತೇಶ್ #KEKanteesh ಅವರಿಗೆ ಶಿವಮೊಗ್ಗದಿಂದ ಟಿಕೇಟ್ ದೊರೆಯಬಹುದು ಎಂದು ಹೇಳಲಾಗಿತ್ತು. ಆದರೆ, ಅಂದು ಟಿಕೇಟ್ ಕೈತಪ್ಪಿದ ನಂತರ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಕಾಂತೇಶ್ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿದೆ.
ಮೂಲಗಳ ಮಾಹಿತಿಯಂತೆ ಕಾಂತೇಶ್ ಅವರು ಈಗಾಗಲೇ ಹಾವೇರಿ #Haveri ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಅಲ್ಲಿನ ಮುಖಂಡರು, ಮಠಾಧೀಶರು, ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಕ್ಷೇತ್ರದ ಗದಗ, ರೋಣ ಸೇರಿದಂತೆ ವಿವಿಧ ತಾಲೂಕುಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಿರುವ ಕಾಂತೇಶ್ ಎಲ್ಲ ವರ್ಗದ ಪ್ರಮುಖರನ್ನು ಭೇಟಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.

ಹಾವೇರಿ ಕ್ಷೇತ್ರ ಏಕೆ?
ಹಾವೇರಿ ಕ್ಷೇತ್ರದ ಹಾಲಿ ಸಂಸದ ಶಿವಕುಮಾರ್ ಉದಾಸಿ #ShivakumarUdasi ಈಗಾಗಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೀಗಾಗಿ, ಕ್ಷೇತ್ರದಲ್ಲಿ ಪ್ರಬಲ ನಾಯಕನ ಅವಶ್ಯಕತೆಯಿದೆ.
ಅತ್ಯಂತ ಪ್ರಮುಖವಾಗಿ, ಕಾಗಿನೆಲೆ ಪೀಠವೂ #KaginelePeetam ಇಲ್ಲಿಯೇ ಇರುವ ಹಾಗೂ ಕುರುಬ ಸಮಾಜದ ಮತದಾರರು ನಿರ್ಣಾಯಕರಾಗಿರುವ ಹಾವೇರಿಯಲ್ಲಿ ಈಶ್ವರಪ್ಪ ಹಾಗೂ ಕಾಂತೇಶ್ ಅವರು ಮೊದಲಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಹಾಗೂ ಕುಟುಂಬಸ್ಥರಿಗೆ ಎಷ್ಟು ಬೆಂಬಲವಿದೆಯೋ ಹಾವೇರಿಯಲ್ಲಿಯೂ ಅಷ್ಟೇ ಜನರು ಪ್ರೀತಿ ನೀಡುತ್ತಿದ್ದಾರೆ.

ಯಾವ ಜಾತಿ ಮತದಾರರು ಅಂದಾಜು ಎಷ್ಟಿದ್ದಾರೆ?

  • ಲಿಂಗಾಯತರು: 5.5 ಲಕ್ಷ
  • ಕುರುಬ: 2.10 ಲಕ್ಷ
  • ಎಸ್’ಸಿ/ಎಸ್’ಟಿ: 3 ಲಕ್ಷ
  • ಮುಸ್ಲಿಂ: 2.4 ಲಕ್ಷ
  • ಬ್ರಾಹ್ಮಣರು: 45 ಸಾವಿರ
  • ಗಂಗಾಮತಸ್ಥರು: 49 ಸಾವಿರ
  • ಮರಾಠ: 42 ಸಾವಿರ
  • ಉಳಿದವರು: 60 ಸಾವಿರ

ಯಾವ ಅಂಶ ಕಾಂತೇಶ್’ಗೆ ಸಹಾಯವಾಗಬಹುದು?
ಅತ್ಯಂತ ಪ್ರಮುಖವಾಗಿ ತಮ್ಮದೇ ಸಮುದಾಯ ಕಾಗಿನೆಲೆ ಪೀಠ ಇರುವ ಹಾಗೂ ಕುರುಬ #Kuruba ಸಮುದಾಯದ 2.10 ಲಕ್ಷಕ್ಕೂ ಅಧಿಕ ಜನರು ಹಾವೇರಿಯಲ್ಲಿರುವ ಹಿನ್ನೆಲೆಯಲ್ಲಿ ಮೊದಲಿನಿಂದಲೂ ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರು ಕ್ಷೇತ್ರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಈಗ ಮಾತ್ರವಲ್ಲದೇ ಮೊದಲಿನಿಂದಲೂ ಹಾವೇರಿ ಹಾಗೂ ಕಾಗಿನೆಲೆಯೊಂದಿಗೆ ಬೆಸುಗೆ ಹೊಂದಿರುವ ಈಶ್ವರಪ್ಪ ಹಾಗೂ ಕಾಂತೇಶ್ ಅವರಿಗೆ ಸ್ಥಳೀಯರ ಬೆಂಬಲ ಬಹಳಷ್ಟಿದೆ.

ಲಿಂಗಾಯತ ಸಮುದಾಯದ ಮತದಾರರು ಸುಮಾರು 5.5 ಲಕ್ಷ ಮಂದಿಯಿರುವ ಕಾರಣ ಬಿಜೆಪಿಗೆ #BJP ಬೆಂಬಲ ಹೆಚ್ಚಿನ ಪ್ರಮಾಣದಲ್ಲಿ ದೊರೆಯುವ ಸಾಧ್ಯತೆ ಹೆಚ್ಚು. ಇದರೊಂದಿಗೆ ಕಾಂತೇಶ್ ಅವರ ಕುರುಬ ಮತದಾರರು ಸುಮಾರು 2.10 ಲಕ್ಷ ಮಂದಿ ಇರುವುದರಿಂದ ಸಮುದಾಯದ ಭಾಗಷಃ ಬೆಂಬಲ ದೊರೆಯುವುದು ನಿಶ್ಚಿತ. ಅಲ್ಲದೇ, ಶಿವಮೊಗ್ಗ ಕ್ಷೇತ್ರ ಸೇರಿದಂತೆ ರಾಜ್ಯದೆಲ್ಲೆಡೆ ಬ್ರಾಹ್ಮಣ, ಮರಾಠ, ಜೈನ, ಗಂಗಾಮತಸ್ಥ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಮೂಲಕ ಈಶ್ವರಪ್ಪ ಕುಟುಂಬಸ್ಥರು ಬೆಂಬಲ ಹೊಂದಿದ್ದಾರೆ.
ಕಾಂತೇಶ್ ಅವರು ಹಾವೇರಿಯಿಂದ ಸ್ಪರ್ಧಿಸಿದರೆ ಈ ಅಂಶಗಳೊಂದಿಗೆ ಲೋಕಸಭಾ ಚುನಾವಣೆಯಾದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯೂ ಸಹ ಅನುಕೂಲಕರವಾಗಿ ಗೆಲುವಿನ ಸಾಧ್ಯತೆ ಭಾಗಷಃ ಇರುತ್ತದೆ ಎಂಬುದು ಈಶ್ವರಪ್ಪ ಅವರ ಲೆಕ್ಕಾಚಾರವಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ ಮಾತ್ರವಲ್ಲೇ ಇಡಿಯ ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ರಬಲ ನಾಯಕರಾಗಿ ಬೆಳೆದು, ಕಳೆದ ಚುನಾವಣೆಯ ವೇಳೆ ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ ಅವರ ಪ್ರಬುದ್ಧ ನಿರ್ಧಾರ ಇಡಿಯ ದೇಶಕ್ಕೇ ಮಾದರಿಯಾಗಿದೆ. ಈ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ವತಃ ಈಶ್ವರಪ್ಪ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿ, ಪಕ್ಷ ನಿಮ್ಮ ಕುಟುಂಬದ ಜೊತೆಯಲ್ಲಿರುತ್ತದೆ ಎಂದು ಭರವಸೆ ನೀಡಿದ್ದರು.

ಈಶ್ವರಪ್ಪನವರ ತ್ಯಾಗವನ್ನು ಪರಿಗಣಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರ ಪುತ್ರನಿಗೆ ಟಿಕೇಟ್ ನೀಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿಯೇ ಹಾವೇರಿಯಲ್ಲಿ ಕಾಂತೇಶ್ ಸಕ್ರಿಯರಾಗಿ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಿವೆ ಬಲ್ಲ ಮೂಲಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: 2024 Parliament ElectionBJPHaveriK E KanteeshK S EshwarappaKaginele PeetamKurubaLok Sabha elections 2024shivakumar udasiಕಾಗಿನೆಲೆ ಪೀಠಕುರುಬಕೆ.ಈ. ಕಾಂತೇಶ್ಕೆ.ಎಸ್. ಈಶ್ವರಪ್ಪಗದಗಬಿಜೆಪಿಬ್ರಾಹ್ಮಣರೋಣಲಿಂಗಾಯತ ಸಮುದಾಯಲೋಕಸಭಾ ಚುನಾವಣೆ 2024ಹಾವೇರಿ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

Next Post

ರಾಜೀವ್ ಗಾಂಧಿ ವಸತಿ ನಿಗಮದಿಂದ 7.06 ಲಕ್ಷ ಮನೆ ನಿರ್ಮಾಣ ಗುರಿ: ಜಮೀರ್ ಅಹಮದ್ ಖಾನ್

kalpa News

kalpa News

Next Post
ಶಾಸಕ ಜಮೀರ್ ಅಹಮದ್ ವಿರುದ್ದ ಫೇಸ್’ಬುಕ್’ನಲ್ಲಿ ಪೋಸ್ಟ್: ಎಫ್’ಐಆರ್ ದಾಖಲು

ರಾಜೀವ್ ಗಾಂಧಿ ವಸತಿ ನಿಗಮದಿಂದ 7.06 ಲಕ್ಷ ಮನೆ ನಿರ್ಮಾಣ ಗುರಿ: ಜಮೀರ್ ಅಹಮದ್ ಖಾನ್

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL