No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತದ ಕನಸನ್ನು ಹೊತ್ತು ನಭಕ್ಕೆ ಚಿಮ್ಮಿದ ಚಂದ್ರಯಾನ-3: ಸಾವಿರಾರು ಮಂದಿ ಪ್ರತ್ಯಕ್ಷ ಸಾಕ್ಷಿ

kalpa News by kalpa News
July 18, 2023
in ರಾಷ್ಟ್ರೀಯ
0
ಭಾರತದ ಕನಸನ್ನು ಹೊತ್ತು ನಭಕ್ಕೆ ಚಿಮ್ಮಿದ ಚಂದ್ರಯಾನ-3: ಸಾವಿರಾರು ಮಂದಿ ಪ್ರತ್ಯಕ್ಷ ಸಾಕ್ಷಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶ್ರೀಹರಿಕೋಟಾ  |

ಭಾರತದ ಇಸ್ರೋ #ISRO ಸಂಸ್ಥೆಯ ಮಹತ್ವಾಕಾಂಕ್ಷೆ ಚಂದ್ರಯಾನ-3 #Chandrayana3 ಭಾರತೀಯ ಕಾಲಮಾನದ ಪ್ರಕಾರ ಇಂದು ಮಧ್ಯಾಹ್ನ 2.36ಕ್ಕೆ ಆಂಧ್ರಪ್ರದೇಶದ #Andrapradesh ಶ್ರೀಹರಿಕೋಟಾದಲ್ಲಿರುವ #Sriharikota ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು.

#WATCH | Indian Space Research Organisation (ISRO) launches #Chandrayaan-3 Moon mission from Satish Dhawan Space Centre in Sriharikota.

Chandrayaan-3 is equipped with a lander, a rover and a propulsion module. pic.twitter.com/KwqzTLglnK

— ANI (@ANI) July 14, 2023


ಈ ಐತಿಹಾಸಿಕ ಕ್ಷಣವನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡರು. ಇಂದಿನಿಂದ ಆರು ವಾರಗಳ ಕಾಲ ಇಸ್ರೋದ ಮಹತ್ವದ ಕಾರ್ಯಾಚರಣೆ ಆರಂಭವಾಗಲಿದೆ.

ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾದ ಕ್ಷಣ ಉಪಸ್ಥಿತರಿದ್ದ ವಿಜ್ಞಾನಿಗಳು ಚಪ್ಪಾಳ ತಟ್ಟಿ ಸಂಭ್ರಮ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿತೇಂದ್ರ ಸಿಂಗ್, ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಚಂದ್ರಯಾನ 3 ತಂಡದ ಎಲ್ಲ ಸದಸ್ಯರು ಇದ್ದರು.2019ರಲ್ಲಿ ಚಂದ್ರಯಾನ-2ನ್ನು #Chandrayana2 ಸುಲಲಿತವಾಗಿ ಚಂದ್ರನ ಮೇಲೆ ಇಳಿಸಲು ವಿಫಲವಾದರೂ ಕುಗ್ಗದ ಇಸ್ರೋದ ವಿಜ್ಞಾನಿಗಳು, ನಿರಂತರ ಶ್ರಮ ವಹಿಸಿ ಚಂದ್ರಯಾನ-3ನ್ನು ಸಿದ್ದಪಡಿಸಿದ್ದಾರೆ.

#WATCH | Indian Space Research Organisation (ISRO) launches #Chandrayaan-3 Moon mission from Satish Dhawan Space Centre in Sriharikota.

Chandrayaan-3 is equipped with a lander, a rover and a propulsion module. pic.twitter.com/KwqzTLglnK

— ANI (@ANI) July 14, 2023


ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ. ಚಂದ್ರಯಾನ-3 ಉಪಗ್ರಹವನ್ನು ಎಲ್ ವಿಎಂ3 ರಾಕೆಟ್ ಇಂದು ಮಧ್ಯಾಹ್ನ 2.35ಕ್ಕೆ ಹೊತ್ತೊಯ್ಯಲಿದೆ. ಅದಕ್ಕೆ ಅಂತಿಮ ಕ್ಷಣದ ಪೂರ್ವಸಿದ್ಧತೆಗಳು ಸರಾಗವಾಗಿ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.
ಯಾವಾಗ ಲ್ಯಾಂಡ್ ಆಗಲಿದೆ?
ಇಂದು ಉಡಾವಣೆಯಾಗಲಿರುವ ಉಪಗ್ರಹ ಇಳಿಯಲು ಗೊತ್ತುಪಡಿಸಿದ ಲ್ಯಾಂಡಿಂಗ್ ಕೇಂದ್ರ ಚಂದ್ರನ ದಕ್ಷಿಣ ಧ್ರುವವಾಗಿದೆ, ಚಂದ್ರನ #Moon ಮೇಲ್ಮೈ ಮೇಲೆ ಆಗಸ್ಟ್ 23 ಅಥವಾ 24 ರ ಸುಮಾರಿಗೆ ಲ್ಯಾಂಡಿಂಗ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು 14 ಭೂಮಿಯ ದಿನಗಳಿಗೆ ಸಮನಾಗಿರುತ್ತದೆ, ಚಂದ್ರಯಾನ-3 ಚಂದ್ರನ ಪರಿಶೋಧನೆಗೆ ಸಿದ್ಧವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: AndrapradeshChandrayana 3ISROKannada News Websiteಆಂಧ್ರಪ್ರದೇಶಇಸ್ರೋಚಂದ್ರಯಾನ-3ಶ್ರೀಹರಿಕೋಟಾ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಂದ್ರಯಾನ-3 ಉಡಾವಣೆ: ಭಾರತದ ಐತಿಹಾಸಿಕ ಕ್ಷಣವನ್ನು ಲೈವ್ ವೀಕ್ಷಿಸಿ

Next Post

EnKash is unlocking 100% accuracy in accounting, auditing processes for businesses through its new platform Olympus

kalpa News

kalpa News

Next Post
EnKash is unlocking 100% accuracy in accounting, auditing processes for businesses through its new platform Olympus

EnKash is unlocking 100% accuracy in accounting, auditing processes for businesses through its new platform Olympus

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL