ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಆಗುಂಬೆ ಘಾಟಿಯ Agumbe ghat 7ನೆಯ ತಿರುವಿನಲ್ಲಿ ಮಹಮದ್ ಪಾಷಾ ಎನ್ನುವ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದು, ತುರ್ತು ಕಾರ್ಯಾಚರಣೆ ನಡೆಸಿದ ಹಿಂದೂ ಕಾರ್ಯಕರ್ತರು ಅವರನ್ನು ರಕ್ಷಣೆ ಮಾಡಿದ್ದಾರೆ.
ಗುಜರಿ ಫ್ಯಾಕ್ಟರಿಯ ಮಾಲೀಕರಾದ ಮಹಮದ್ ಪಾಷ ಎನ್ನುವವರು ಆಗುಂಬೆ ಘಾಟಿಯ 7ನೆಯ ತಿರುವಿನಲ್ಲಿ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದರು.

Also read: ಪತ್ರಿಕೋದ್ಯಮ, ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ. ಪ್ರಭಾಕರ್
ಇನ್ನು ಆಗುಂಬೆ ಘಾಟ್ ನಿಂದ 25 ರಿಂದ 30 ಅಡಿ ಕೆಳಗಡೆ ಬಿದ್ದ ಪಾಷಾಗೆ ಗಂಭೀರ ಗಾಯವಾಗಿದ್ದು ಮೇಲಿನಿಂದ ಬಿದ್ದ ರಭಸಕ್ಕೆ ಪಾಷಾ ಅವರ ಸೊಂಟ ಮತ್ತು ತಲೆಗೆ ಪೆಟ್ಟು ಬಿದ್ದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post