Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಸಾಧಾರಣ ಕರಕುಶಲತೆ ಹೊಂದಿರುವ ಆಭರಣ ಪ್ರದರ್ಶನ ಮೇಳಕ್ಕೆ ಶಾಸಕ ಚೆನ್ನಬಸಪ್ಪ ಚಾಲನೆ

July 22, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜಮನೆತನದವರಿಗೆ ಆಭರಣ ವ್ಯಾಪಾರಿಯಾಗಿದ್ದ 150 ವರ್ಷ ಇತಿಹಾಸವುಳ್ಳ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆರ್ಸ್‍ನಿಂದ ಇದೀಗ ಶಿವಮೊಗ್ಗದ ಜನತೆಗಾಗಿ ಅಸಾಧಾರಣ ಕರಕುಶಲತೆ ಮತ್ತು ವಿನ್ಯಾಸ ಹೊಂದಿರುವ ಆಭರಣ ಪ್ರದರ್ಶನ ಮತ್ತು ಮಾರಾಟ ಇಂದಿನಿಂದ ಜು. 24ರವರೆಗೆ ಹೋಟೆಲ್ ರಾಯಲ್ ಆರ್ಕೆಡ್‍ನಲ್ಲಿ ಪ್ರಾರಂಭವಾಗಿದ್ದು, ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಈ ಚಿನ್ನಾಭರಣ ಸಂಸ್ಥೆಗೆ ನೂರಾರು ವರ್ಷಗಳ ಇತಿಹಾಸವಿದ್ದು,  ಗುಣಮಟ್ಟ ಮತ್ತು ನಂಬಿಕೆಗೆ ಹೆಸರುವಾಸಿಯಾಗಿದೆ.  ಶಿವಮೊಗ್ಗದಲ್ಲಿ ವಿಶೇಷ ಆಭರಣ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಶಿವಮೊಗ್ಗ ಜನತೆ ಇದರ ಸದುಪಯೋಗ ಪಡೆಯಲಿ ಮತ್ತು ಈ ಸಂಸ್ಥೆ ಇಲ್ಲಿ ಶಾಶ್ವತವಾಗಿ ಒಂದು ಶಾಖೆಯನ್ನು ತೆರೆಯಲಿ ಎಂದು ಶುಭ ಹಾರೈಸಿದರು.
ಸಾಂಪ್ರದಾಯಿಕ ಮತ್ತು ಸಮಕಾಲೀನ ಕಸೂತಿ ಸಂಗ್ರಹದ ವಿಶಿಷ್ಟ ಶ್ರೇಣಿಯೊಂದಿಗೆ ಅಸಾಧಾರಣ ಆಭರಣ ಪ್ರದರ್ಶನ. ಯುಗಾದಿ ವಿಶೇಷ ಕೊಡುಗೆ – 1 ಕ್ಯಾರೆಟ್ ವಜ್ರ ಖರೀದಿಗೆ 2 ಗ್ರಾಂ ಚಿನ್ನದ ನಾಣ್ಯ ಮತ್ತು 1 ಗ್ರಾಂ ಚಿನ್ನ ಖರೀದಿಗೆ 3 ಗ್ರಾಂ ಬೆಳ್ಳಿ ನಾಣ್ಯ ಉಚಿತ. ಷರತ್ತುಗಳು ಅನ್ವಯವಾಗಿವೆ.

ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್‍ಸ್ ಆಭರಣ ಸಂಗ್ರಹಗಳು ಸೊಬಗು ಮತ್ತು ಆಕರ್ಷಕ ಶೈಲಿಯ ಜೊತೆಗೆ ಸೂಕ್ಷ್ಮವಾದ ವಜ್ರಗಳೊಂದಿಗೆ, ವೈಡೂರ್ಯ, ಹವಳ, ಮುತ್ತುಗಳು, ಮಾಣಿಕ್ಯಗಳಂತಹ ಅಪರೂಪದ ರತ್ನಗಳೊಂದಿಗೆ ಆಕರ್ಷಕ ವಿನ್ಯಾಸಗಳೊಂದಿಗೆ ಕಾಣಿಸಿಕೊಂಡಿವೆ. ಈ ಸಂಗ್ರಹಣೆಯು ನಿಮ್ಮ ವ್ಯಕ್ತಿತ್ವದತ್ತ ಗಮನ ಸೆಳೆಯಲು ಮತ್ತು ನಿಮ್ಮ ಉಡುಪಿಗೆ ಸರಿ ಹೊಂದುವ ಆಭರಣಗಳನ್ನು ನೀಡುತ್ತದೆ. ಸಂಪೂರ್ಣ ಸಂಗ್ರಹ ವೀಕ್ಷಿಸಲು: https://www.ckcjewellers.com/classic-collection ಸಂಪರ್ಕಿಸಬಹುದು.

ಭಾರತೀಯ ಸುಗಂಧ ದ್ರವ್ಯ ಮಾರುಕಟ್ಟೆಯು ತನ್ನ ವೈವಿಧ್ಯಮಯ ಪ್ರೋಟ್ರ್ಫೋಲಿಯೊದಲ್ಲಿ ಹೊಸ, ವಿಶಿಷ್ಟವಾದ ಬ್ರ್ಯಾಂಡ್ ಹೊಂದಿದೆ. ಅಪರೂಪದ ಸುಗಂಧಗಳು. ಬೆಂಗಳೂರಿನ 150-ವರ್ಷದ ಪರಂಪರೆಯ ಐಷಾರಾಮಿ ಆಭರಣ ಬ್ರ್ಯಾಂಡ್ ಸಿ. ಕೃಷ್ಣಯ್ಯ ಚೆಟ್ಟಿ ಪ್ರಸ್ತುಪಡಿಸಿರುವ ಭಾರತದ ಏಕೈಕ ಪ್ರೀಮಿಯಂ, ಐಷಾರಾಮಿ ಸುಗಂಧ ಬ್ರಾಂಡ್ ಇದಾಗಿದೆ.

Also read: ಜುಲೈ 22, 23ರಂದು ‘ಕಲಾ ಸಂಭ್ರಮ’ ನೃತ್ಯ – ಸಂಗೀತ ಕಾರ್ಯಕ್ರಮ

ನೈಜ 24-ಕ್ಯಾರಟ್ ಚಿನ್ನದಿಂದ ತುಂಬಿದ, ಅಪರೂಪದ ಸುಗಂಧಗಳು www.ckcjewellers.com/Rare-scents ತಾಣದಲ್ಲಿ ಆಡಮಾಸ್, ಔರಮ್, ಬೆರಿಲ್, ಕೊರುಂಡಮ್ ಮತ್ತು ಪ್ಲಾಟಿನಮ್ 5 ಸೊಗಸಾದ ಅವತರಣಿಕೆಗಳಲ್ಲಿ ಲಭ್ಯವಿದೆ.

ಶಿವಮೊಗ್ಗ ಗ್ರಾಹಕರಿಗೆ ವಿಶೇಷ ಕೊಡುಗೆಯಾಗಿ 1 ಕ್ಯಾರೆಟ್ ವಜ್ರ ಖರೀದಿಗೆ 2 ಗ್ರಾಂ ಚಿನ್ನದ ನಾಣ್ಯ ಮತ್ತು 1 ಗ್ರಾಂ ಚಿನ್ನ ಖರೀದಿಗೆ 3 ಗ್ರಾಂ ಬೆಳ್ಳಿ ನಾಣ್ಯ ಉಚಿತ. ಕೊಡುಗೆ ಇಂದಿನಿಂದ ಪ್ರಾರಂಭವಾಗುತ್ತದೆ ಮತ್ತು ಜು.24ರಂದು ಕೊನೆಗೊಳ್ಳುತ್ತದೆ. ಷರತ್ತುಗಳು ಅನ್ವಯ.
ಕೊಡುಗೆ, ಆಭರಣ ಸಂಗ್ರಹ ಮತ್ತು ಪ್ರದರ್ಶನ ಕುರಿತ ಹೆಚ್ಚಿನ ಮಾಹಿತಿಗೆ: ಪ್ರಸಾದ್ : +91 97400 18415 / ಶೇಷಾದ್ರಿ: +91 99809 50819 ಸಂಪರ್ಕಿಸಬಹುದು.

ಈ ಸಂದರ್ಭದಲ್ಲಿ ಹಿರಿಯ ಉದ್ಮಮಿ ಅಶ್ವತ್ಥನಾರಾಯಣ ಶೆಟ್ಟಿ, ಸಂಸ್ಥೆಯ ಪ್ರಮುಖರಾದ ಪ್ರಸಾದದ, ಶೇಷಾದ್ರಿ ಹಾಗೂ ಸಿಬ್ಬಂದಿ ವರ್ಗದವರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜುಲೈ 22, 23ರಂದು ‘ಕಲಾ ಸಂಭ್ರಮ’ ನೃತ್ಯ – ಸಂಗೀತ ಕಾರ್ಯಕ್ರಮ

Next Post

accelerate the rural economy with the mantra of “Sahkar Se Samridhi”: Amith Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

accelerate the rural economy with the mantra of “Sahkar Se Samridhi”: Amith Shah

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!