No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬದ ಒಡಲನ್ನು ಬಗೆಯುತ್ತಿರುವ ಅಕ್ರಮ ಮರಳು ಕ್ವಾರೆಗಳು: ಇಲಾಖೆ ಎಚ್ಚೆತ್ತುಕೊಳ್ಳುವುದೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 26, 2023
in ಸೊರಬ
0
ಸೊರಬದ ಒಡಲನ್ನು ಬಗೆಯುತ್ತಿರುವ ಅಕ್ರಮ ಮರಳು ಕ್ವಾರೆಗಳು: ಇಲಾಖೆ ಎಚ್ಚೆತ್ತುಕೊಳ್ಳುವುದೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಹೋಬಳಿ ಕೋಡಂಬಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮರಳು ಮತ್ತು ಬಿಳಿಗಲ್ಲು, ಜಂಬಿಟ್ಟಿಗೆಯ ಅನಧಿಕೃತ ಕ್ವಾರೆಗಳು ಸಕ್ರಿಯವಾಗಿವೆ. ಕೋಡಂಬಿ ಸನಂ 7, 22, 24, 36, 47 ಭೂಮಿ ಗಣಿಗಾರಿಕೆಗೆ ಸೀಮಿತವಾಗಿರುವ ಬಗ್ಗೆ ಮಾಹಿತಿ ಇದೆ. ಅಲ್ಲೇ ಸಮೀಪದ ಮಾವಿನಬಳ್ಳಿಕೊಪ್ಪದಲ್ಲೂ ಅಡೆತಡೆ ಇಲ್ಲದೆ ಮರಳು, ಬಿಳಿಕಲ್ಲು ಕ್ವಾರೆ ಜಾಗೃತ ವಾಗಿದೆ.

ಚಂದ್ರಗುತ್ತಿ, ಜಡೆ ಹೋಬಳಿ ವರದಾ ನದಿ ತೀರದ ಅನೇಕ ಕಡೆ ಹಾಗೂ ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕಿನ ಕಾನಗೋಡು ಮುಂತಾದ ಕಡೆ ಮರಳು ದಂದೆ ವ್ಯಾಪಕವಾಗಿ ಹರಡಿದೆ.  ಚಂದ್ರಗುತ್ತಿ ಸಮೀಪದ ಕತವಾಯಿ ಭಾಗದಲ್ಲಿ ಈ ದಂದೆಗಾಗಿ ಒಂದು ಕೆರೆಯೆ ನಾಶವಾಗಿರುವ ಬಗ್ಗೆ ಗ್ರಾಮದ ಕೆಲವರು ಹೇಳಿದ್ದಾರೆ.
ಈಚೆಗೆ ಜಡೆ ಭಾಗದಲ್ಲಿ ಅನಧಿಕೃತ ಮರಳು ಸಂಗ್ರಹಣೆಯಿಂದ ವೈಯುಕ್ತಿಕ, ಸಾರ್ವಜನಿಕವಾಗಿ ತೊಂದರೆ ಆಗುತ್ತಿರುವುದನ್ನು ಆಕ್ಷೇಪಿಸಿದ್ದಕ್ಕೆ ಮಹಿಳೆಯೋರ್ವರಿಗೆ ಹಲ್ಲೆ ನಡೆಸಿದ್ದು ಕಾನೂನು ವ್ಯಾಪ್ತಿಯಲ್ಲಿದೆ.

ಚಂದ್ರಗುತ್ತಿ ಕಾನುಗೋಡು ಭಾಗದಲ್ಲಿ ಹಳ್ಳದ ದಿಕ್ಕನ್ನೇ ಬದಲಿಸಿ ಕೃಷಿ ಭೂಮಿಯ ಮೇಲೆ ನೀರು ಹರಿಸಿ ಮರಳು ಸಂಗ್ರಹಿಸುವ ಮೂಲಕ ಕೃಷಿ ಪ್ರದೇಶಗಳಿಗೆ ತೆರಳುವ ರೈತರಿಗೆ ಅಡಚಣೆ ಉಂಟಾಗಿದೆ.

Also read: ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲ ಕೋರ್ಸ್’ಗಳಿಗೂ ಒಮ್ಮೆಗೇ ಸೀಟು‌ ಹಂಚಿಕೆ

ತಾಲೂಕಿನ ನದಿ ತೀರದಲ್ಲಿ ಅಲ್ಲದೆ ಕೃಷಿ ಭೂಮಿಯಲ್ಲಿಯೂ ಮರಳು ತೆಗೆಯುವ ದಂದೆ ವ್ಯಾಪಕವಾಗಿ ವಿಸ್ತಾರಗೊಂಡಿದೆ. ಸಣ್ಣಪುಟ್ಟ ಹಳ್ಳ, ದಂಡಾವತಿ, ವರದಾ ನದಿ ಪ್ರದೇಶದ ಹಲವೆಡೆ ತರಿ ಜಮೀನಿನಲ್ಲಿ ನೀರು ಹಾಯಿಸಿ ಮರಳು ಸೋಸುವ ಮೂಲಕ ಆಹಾರ ಬೆಳೆಯುವ ಭೂಮಿ ಬರಡಾಗುತ್ತಿದೆ.
ಆಹಾರ ಬೆಳೆ ಬೆಳೆಯುವ ಶ್ರಮ ಖರ್ಚು ವೆಚ್ಚ ಗಿಂತಲೂ ಮರಳು ತೆಗೆಯುವ ಕೆಲಸವೆ ಲಾಭದಾಯಕ ಎಂದು ಮನಗಂಡ ಕೃಷಿಕರು ಇಂತಹ ವಿಶೇಷ ದಂದೆಗೆ ಮುಂದಾಗಿರುವುದು ವಾಸ್ತವ ಸಂಗತಿ. ಇಂತಲ್ಲಿ ಸರ್ಕಾರಿ ಭೂಮಿಗಳಾದ ಖರಾಬು, ಅರಣ್ಯ ಖರಾಬುಗಳನ್ನು ಅತಿಕ್ರಮಿಸಲಾಗಿದೆ.

ಇಂತಹ ಅನಧಿಕೃತ, ಅವೈಜ್ಞಾನಿಕ ಮರಳು ಸಂಗ್ರಹಣೆಯಿಂದಾಗಿ ನದಿ, ಹಳ್ಳ ಗಳಲ್ಲಿ ನೀರು ಸಂಗ್ರಹಣೆ ಕ್ಷೀಣಿಸಿದೆ. ಕೊಳವೆ, ತೆರೆದಬಾವಿ ನಿಷ್ಕ್ರಿಯವಾಗಿದೆ. ಕೃಷಿ ಯೋಗ್ಯ ಭೂಮಿ ಬರಡಾಗಿದೆ. ಚಂದ್ರಗುತ್ತಿ ಭಾಗದ ಕಾಯ್ದಿಟ್ಟ ಅರಣ್ಯಕ್ಕೆ, ನದಿ ಹಳ್ಳ ತೀರದ ವೃಕ್ಷ ಸಮೂಹಕ್ಕೆ ಧಕ್ಕೆ ಉಂಟಾಗುತ್ತದೆ. ಜೀವವೈವಿಧ್ಯ ಸಮತೋಲನಕ್ಕೆ, ಸಾಮಾಜಿಕ ಸಾಮರಸ್ಯಕ್ಕೆ ಅಡ್ಡಿಯುಂಟಾಗುತ್ತದೆ. ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು.
-ಸಿ.ಪಿ. ಈರೇಶಗೌಡ, ಪ್ರಧಾನ ಕಾರ್ಯದರ್ಶಿ, ಪರಿಸರ ಜಾಗೃತಿ ಟ್ರಸ್ಟ್ ಸೊರಬ

ಇನ್ನು ನದಿ ಬಗೆದು ಮರಳು ಸಂಗ್ರಹಿಸುವ ಅನಧಿಕೃತ ಮರಳು ಕ್ವಾರೆ ಗಳ ಸಂಖ್ಯೆ ಬೆರಳೆಣಿಕೆ ಇದ್ದುದ್ದು ಈಚೆಗೆ ಎಣಿಸಲಾರದಷ್ಟು ಸಂಖ್ಯೆಯಲ್ಲಿ ಕಾರ್ಯನಿರತವಾಗಿದೆ.
ಹರಿಹರದ ಮರಳು ಹಾಗೂ ಸ್ಥಳೀಯ ಹಳ್ಳಗಳ ಮರಳು ಸೇರಿಸಿ ಮಾರಾಟ ಮಾಡುವ ದಂದೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಕ್ರಿಯಾಶೀಲವಾಗಿ ರುವ ಬಗ್ಗೆ ಮಾಹಿತಿ ದೊರೆತಿದೆ.

ಕೆಲವು ಗ್ರಾಮದವರು ಇದನ್ನೇ ಗ್ರಾಮಾದಾಯ ಮಾಡಿಕೊಂಡು ಗ್ರಾಮ ವ್ಯಾಪ್ತಿಯ ಒಳಗೆ ಹರಾಜು ಹಾಕಿ ಹಣ ಗಳಿಸಲು ಮುಂದಾಗಿರುವ, ಬೆಳಕಿಗೆ ಬಾರದ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಏರುತ್ತಿದೆ.

ಈ ಅನಧಿಕೃತ ಪ್ರಕರಣಗಳನ್ನು ಎಲ್ಲಿಯೂ ಯಾರೂ ದೂರು ಅಥವಾ ಹೇಳಿಕೆ ಕೊಡಲಾರದಷ್ಟು ಮರಳು ದಂದೆ ಬಲಿಷ್ಟವಾಗಿದೆ. ಸಾಬೀತು ಪಡಿಸಲು ಹಲವು ತೊಡಕುಗಳು ಇದ್ದು ದಂದೆಯ ನಿಯಂತ್ರಣ ಕನಸಿನ ಮಾತೆಂಬಂತೆ ಆಗಿದೆ.

(ವರದಿ: ಮಧುರಾಮ್, ಸೊರಬ)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Previous Post

ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲ ಕೋರ್ಸ್’ಗಳಿಗೂ ಒಮ್ಮೆಗೇ ಸೀಟು‌ ಹಂಚಿಕೆ

Next Post

ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ

ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

February 17, 2026
ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

February 17, 2026
ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

February 17, 2026
ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL