Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವ್ಯಾಜ್ಯ ನಿರ್ವಹಣೆ ಅಧಿನಿಯಮ ಸರ್ಕಾರಿ ವಕೀಲರ ಹೊಣೆಗಾರಿಕೆ ನಿಗದಿ: ಸಚಿವ ಎಚ್.ಕೆ. ಪಾಟೀಲ

ಕರ್ನಾಟಕ ಉಚ್ಛ ನ್ಯಾಯಾಲಯದ ಸರ್ಕಾರಿ ವಕೀಲರುಗಳ ಸಮ್ಮೇಳನ

August 28, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಆರ್ಬಿಟ್ರೇಷನ್ ಪ್ರಕರಣಗಳಲ್ಲಿ ಹಲವಾರು ರೀತಿಯ ಲೋಪಗಳು ವ್ಯತ್ಯಯಗಳು ಆಗುತ್ತಿರುವುದರಿಂದ ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರಿ ವಕೀಲರು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಕಾಲಕ್ಕೆ ಸಲ್ಲಿಸುವಂತೆ ಸರ್ಕಾರ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಎಚ್.ಕೆ. ಪಾಟೀಲ HKPatil  ತಿಳಿಸಿದರು.

ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಸರ್ಕಾರಿ ವಕೀಲರುಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್ಬಿಟ್ರೇಷನ್ ಪ್ರಕರಣಗಳಲ್ಲಿ Arbitration Case ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ಇತರ ಸಂಬಂಧಪಟ್ಟವರೊಂದಿಗೆ ಇನ್ನೂ 15 ದಿವಸದಲ್ಲಿ ಚರ್ಚಿಸಿ ಮಾರ್ಗದರ್ಶಿ ಸೂತ್ರಗಳನ್ನು ನಿರ್ಣಯಿಸಲಾಗುವುದೆಂದು ಸಚಿವರು ವಿವರಿಸಿದರು.
ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ಅಧಿನಿಯಮ 2023ನ್ನು ವಿಧಾನ ಮಂಡಲದ ಕಳೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದು ಸರ್ಕಾರಿ ವ್ಯಾಜ್ಯ ನಿರ್ವಹಣೆ ಇತ್ತೀಚಿನ ದಿನಗಳಲ್ಲಿ ಒಂದು ದಿಕ್ಸೂಚಿ ಅಥವಾ ನಿರ್ದೇಶನ ರಹಿತ ರೀತಿಯಲ್ಲಿ ನಡೆಯುತ್ತಿತ್ತು. ಕೇವಲ ಸುತ್ತೋಲೆಗಳು ಸರ್ಕಾರಿ ಆದೇಶಗಳು ನಿಯಮಗಳು ಪರಿಣಾಮರಹಿತವಾಗಿ ಕಾರ್ಯನಿರ್ವಹಿಸುತ್ತಿದ್ದವು. ಆದರೆ ಕರ್ನಾಟಕ ವಿಧಾನ ಮಂಡಲದಲ್ಲಿ ಸರ್ಕಾರಿ ವ್ಯಾಜ್ಯಗಳ ನಿರ್ವಹಣಾ ಅಧಿನಿಯಮವನ್ನು ಜಾರಿಗೆ ತಂದು ಸರ್ಕಾರಿ ವಕೀಲರ ಕಾರ್ಯನಿರ್ವಹಣೆಯನ್ನು ರಾಷ್ಟ್ರದಲ್ಲಿಯೇ ಪ್ರಪ್ರಥಮ ಬಾರಿಗೆ ವಿಧಾಯಿಸ(Codify)ಲಾಗಿದೆ. ಇದರಿಂದ ಸರ್ಕಾರದ ವ್ಯಾಜ್ಯಗಳನ್ನು ಪರಿಣಾಮಕಾರಿಯಾಗಿ ಮತ್ತು ಜನಹಿತ ಮತ್ತು ಸರ್ಕಾರದ ಹಿತಾಸಕ್ತಿಯನ್ನು ಅತ್ಯುನ್ನತವೆಂದು ಭಾವಿಸಿ, ಪುನರವ್ಯಾಖ್ಯಾನ ಮಾಡಿ, ಹೊಣೆಗಾರಿಕೆ ಮತ್ತು ಜವಬ್ದಾರಿಗಳನ್ನು ಜಾರಿಗೆ ತಂದಿದೆ ಎಂದು ಇಂದು ತಿಳಿಸಿದರು.

Also read: ಪ್ರಕೃತಿ ದಿನ ಹಿನ್ನೆಲೆ: ವೃಕ್ಷ ಪೂಜೆ ಸಲ್ಲಿಕೆ

ಈ ವಕೀಲರುಗಳ ಸಮ್ಮೇಳನದಲ್ಲಿ ಕಳೆದ ಐದಾರು ವರ್ಷಗಳಲ್ಲಿ ಕರ್ನಾಟಕ ಸರ್ಕಾರ ಮತ್ತು ಇತರ ಸರ್ಕಾರಿ ಸಂಸ್ಥೆಗಳು ರಾಜ್ಯದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಶೇ75 ರಷ್ಟು ಪ್ರಕರಣಗಳನ್ನು ಸೋತಿವೆ ಅಥವಾ ಸರ್ಕಾರದ ವಿರುದ್ದ ಆದೇಶಗಳಾಗಿವೆ. ಕ್ರಿಮಿನಲ್ ಪ್ರಕರಣಗಳಲ್ಲಿ ಶೇ 95ಕ್ಕಿಂತಲೂ ಹೆಚ್ಚು ಪ್ರಕರಣಗಳಲ್ಲಿ ಕರ್ನಾಟಕ ಸರ್ಕಾರ ಸೋಲು ಅನುಭವಿಸಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಿಲ್ಲ. ಸರ್ಕಾರಿ ಮೇಲ್ಮನವಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳಗೊಂಡು ವೆಚ್ಚದಾಯಕ ವ್ಯವಸ್ಥೆಯನ್ನು ರೂಪಿಸಿದೆ.
ರಾಜ್ಯದ ಜಿಲ್ಲಾ, ತಾಲ್ಲೂಕು ಮತ್ತು ಇತರ ನ್ಯಾಯಾಲಯಗಳಲ್ಲಿ ಹೈಕೋರ್ಟ್ ವರೆಗೆ ಪ್ರಸ್ತುತ 21.4 ಲಕ್ಷ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಕೆಳ ಹಂತದ ನ್ಯಾಯಾಲಯದಲ್ಲಿ 18.9 ಲಕ್ಷ ಪ್ರಕರಣಗಳಿದ್ದರೆ 2.50 ಲಕ್ಷ ಪ್ರಕರಣಗಳು ಹೈಕೋರ್ಟ್ನಲ್ಲಿವೆ. 1626 ಪ್ರಕರಣಗಳು 20 ರಿಂದ 3೦ ವರ್ಷದ ಹಳೆಯವಾಗಿದ್ದರೆ, 30 ವರ್ಷಕ್ಕಿಂತ ಹೆಚ್ಚು ಹಳೆಯದಾದ ಪ್ರಕರಣಗಳು 172 ಇವೆ ಎಂದು ಸಚಿವರು ವಕೀಲರುಗಳ ಸಮ್ಮೇಳನದಲ್ಲಿ ವಿವರಿಸಿದರು.

ಪ್ರಕರಣಗಳಲ್ಲಿ ಸೋಲು ಉಂಟಾಗುತ್ತಿರುವುದರಿAದ ಸರ್ಕಾರದಿಂದ ಅಮೂಲ್ಯವಾದಂತಹ ಆಸ್ತಿ ಮತ್ತು ತೆರಿಗೆದಾರರ ಹಣ ವೆಚ್ಚವಾಗುತ್ತಿರುವುದನ್ನು ಗಮನಿಸಿ ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ನ್ಯಾಯಾಲಯಗಳು ಮತ್ತು ಶಾಸನಬದ್ಧ ನ್ಯಾಯಾಧಿಕರಣಗಳ ಮುಂದೆ ಸರ್ಕಾರಿ ವ್ಯಾಜ್ಯಗಳು ನಡೆಸುವ ಕುರಿತಂತೆ ನಿಯಮಗಳು, ಆದೇಶಗಳು, ಅಧಿಸೂಚನೆಗಳು, ಸುತ್ತೋಲೆಗಳು ಮುಂತಾದ ದಿಕ್ಸೂಚಿ ರಹಿತ ನಿರ್ದೇಶನಗಳನ್ನು ಈ ಕಾನೂನಿನ ಮೂಲಕ ಬದಲಾಯಿಸಲಾಗಿದೆ. ವ್ಯಾಜ್ಯಗಳಲ್ಲಿ ಸರ್ಕಾರಿ ವಕೀಲರು ಮೌಖಿಕ ವಾದ-ಪ್ರತಿವಾದಗಳ ಜೊತೆಗೆ ಲಿಖಿತ ಮೂಲಕವಾದ ವಾದ-ಪ್ರತಿವಾದಗಳ ಸಲ್ಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇಂಥ ಲಿಖಿತವಾದ ವಾದ-ಪ್ರತಿವಾದಗಳ ಸಲ್ಲಿಕೆಯನ್ನು ಮಾಡುವ ಮೊದಲು ಒಂದು ಪ್ರಕ್ರಿಯೆಯನ್ನು ವ್ಯಾಖ್ಯಾನಿಸಲಾಗಿದೆ ಎಂದು ಸಚಿವರು ವಿವರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಪ್ರಕೃತಿ ದಿನ ಹಿನ್ನೆಲೆ: ವೃಕ್ಷ ಪೂಜೆ ಸಲ್ಲಿಕೆ

Next Post

Seedfund amounting to 25cr dedicated to nurturing startups specializing in Deeptech & AI

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Seedfund amounting to 25cr dedicated to nurturing startups specializing in Deeptech & AI

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!