Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಜ್ಯ ಸರ್ಕಾರ ಪಠ್ಯಪುಸ್ತಕ ಬದಲಾಣೆ ಮಾಡಿರುವುದು ದ್ವೇಷದ ರಾಜಕಾರಣವಾಗಿದೆ: ಡಿ.ಎಸ್. ಅರುಣ್ ದೂರು

September 7, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ರಾಜ್ಯ ಸರ್ಕಾರ ಪಠ್ಯಪುಸ್ತಕ ಬದಲಾಣೆ ಮಾಡಿರುವುದು ದ್ವೇಷದ ರಾಜಕಾರಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ DSArun ದೂರಿದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನ ಪರಿಷತ್ ಕಲಾಪದಲ್ಲಿ ನಾನು ಹಲವು ಪ್ರಶ್ನೆಗಳನ್ನು ಕೇಳಿದ್ದೆ. ಕೆಲವು ಪ್ರಶ್ನೆಗಳಿಗೆ ಸ್ಟಾರ್ ಸಿಕ್ಕಿತ್ತು. ಶೂನ್ಯ ವೇಳೆಯಲ್ಲಿ ಕೂಡ ಪ್ರಶ್ನೆಗಳನ್ನು ಕೇಳಿರುವೆ. ಪಠ್ಯ ಪುಸ್ತಕ ಬದಲಾವಣೆ ಸೇರಿದಂತೆ ಜಿಎಸ್ಟಿ, ಎಪಿಎಂಸಿ ಕಾಯಿದೆ, ಟ್ರೇಡ್ ಲೈಸೆನ್ಸ್ ಹೀಗೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಕಲಾಪದ ಚರ್ಚೆಯಲ್ಲಿ ಭಾಗವಹಿಸಿದ್ದೇನೆ ಎಂದರು.

ಮುಖ್ಯವಾಗಿ ಸರ್ಕಾರಕ್ಕೆ ನನ್ನ ಪ್ರಶ್ನೆ ಇದ್ದದ್ದು ಪಠ್ಯ ಪುಸ್ತಕಗಳನ್ನು ಬದಲಾವಣೆ ಮಾಡಿದ್ದು ಏಕೆ? ಯಾವ ಯಾವ ತರಗತಿಗಳಿಗೆ ಯಾವ ಯಾವ ಪಾಠವನ್ನು ಕೈಬಿಟ್ಟಿದ್ದೀರಿ, ಮತ್ತು ಹೊಸದಾಗಿ ಯಾವ ಪಠ್ಯವನ್ನು ಸೇರಿಸಿದ್ದೀರಿ. ಯಾವ ಕಾರಣಕ್ಕೆ ಸೇರಿಸಿದ್ದೀರಿ ಎಂದು ಕೇಳಿದ್ದೆ. ಸರ್ಕಾರ ಲಿಖಿತ ಉತ್ತರ ನನಗೆ ನೀಡಿದೆ ಎಂದರು.

Also read: ಉದ್ಯಮಿಗಳ ಬೆಳವಣಿಗೆ ಉತ್ತೇಜಿಸಲು ಅನ್ವೇಷಣಾ ಫೋರಂ ಸಹಕಾರಿ: ಸಂಸದ ರಾಘವೇಂದ್ರ

ಈ ಲಿಖಿತ ಉತ್ತರವನ್ನು ಮನನವಿಟ್ಟು ಓದಿದಾಗ ಇದು ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ ಮತ್ತು ದ್ವೇಷದ ರಾಜಕಾರಣ ಇದರಲ್ಲಿ ಅಡಗಿದೆ ಎಂದು ಸ್ಪಷ್ಟವಾಗಿ ಅನಿಸಿದೆ. 6ರಿಂದ 10ನೇ ತರಗತಿಯ ಕನ್ನಡ ಭಾಷೆಗೆ ಸಂಬಂಧಿಸಿದಂತೆ 9 ಪಠ್ಯಗಳನ್ನು, ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದಂತೆ 9 ಪಠ್ಯಗಳನ್ನು ತಿದ್ದುಪಡಿ ಮಾಡಲಾಗಿದೆ. ಮುಖ್ಯವಾಗಿ ಚಕ್ರವರ್ತಿ ಸೂಲಿಬೆಲೆ, ಶತಾವಧಾನಿ ಗಣೇಶ್, ಡಾ. ಕೆ.ಬಿ. ಹೆಡ್ಗೆವಾರ್ ಅವರ ಪಠ್ಯಗಳನ್ನು ತೆಗೆದುಹಾಕಲಾಗಿದೆ ಎಂದರು.

ಚಕ್ರವರ್ತಿ ಸೂಲಿಬೆಲೆ ಅವರು ರಾಷ್ಟ್ರಪ್ರೇಮ ಕುರಿತಂತೆ ಬರೆದಿದ್ದರು. ಹೆಡ್ಗೆವಾರ್ ಅವರು ಅಮರ ಪುತ್ರರು ಎಂಬ ಪಠ್ಯವನ್ನು ಬರೆದಿದ್ದರು. ಶತಾವಧಾನಿ ಗಣೇಶ್ ಅವರು ಕೂಡ ದೇಶಪ್ರೇಮ ಕುರಿತು ಮಕ್ಕಳ ಮನಸ್ಸಿನ ಭಾವನೆಗಳನ್ನು ಕುರಿತು ಬರೆದಿದ್ದಾರೆ. ಆದರೆ ಸರ್ಕಾರ ಈ ಮೂವರ ಪಠ್ಯಗಳನ್ನು ಕೂಡ ಬದಲಾವಣೆ ಮಾಡಿ ಉರುಸಿನಲ್ಲಿ ಭಾವೈಕ್ಯತೆ, ನೆಹರು ಮಗಳಿಗೆ ಬರೆದ ಪತ್ರ, ಯುದ್ಧ ಮುಂತಾದ ಪಠ್ಯಗಳನ್ನು ಸೇರಿಸಿದ್ದಾರೆ. ಈ ಎಲ್ಲಾ ಪಠ್ಯಗಳು ತುಷ್ಟೀಕರಣದ ಪಾಠಗಳಾಗಿವೆ. ಇವುಗಳನ್ನು ಬದಲಾವಣೆ ಮಾಡುವ ಮೂಲಕ ರಾಗ, ದ್ವೇಷ ಮೂಡಿಸಿದ್ದಾರೆ ಎಂದು ಆರೋಪಿಸಿದರು.

ಯಾವುದೇ ಪಠ್ಯ ಬದಲಾವಣೆ ಮಾಡುವುದು ಕ್ಯಾಬಿನೆಟ್‍ನಲ್ಲಿ ಅಲ್ಲ. ಅದು ಬದಲಾವಣೆ ಆಗಬೇಕು ಎಂದರೆ ಶಿಕ್ಷಣ ತಜ್ಞರ ಸಮಿತಿ ರಚನೆಯಾಗಬೇಕು. ಆ ಸಮಿತಿಯಲ್ಲಿ ಯಾವ ಪಠ್ಯ ಬೇಕು, ಯಾವುದ ಬೇಡ ಎಂಬ ತೀರ್ಮಾನ ಆಗಬೇಕು. ನಂತರ ಪಠ್ಯ ಪುಸ್ತಕಗಳ ಬದಲಾವಣೆ ಆಗಬೇಕು. ಆದರೆ ಇದ್ಯಾವುದನ್ನೂ ಮಾಡದ ರಾಜ್ಯ ಸರ್ಕಾರ ಬದಲಾವಣೆ ಮಾಡುವ ಮೂಲಕ ಅಸಹಿಷ್ಣುತೆ ಮೂಡಿಸಿದೆ. ಕೂಡಲೇ ಮೊದಲಿದ್ದ ಪಠ್ಯವನ್ನೇ ಮಕ್ಕಳಿಗೆ ಬೋಧಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಹತ್ತಿರ ಒಂದು ತಂಡವಿದೆ. ಅದು ಎಡಪಂಥೀಯ ತಂಡ. ಈ ತಂಡದ ಮಾತನ್ನು ಮುಖ್ಯಮಂತ್ರಿ ಕೇಳುತ್ತಾರೆ. ಸಾಹಿತಿಗಳ ಈ ಎಡಪಂಥೀಯ ತಂಡ ಶಿಕ್ಷಣ ತಜ್ಞರಲ್ಲ. ಅವರಿಗೆ ಶಿಕ್ಷಣದ ಬಗ್ಗೆ ಅರಿವೂ ಇಲ್ಲ. ಆದರೆ ಮುಖ್ಯಮಂತ್ರಿಗಳಿಗೆ ಸಲಹೆ ಕೊಡುವುದರಲ್ಲಿ, ಎಡಪಂಥೀಯ ಚಿಂತನೆಗಳನ್ನು ಮಕ್ಕಳಿಗೆ ಮೂಡಿಸುವಲ್ಲಿ ಕೆಲಸ ಮಾಡುತ್ತಾರೆ. ಇವರ ಮಾತನ್ನು ಕೇಳಿದ ಮುಖ್ಯಮಂತ್ರಿ ಮತ್ತು ಶಿಕ್ಷಣ ಮಂತ್ರಿ ಇಂತಹ ಅನಾರೋಗ್ಯದ ನಿರ್ಧಾರ ತೆಗೆದುಕೊಂಡು ಮಕ್ಕಳಿಗೆ ಅನ್ಯಾಯ ಮಾಡುತ್ತಾರೆ ಎಂದು ದೂರಿದರು.

ಹಾಗೆಯೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡ ತೆಗೆದುಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಲಕ್ಷಾಂತರ ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಖಾಸಗಿ ಶಾಲೆಗಳಷ್ಟೇ ಸರ್ಕಾರಿ ಶಾಲೆಗಳು ಕೂಡ ಬೆಳೆಯಬೇಕು ಎಂಬ ಹಲವು ಸದುದ್ದೇಶದಿಂದ ಎನ್‍ಇಪಿಯನ್ನು ಜಾರಿಗೊಳಿಸಲಾಗಿದೆ. ಆದರೆ ಸರ್ಕಾರ ಇದನ್ನು ತೆಗೆದು ಹಾಕುವತ್ತ ಕೆಲಸ ಮಾಡುತ್ತಿದೆ. ಈ ಬಗ್ಗೆ ನಾವು ಸುಮ್ಮನಿರುವುದಿಲ್ಲ ಜನಜಾಗೃತಿ ಮೂಡಿಸುತ್ತೇವೆ. ಜನರೇ ಇಂತಹ ವಿಷಯಗಳಿಗೆ ಸರ್ಕಾರಕ್ಕೆ ತಕ್ಕ ಬುದ್ಧಿ ಕಲಿಸುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಶಿವಕುಮಾರ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಇದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಉದ್ಯಮಿಗಳ ಬೆಳವಣಿಗೆ ಉತ್ತೇಜಿಸಲು ಅನ್ವೇಷಣಾ ಫೋರಂ ಸಹಕಾರಿ: ಸಂಸದ ರಾಘವೇಂದ್ರ

Next Post

ರೈತರ ಹಿತ ಕಾಪಾಡುವಲ್ಲಿ ರಾಜ್ಯಸರ್ಕಾರ ವಿಫಲ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ರೈತರ ಹಿತ ಕಾಪಾಡುವಲ್ಲಿ ರಾಜ್ಯಸರ್ಕಾರ ವಿಫಲ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!