ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬನ್ನೇರುಘಟ್ಟ ಜೈವಿಕ ಉದ್ಯಾನದ Bannerughatta Biological Park 7 ಚಿರತೆ ಮರಿಗಳು ಮಾರಕ ವೈರಸ್ನಿಂದಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಕ್ಕಿನಿಂದ ಹರಡುವ ʼಪೆಲಿನ್ ಪ್ಯಾನ್ಲೂಕೋಪೇನಿಯಾʼ ಎಂಬ ಮಾರಕ ವೈರಸ್ಗೆ ಚಿರತೆ ಮರಿಗಳು ಬಲಿಯಾಗಿವೆ ಎನ್ನಲಾಗಿದ್ದು, ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಸೆಪ್ಟೆಂಬರ್ 5ರ ವೇಳೆಗೆ ಏಳೂ ಮರಿಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ.

Also read: ಗುಡ್ನ್ಯೂಸ್! ಭೂಮಿಯ 5ನೇ ಕಕ್ಷೆ ಬದಲಿಸಿದ ಆದಿತ್ಯ ಎಲ್-1











Discussion about this post