Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬಾಲ್ ಹೇಗೆ ಎಸೆಯುತ್ತೀರಿ? ಹೇಗೆ ಗುರುತಿಸುತ್ತೀರಿ? ಅಂಧ ಕ್ರಿಕೆಟಿಗರಿಗೆ ಕುತೂಹಲಕಾರಿ ಪ್ರಶ್ನೆ ಕೇಳಿದ ಸಿಎಂ

ವಿಶ್ವ ಪುರುಷ ಹಾಗೂ ಮಹಿಳಾ ಅಂಧ ಕ್ರಿಕೆಟ್ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

September 29, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಐಬಿಎಸ್’ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ (ಕ್ರಿಕೆಟ್ ಫಾರ್ ಬ್ಲೈಂಡ್) Cricket for Blind ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು.

ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.
ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

Also read: ನಾಗರಿಕರ ಅಪೇಕ್ಷೆಗೆ ತಕ್ಕಂತೆ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ: ಶಾಸಕ ಚನ್ನಬಸಪ್ಪ ಅಭಿನಂದನೆ

ಕ್ರಿಕೆಟ್’ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕ್ರಿಕೆಟ್ ಅಸೋಸಿಯೇಷನ್ ರ್ಫಾ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

    

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ನಾಗರಿಕರ ಅಪೇಕ್ಷೆಗೆ ತಕ್ಕಂತೆ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ: ಶಾಸಕ ಚನ್ನಬಸಪ್ಪ ಅಭಿನಂದನೆ

Next Post

ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಯಲ್ಲಿ ಮಾದರಿ ಸಾರ್ವತ್ರಿಕ ಚುನಾವಣೆ

July 5, 2025

ಬಸ್​ – ದ್ವಿಚಕ್ರ ವಾಹನ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

July 5, 2025

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಯಲ್ಲಿ ಮಾದರಿ ಸಾರ್ವತ್ರಿಕ ಚುನಾವಣೆ

July 5, 2025

ಬಸ್​ – ದ್ವಿಚಕ್ರ ವಾಹನ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

July 5, 2025

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!