Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೋದಿ ಸರ್ಕಾರದ ನೀತಿಗಳಿಂದ ಯುವಕರು ಮತ್ತು ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ PHDCCI ಗಮನಹರಿಸಬೇಕು: ಅಮಿತ್ ಶಾ

September 30, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ನವದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಪಿಹೆಚ್‌ಡಿ (ಪ್ರೊಗ್ರೆಸ್, ಹಾರ್ಮನಿ, ಡೆವಲಪಮೆಂಟ್) ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118 ನೇ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ತಮ್ಮ ಭಾಷಣದಲ್ಲಿ ದೇಶದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣ ಮತ್ತು ಕಳೆದ 9 ವರ್ಷದ ಸಾಧನೆಗಳನ್ನು ಮೆಲುಕು ಹಾಕಿದರು. ಈ ಭಾಷಣದಲ್ಲಿ, ಪಿಎಚ್‌ಡಿ ವಾಣಿಜ್ಯ ಮತ್ತು ಉದ್ಯಮ ಮಂಡಳಿ, ಯುವಕರು ಮತ್ತು ಮಹಿಳೆಯರಿಗೆ ಮೋದಿ ಸರ್ಕಾರದ ನೀತಿಗಳ ಪ್ರಯೋಜನಗಳನ್ನು ಹೆಚ್ಚು ತಲುಪಿಸುವ ಕೆಲಸ ಮಾಡಬೇಕು ಎಂದು ಶಾ ಹೇಳಿದರು.

ಪ್ರಧಾನಿ ಮೋದಿಯವರ PM Modi ದೂರದೃಷ್ಟಿ ಮತ್ತು ಕಳೆದ 9 ವರ್ಷಗಳಲ್ಲಿ ಕೈಗೊಂಡ ನೀತಿ ನಿರ್ಧಾರಗಳು ದೇಶವನ್ನು ಪ್ರತಿಯೊಂದು ಕ್ಷೇತ್ರದಲ್ಲಿಯು ಪರಿವರ್ತನೆ ತಂದಿದೆ ಎಂದು ಅಮಿತ್ ಶಾ ಶ್ಲಾಘಿಸಿದರು. ‘ರೈಸಿಂಗ್ ಇಂಡಿಯಾ: ಇದು ಸಮಯ, ಇದು ಸರಿಯಾದ ಸಮಯ’ ಎಂಬ ವಿಷಯದ ಮೇಲೆ ಬೆಳಕು ಚೆಲ್ಲುತ್ತಾ ಜಿ 20, G-20 ಚಂದ್ರಯಾನ -3 ಮಿಷನ್, Chandrayaana-3 ಆದಿತ್ಯ ಎಲ್ -1 ಮಿಷನ್ Aditya L-1 ಮತ್ತು ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಂತಹ ವಿಷಯಗಳನ್ನು ಪ್ರಸ್ತಾಪಿಸಿ ಇವು ದೇಶವನ್ನು ಹೊಸ ಶಕ್ತಿಯಿಂದ ತುಂಬಿವೆ ಎಂದರು. ಭಾರತದಲ್ಲಿ ಪ್ರಜಾಪ್ರಭುತ್ವ ಈಗ ಭದ್ರವಾಗಿ ಬೇರೂರಿದೆ ಎಂದು ಪ್ರತಿಪಾದಿಸಿದರು.
ಈ ಯಶಸ್ಸಿನ ಸಂಕಲ್ಪದ ಪಯಣದಲ್ಲಿ, ದೇಶವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವಾಗ ಭಾರತವು ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲಿದೆ ಎಂಬುದು ಶಾರವರ ಬಲವಾದ ನಂಬಿಕೆ. ಕಾರಣ ಭಾರತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ, ಅತಿ ಹೆಚ್ಚು ಯುವ ಜನಸಂಖ್ಯೆ, , ಹೆಚ್ಚು ವೈದ್ಯರು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಹೊಂದಲಿದೆ. ಭಾರತವು 2014 ರಲ್ಲಿ ವಿಶ್ವದ 11 ನೇ ಅತಿದೊಡ್ಡ ಆರ್ಥಿಕತೆಯಿಂದ 2023 ರಲ್ಲಿ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪ್ರಗತಿ ಸಾಧಿಸಿದೆ ಮತ್ತು 2027 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಅವರು ತಿಳಿಸಿದರು.

Also read: ಹೊಳೆಹೊನ್ನೂರಿನಲ್ಲಿ ಸತ್ಯಾತ್ಮತೀರ್ಥರ ಚಾರ್ತುಮಾಸ್ಯ ಸಂಪನ್ನ: ಭಕ್ತರ ಭಾವನಾತ್ಮಕ ಬೀಳ್ಕೊಡುಗೆ

2013-14 ರಲ್ಲಿ, ಭಾರತವು 4 ಯುನಿಕಾರ್ನ್ ಸ್ಟಾರ್ಟ್‌ಅಪ್‌ಗಳು ಮತ್ತು 350 ಸ್ಟಾರ್ಟ್‌ಅಪ್‌ಗಳನ್ನು ಹೊಂದಿತ್ತು, ಆದರೆ ಇಂದು ಭಾರತ 115 ಯುನಿಕಾರ್ನ್‌ಗಳು ಮತ್ತು 1,00,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳನ್ನು ಹೊಂದಿರುವ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ಅಪಹಾಸ್ಯಕ್ಕೀಡಾಗಿದ್ದ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮ ಈಗ ದೇಶದಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ದಾಖಲೆಗಳನ್ನು ನಿರ್ಮಿಸುತ್ತಿದೆ. ಪಿಎಲ್ಐ ಯೋಜನೆಯು 14 ಕ್ಷೇತ್ರಗಳಲ್ಲಿ ‘ಮೇಕ್ ಇನ್ ಇಂಡಿಯಾ’ ಕನಸನ್ನು ನನಸಾಗಿಸಿದೆ. ಇಂದು ಭಾರತವು ವಿಶ್ವದಲ್ಲಿ ಅತಿ ಹೆಚ್ಚು ಚಟುವಟಿಕಾ ಕೇಂದ್ರವಾಗಿ ಗುರುತಿಸಿಕೊಂಡಿದೆ.
ಕಳೆದ 9 ವರ್ಷಗಳಲ್ಲಿ, ರಾಜಕೀಯ ಸ್ಥಿರತೆ ಮತ್ತು ನೀತಿ ನಿರ್ಧಾರಗಳ ಅಡಿಯಲ್ಲಿ, ದೇಶವು ಹಲವಾರು ಅಭೂತಪೂರ್ವ ಬದಲಾವಣೆಗಳು ಮತ್ತು ಪ್ರಗತಿಯನ್ನು ಕಂಡಿದೆ. ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಸಮರ್ಥ ನಿರ್ವಹಣೆ ದೇಶದ ಪ್ರಗತಿಗೆ ಹೊಸ ವೇಗವನ್ನು ನೀಡಿದೆ. ಭಾರತೀಯ ಕೈಗಾರಿಕೆಗಳು ತಮ್ಮ ಗಾತ್ರ ಮತ್ತು ಪ್ರಮಾಣವನ್ನು ಹೆಚ್ಚಿಸಿಕೊಂಡು ಮುನ್ನಡೆಯಲು ಇದು ಸರಿಯಾದ ಸಮಯವಾಗಿದೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Previous Post

ಹೊಳೆಹೊನ್ನೂರಿನಲ್ಲಿ ಸತ್ಯಾತ್ಮತೀರ್ಥರ ಚಾರ್ತುಮಾಸ್ಯ ಸಂಪನ್ನ: ಭಕ್ತರ ಭಾವನಾತ್ಮಕ ಬೀಳ್ಕೊಡುಗೆ

Next Post

ಅಲಂಕಾರ ತೆರವು ಸಂಬಂಧ ಗೊಂದಲ ನಿರ್ಮಾಣ: ಎಸ್‌ಪಿ ಮಧ್ಯಪ್ರವೇಶದಿಂದ ತಿಳಿಗೊಂಡ ವಾತಾವರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Representational Image Only

ಅಲಂಕಾರ ತೆರವು ಸಂಬಂಧ ಗೊಂದಲ ನಿರ್ಮಾಣ: ಎಸ್‌ಪಿ ಮಧ್ಯಪ್ರವೇಶದಿಂದ ತಿಳಿಗೊಂಡ ವಾತಾವರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!