No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ನನ್ನ ಗುರಿ: ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 2, 2023
in ರಾಮನಗರ, ಬೆಂಗಳೂರು ನಗರ
0
ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ನನ್ನ ಗುರಿ: ಹೆಚ್.ಡಿ. ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು/ ರಾಮನಗರ |

ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಈ ಮೈತ್ರಿ ಪರಿಹಾರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ಹೇಳಿದರು.

ಬಿಡದಿಯ ಕೇತಿಗಾನಹಳ್ಳಿಯ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಜತೆಗಿನ ಮೈತ್ರಿ ನನ್ನ ಸ್ವಾರ್ಥಕ್ಕೆ ಅಲ್ಲ. ನಾಡಿನ ಹಿತಕ್ಕಾಗಿ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಂತೆ ಕಾನೂನಿನ ವ್ಯಾಪ್ತಿಯೊಳಗೇ ಈ ಸಮಸ್ಯೆ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು.

ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ. ಕಾಂಗ್ರೆಸ್ ನವರ ರೀತಿಯಲ್ಲಿ ನಾನು ಸುಳ್ಳು ಹೇಳುವುದಿಲ್ಲ. ದೇವೇಗೌಡರ ಮಾರ್ಗದರ್ಶನದಲ್ಲಿ ಈ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಸ್ಪಷ್ಪ ಮಾತುಗಳಲ್ಲಿ ಹೇಳಿದರು.
ಹಿಂದೆ ನಾನು ರೂಪಿಸಿದ್ದ ಜಲಧಾರೆಯಲ್ಲೂ ಅತುತ್ತಮ ಪರಿಹಾರ ಇತ್ತು. ಜನರು ಅವಕಾಶ ಕೊಡಲಿಲ್ಲ ಜನರು. ಕಾಂಗ್ರೆಸ್ ಪಕ್ಷವನ್ನು ನಂಬಿ ಮತ ಹಾಕಿದರು. ಆದರೆ, ರಾಜ್ಯದ ಜನರ ಕಣ್ಣೀರು ಹಾಕಿಸುತ್ತಿದ್ದಾರೆ. ಹೀಗಾಗಿ ನಾನು ಕೆಲವು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಈ ಮೈತ್ರಿಯಿಂದ ಅಧಿಕಾರಕ್ಕೆ ಬರುವುದು ನನ್ನ ಉದ್ದೇಶ ಅಲ್ಲ. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ನನ್ನ ಗುರಿ.

ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲ ಸಮಸ್ಯೆ, ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ. ಒಂದು ವೇಳೆ ಮಾಡಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇನ್ನೈದು ವರ್ಷಗಳಲ್ಲಿ ಅದೆಲ್ಲ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ನುಡಿದರು.
ನಮ್ಮ ಪಕ್ಷ ಬಲವಾಗಿದೆ, ಒಗ್ಗಟ್ಟಾಗಿದೆ ಎನ್ನುವುದಕ್ಕೆ ಈ ಸಭೆ ಸಾಕ್ಷಿ. ಗೆದ್ದವರು, ಸೋತವರು ಸಂಕಟದಲ್ಲಿ ಇದ್ದೀರಿ, ಅದನ್ನು ಸರಿ ಮಾಡುತ್ತೇನೆ ಎಂದ ಅವರು; ಈ ರಾಮನಗರದ ಮಣ್ಣಲ್ಲಿಯೇ ನಾನು ಮಣ್ಣಗೋದು. ಈ ಮಣ್ಣಿನ ಸಾಕ್ಷಿಯಾಗಿ ಹೇಳುತ್ತಿದ್ದೇನೆ. ಈ ನಾಡಿನ ಋಣ ತೀರಿಸುತ್ತೇನೆ ಎಂದು ಅವರು ಭಾವುಕರಾಗಿ ಹೇಳಿದರು.

Also read: ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ದೇವೇಗೌಡರ 91ನೇ ವಯಸ್ಸಿನಲ್ಲಿ ಪಕ್ಷಕ್ಕೆ ಏನು ಆಘಾತ ಆಗಿದೆ, ಅದನ್ನು ಅವರು ಯೋಚನೆ ಮಾಡುತ್ತಿದ್ದಾರೆ. ಅವರಿಗೆ ಯಾರೂ ನೋವು ಕೊಡುವುದು ಬೇಡ ಎಂದು ಅವರು ವಿನಂತಿ ಮಾಡಿದರು.
ಜಾತ್ಯತೀತ ಅನ್ನುತ್ತೇವೆ. ಆದರೆ, ಜಾತಿ ಹೆಸರಿನಲ್ಲಿಯೇ ಟಿಕೆಟ್ ಕೊಡುತ್ತೇವೆ. ಇದು ಯಾಕೆ? ಕಾಂಗ್ರೆಸ್ ಎಲ್ಲ ಪಕ್ಷಗಳಿಗೂ ಮೀರಿ ಈ ಕೆಲಸ ಹೆಚ್ಚು ಮಾಡುತ್ತಿದೆ. ಕೇವಲ ತಾನು ಮಾತ್ರ ಜಾತ್ಯತೀತ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದೆ ಎಂದು ಕೈ ಪಕ್ಷವನ್ನು ಛೇಡಿಸಿದರು ಮಾಜಿ ಮುಖ್ಯಮಂತ್ರಿಗಳು.

ಮೈತ್ರಿಯಿಂದ ಪಕ್ಷಕ್ಕೆ ಒಳ್ಳೆಯದೇ ಆಗುತ್ತದೆ. ಮುಂದೆ ಟಿಕೆಟ್ ಕೊಡುವ ಸಮಸ್ಯೆ ಆಗಲ್ಲ, ಬಿಜೆಪಿ ಮೈತ್ರಿಯಿಂದ ನಮಗೆ ಯಾವ ಇಕ್ಕಟ್ಟು ಆಗುವುದಿಲ್ಲ. ಮೈತ್ರಿ ಪಕ್ಷದ ಜತೆ ಮುಕ್ತವಾಗಿ ಮಾತನಾಡೋಣ. ಮೈತ್ರಿ ಧರ್ಮವನ್ನು ನಾವು ಗೌರವಿಸೋಣ. ನಮ್ಮ ಹಿತದ ಬಗ್ಗೆಯೂ ಮುಕ್ತವಾಗಿ ಚರ್ಚೆ ಮಾಡೋಣ ಎಂದರು ಅವರು.

http://kalpa.news/wp-content/uploads/2023/05/VID-20230516-WA0005.mp4

ಪಕ್ಷದ ಯಾವ ಮುಖಂಡನ ರಾಜಕೀಯ ಭವಿಷ್ಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಾನು ಪ್ರಾಮಾಣಿಕವಾಗಿ ಈ ಮಾತನ್ನು ಹೇಳುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಇನ್ನು ಮೇಲೆ ಮಾತನ್ನು ಕಡಿಮೆ ಮಾಡಿ, ಹೆಚ್ಚು ಕೆಲಸ ಮಾಡುತ್ತೇನೆ. ಮಾಧ್ಯಮಗಳಿಗೆ ನನ್ನ ಮನವಿ ಇಷ್ಟೇ. ಮಾಧ್ಯಮಗಳು ಅನ್ಯತಾ ಭಾವಿಸಬಾರದು. ಇನ್ನು ಮುಂದೆ ಬೆಳಗ್ಗೆ ಆರು ಗಂಟೆಗೆಲ್ಲಾ ನನ್ನ ಮನೆ ಹತ್ರ ಬರೋದು ಬೇಡ, ವಿಷಯ ಇದ್ದರೆ ನಾನು ನಿಮ್ಮನ್ನು ಕರೆದು ಮಾತನಾಡುತ್ತೇನೆ ಎಂದು ಅವರು ವಿನಂತಿ ಮಾಡಿಕೊಂಡರು.
ಮತಕ್ಕಾಗಿ ಓಲೈಕೆ ಮಾಡಲ್ಲ:
ಮತಕ್ಕಾಗಿ ಯಾವುದೇ ಒಂದು ಸಮುದಾಯವನ್ನು ಓಲೈಕೆ ಮಾಡಲಾರೆ, ಮುಸ್ಲೀಮರಿಗೆ ನಾನು ಅನ್ಯಾಯ ಮಾಡಿಲ್ಲ.. ಯಾವ ಸಮುದಾಯವನ್ನು ನಾನು ರಾಜಕೀಯ ಸರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ. ಈ ಮಾತನ್ನು ಸ್ಪಃಸ್ತವಾಗಿ ಹೇಳುತ್ತೇನೆ. ನಮ್ಮ ಬದ್ಧತೆ ನಿಮಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ರೀತಿ ನಾನು ಪೊಳ್ಳು ಭರವಸೆ ನೀಡಲಾರೆ ಎಂದು ಅವರು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore/RamanagaraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು/ ರಾಮನಗರ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Next Post

ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು

ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL