ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ Arun Puttila ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ರಾಗಿಗುಡ್ಡದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗ್ರಾಮಾಂತರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈದ್ ಮಿಲಾದ್ Eid Milad ಮೆರವಣಿಗೆ ಹೇಳಿ ಗಲಭೆ ನಡೆದ ರಾಗಿಗುಡ್ಡಕ್ಕೆ ನಿನ್ನೆ ಪುತ್ತಿಲ ಭೇಟಿ ನೀಡಿದ ವೇಳೆ ಮನೆಯಲ್ಲಿ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡಿ ಇಟ್ಟುಕೊಳ್ಳಿ ಎಂದು ಹೇಳಿಕೆ ನೀಡಿದ್ದರು.
Also read: Will urge centre for Rs. 4860 Crore for crop relief: CM Siddaramaiah
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post