Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಐಪಿಸಿ, ಸಿಆರ್’ಪಿಸಿ, ಫೋರೆನ್ಸಿಕ್ ಸೈನ್ ಕಾನೂನಿನಲ್ಲಿ ಬದಲಾವಣೆ | ದೇಶದ ನ್ಯಾಯ ವ್ಯವಸ್ಥೆಯ ಬೃಹತ್ ಮೈಲಿಗಲ್ಲು

October 10, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ವಿಧಿ ವಿಜ್ಞಾನ, ಸಿಸಿಟಿಎನ್’ಎಸ್ ಮತ್ತು ಐಸಿಜೆಎಸ್’ಗಳ ಪಾತ್ರ ಮತ್ತು ಐಪಿಸಿ, ಸಿಆರ್’ಪಿಸಿ ಮತ್ತು ಎವಿಡೆನ್ಸ್ ಆಕ್ಟ್’ನಲ್ಲಿನ ಬದಲಾವಣೆಗಳು ಆಧುನಿಕ ಯುಗದಲ್ಲಿ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಹೇಳಿದ್ದಾರೆ.

49 ನೆಯ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
49 ನೆಯ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆ ಬಹುಮುಖ್ಯವಾಗಿದೆ, ಕಾರಣ ಇದು 5ಎ ಯುಗದಲ್ಲಿ ಪೋಲೀಸಿಂಗ, ಮಾದಕ ದ್ರವ್ಯಗಳ ಸವಾಲು, ಸಾಮಾಜಿಕ ಮಾಧ್ಯಮದ ಸವಾಲುಗಳು, ಸಮುದಾಯ ಪೋಲೀಸಿಂಗ್, ಆಂತರಿಕ ಭದ್ರತೆಯ ಸಮನ್ವಯ ಮತ್ತು ಗಡಿಗಳಲ್ಲಿ ಭದ್ರತೆಯಂತಹ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತದೆ. ಹಾಗೇ ಇದು ಆಧುನಿಕ ಯುಗದ ಮೊದಲ ಪೊಲೀಸ್ ವಿಜ್ಞಾನ ಕಾಂಗ್ರೆಸ್ ಸಭೆಯಾಗಿದೆ ಎಂದರು.

ಐಪಿಸಿ, ಸಿಆರ್’ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬ್ರಿಟಿಷರು ಸ್ಥಾಪಿಸಿದ್ದರು. 1860 ರಿಂದ 2023 ರವರೆಗೆ ಅವುಗಳಲ್ಲಿ ಯಾವುದೇ ಬದಲಾವಣೆಗಳಾಗಿರಲ್ಲ. ಆದಾಗ್ಯೂ, ಸಮಯ ಬದಲಾದಂತೆ, ಸಮಾಜವು ಬದಲಾಗುತ್ತದೆ ಮತ್ತು ಅಪರಾಧದ ವಿಧಾನಗಳು ಮತ್ತು ಪ್ರಮಾಣಗಳು ಸಹ ಬದಲಾಗುತ್ತವೆ. ಆದ್ದರಿಂದ, ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಕಾನೂನಿನಲ್ಲಿ ತಿದ್ದುಪಡಿಗಳನ್ನು ಮಾಡುವುದು ನಿರ್ಣಾಯಕವಾಗುತ್ತದೆ ಎಂದರು.
ಭಾರತೀಯ ದಂಡ ಸಂಹಿತೆಯ ಹೊಸ ಹೆಸರು ಇಂಡಿಯನ್ ಜಸ್ಟೀಸ್ ಕೋಡ್ ಆಗಲಿದೆ, ಕ್ರಿಮಿನಲ್ ಪ್ರೊಸೀಜರ್ ಕೋಡ್’ನ ಹೊಸ ಹೆಸರು ಭಾರತೀಯ ನಾಗರಿಕ ಭದ್ರತಾ ಕೋಡ್ ಆಗಲಿದೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಯನ್ನು ಭಾರತೀಯ ಸಾಕ್ಷಿ ಮಸೂದೆಯೆಂದು ಬದಲಾಯಿಸಲಾಗುತ್ತಿದೆ. ಈ ಬದಲಾವಣೆಗಳೊಂದಿಗೆ ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಪರಿವರ್ತನೆಗಳಾಗಲಿವೆ ಎಂದರು.

Also read: ಭದ್ರಾವತಿ | ಯುವಕನಿಗೆ ಚಾಕು ಇರಿತ | ಘಟನೆ ಬಗ್ಗೆ ಎಸ್’ಪಿ ಮಹತ್ವದ ಹೇಳಿಕೆ

ಬ್ರಿಟಿಷರು ಸ್ಥಾಪಿಸಿದ ಕಾನೂನುಗಳು ‘ಶಿಕ್ಷೆ ಅಥವಾ ದಂಡ’ವನ್ನು ನೀಡುವ ಪ್ರಮುಖ ಗುರಿಯನ್ನು ಹೊಂದಿದ್ದರೆ, ಮೋದಿ-ಶಾ ಅವರು ರೂಪಿಸುತ್ತಿರುವ ಹೊಸ ಕಾನೂನುಗಳು ‘ನ್ಯಾಯ’ವನ್ನು ತಲುಪಿಸುವ ಗುರಿಯನ್ನು ಹೊಂದಿವೆ. ಬ್ರಿಟಿಷರು ಸ್ಥಾಪಿಸಿದ ಕಾನೂನುಗಳ ತಿದ್ದುಪಡಿಗಳು, ಅಧೀನತೆಯ ಮನಸ್ಥಿತಿಯಿಂದ ಹೊರಬರಲು ಒಂದು ಮಾರ್ಗವಾಗಿದೆ ಎಂದು ಕಾಣಬಹುದು.
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ತಜ್ಞ ಮಾರ್ಗದರ್ಶನಕ್ಕೆ ಧನ್ಯವಾದಗಳನ್ನು ಸಲ್ಲಿಸಲೇಬೇಕು, ಕಾರಣ ಈ ಮೂರು ಕಾನೂನುಗಳನ್ನು ಅಂಗೀಕರಿಸಿದ ನಂತರ ದೇಶದ ನಾಗರಿಕರು ನ್ಯಾಯ ವಿಳಂಬದ ಸಮಸ್ಯೆಗೆ ಪರಿಹಾರದ ನಿಟ್ಟುಸಿರು ಬಿಡುತ್ತಿದ್ದಾರೆ. ಯಾವುದೇ ದೇಶದ ಅಭಿವೃದ್ಧಿಗೆ, ಮೊದಲು ಅಲ್ಲಿನ ಕಾನೂನು ಸುವ್ಯವಸ್ಥೆ ಸುಭದ್ರವಾಗಿರಬೇಕು. ಕಳೆದ ಒಂಬತ್ತು ವರ್ಷಗಳಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಹಲವಾರು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಆಧುನಿಕ ಯುಗದ ಅಮೃತಕಾಲದ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಮತ್ತು ಎಡಪಂಥೀಯ ಉಗ್ರಗಾಮಿ ಪ್ರದೇಶಗಳ ಮೂರು ಭಯೋತ್ಪಾದಕ ತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಗಮನಾರ್ಹವಾಗಿ ಸುಧಾರಿಸಲಾಯಿತು. ಆಂತರಿಕ ಭದ್ರತೆ ಮತ್ತು ಗಡಿ ಭದ್ರತೆಯನ್ನು ಬಲಪಡಿಸುವ ಅಭೂತಪೂರ್ವ ಕೆಲಸವನ್ನೂ ಮಾಡಲಾಗುತ್ತಿದೆ. ಆಂತರಿಕ ಭದ್ರತೆಯ ಕ್ಷೇತ್ರದಲ್ಲಿ ಭಾರತವು ಸ್ವಾವಲಂಬಿಯಾಗುವ ಹಾದಿಯಲ್ಲಿದೆ ಎಂದು ಶಾ ಒತ್ತಿ ಹೇಳಿದರು.
ಕಳೆದ ಒಂಬತ್ತು ವರ್ಷಗಳ ಸಾಧನೆಗಳ ಆಧಾರದ ಮೇಲೆ, ಭಾರತವು ತನ್ನ 100 ನೆಯ ಸ್ವಾತಂತ್ರದ ವರ್ಷವನ್ನು ಆಚರಿಸುವಾಗ, ನಿಸ್ಸಂದೇಹವಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರಲಿದೆ ಎಂಬ ಶಾರವರ ಹೇಳಿಕೆ ನೂರಕ್ಕೆ ನೂರೂ ಪ್ರತಿಶತ ನಂಬಲರ್ಹವಾಗಿದೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaನವದೆಹಲಿ
Previous Post

ಭದ್ರಾವತಿ | ಯುವಕನಿಗೆ ಚಾಕು ಇರಿತ | ಘಟನೆ ಬಗ್ಗೆ ಎಸ್’ಪಿ ಮಹತ್ವದ ಹೇಳಿಕೆ

Next Post

Forensic Sciences, CCTNS, ICJS & legal reforms: Milestones in India’s justice system

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Forensic Sciences, CCTNS, ICJS & legal reforms: Milestones in India's justice system

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!