ರಾಗಿಗುಡ್ಡ ಪ್ರಕರಣಕ್ಕೆ Raagigudda riot ಸಂಬಂಧಿಸಿದಂತೆ ಹಿಂದೂಗಳ ಮನೆ ಮೇಲೆ ಕಲ್ಲೆಸೆದು ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸಬೇಕು. ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಇಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
Also read: ನವರಾತ್ರಿ ಹಿನ್ನೆಲೆ: ವಿನೋಬನಗರದ ಶನೈಶ್ಚರ ದೇವಾಲಯದಲ್ಲಿ ಶ್ರೀ ಮಾತಾ ಸಿದ್ಧಿದಾತ್ರಿ ಪ್ರತಿಷ್ಠಾಪನೆ
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ನ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್, ಕಾರ್ಯದರ್ಶಿ ನಾರಾಯಣ ಜಿ. ವರ್ಣೇಕರ್, ಬಜರಂಗದಳದ ವಡಿವೇಲು ರಾಘವನ್, ರಾಜೇಶ್ ಗೌಡ, ನಟರಾಜ್ ಭಾಗವತ್, ರಮೇಶ್ ಬಾಬು, ರಾಜು, ರಮೇಶ್ ಪರಿಸರ, ನಟರಾಜ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post