Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನವದುರ್ಗೆಯರ ಆರಾಧನೆಯಿಂದ ದುಷ್ಟಶಕ್ತಿಗಳನ್ನು ಹಿಮ್ಮೆಟ್ಟಿಸುವ ಕೆಲಸ ಸಾಧ್ಯ: ವೆಂಕಟರಮಣ ಶೇಟ್ ಅಭಿಪ್ರಾಯ

October 16, 2023
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಒಂಭತ್ತು ದಿನಗಳ ವಿಶೇಷ ಆಚರಣೆಗಳಿಂದ ನವದುರ್ಗೆಯರನ್ನು ಪೂಜಿಸುವ ಮೂಲಕ ದುಷ್ಟಶಕ್ತಿಗಳನ್ನು ಹಿಮ್ಮೆಟ್ಟಿಸುವ ಕೆಲಸ ಸಾಧ್ಯವಾಗುತ್ತದೆ. ನಾಡಿನ ಅದಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಕ್ಷೇತ್ರದ ಜನತೆಗೆ ಸುಖ ಶಾಂತಿ ನೀಡಲಿ ಎಂದು ಸಮಾಜ ಸೇವಕ ಪಿ. ವೆಂಕಟರಮಣ ಶೇಟ್ ಹೇಳಿದರು.

ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ನಗರಸಭೆ ಕಚೇರಿ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಅವರು ಚಾಲನೆ ನೀಡಿದರು.
ದಸರಾ ಶಕ್ತಿ ದೇವತೆಗಳ ಹಬ್ಬ ಮಾತ್ರವಲ್ಲದೆ ನಾಡಿನ ಸಂಪ್ರದಾಯ ಸಂಸ್ಕೃತಿ ಬಿಂಬಿಸುವ ಹಬ್ಬವಾಗಿದೆ. ಇಂತಹ ಹಬ್ಬಕ್ಕೆ ಚಾಲನೆ ನೀಡಲು ಅವಕಾಶ ಮಾಡಿಕೊಟ್ಟ ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ವತಿಯಿಂದ ಆಯೋಜಿಸಿರುವ ನಾಡಹಬ್ಬ ದಸರಾ ಸೌಹಾರ್ದತೆಯ ಹಬ್ಬವಾಗಬೇಕು. ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತರು ಸೇರಿದಂತೆ ಎಲ್ಲಾ ಸಮಾಜದ ಸಮುದಾಯದ, ಧರ್ಮದ ಜನರು ಒಟ್ಟಾಗಿ ಆಚರಿಸುವಂತಾಗಬೇಕು. ಆಗ ಮಾತ್ರ ಏಕತೆ ಕಾಣಲು ಸಾಧ್ಯವಾಗುತ್ತದೆ. ಅಂತಹ ಸೌಹಾರ್ದತೆಯ ಹಬ್ಬಕ್ಕೆ ನಾವೆಲ್ಲರೂ ಸಾಕ್ಷಿಯಾಗಬೇಕು ಎಂದರು.
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಮಾತನಾಡಿ, ಹಲವು ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಸಂಸ್ಕೃತಿಯ ಉಳಿವಿಗೆ ದಸರಾ ಪೂರಕವಾಗಿದೆ ಎಂದರು.

Also read: ಬಸವಣ್ಣನವರ ಭಾವಚಿತ್ರ ವಿರೂಪ ವಿರೋಧಿಸಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ

ಪೌರಾಯುಕ್ತ ಮನುಕುಮಾರ್ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿ, ದುಷ್ಟಶಕ್ತಿಗಳ ನಿವಾರಣೆ ಹಾಗು ಶಿಷ್ಟಶಕ್ತಿಗಳ ಏಳಿಗೆಗಾಗಿ ದಸರಾ ಆಚರಿಸಲಾಗುತ್ತದೆ. ಭದ್ರಾವತಿ ದಸರಾ ಆಚರಣೆಯಲ್ಲಿ ಕುಸ್ತಿ ಪಂದ್ಯಾವಳಿಗೆ ಜನರಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದರು.
ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ವಿವಿಧ ಸಮಿತಿಗಳ ಅಧ್ಯಕ್ಷರಾದ ಬಷೀರ್ ಅಹಮದ್, ಬಸವರಾಜ ಬಿ. ಆನೇಕೊಪ್ಪ, ಚನ್ನಪ್ಪ, ಆರ್. ಮೋಹನ್‌ಕುಮಾರ್, ವಿ. ಕದಿರೇಶ್, ಮಣಿ ಎಎನ್‌ಎಸ್, ಅನುಸುಧಾಮೋಹನ್ ಪಳನಿ, ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಲತಾಚಂದ್ರಶೇಖರ್, ಅನುಪಮ ಚನ್ನೇಶ್, ಮಂಜುಳ ಸುಬ್ಬಣ್ಣ, ಜಾರ್ಜ್, ಬಿ.ಎಂ ಮಂಜುನಾಥ್, ಅನಿತಾ ಮಲ್ಲೇಶ್, ಕೋಟೇಶ್ವರ ರಾವ್, ಪಲ್ಲವಿ ದಿಲೀಪ್, ರೇಖಾ ಪ್ರಕಾಶ್, ಎಸ್. ಜಯಶೀಲ ಸುರೇಶ್, ಸವಿತಾ ಉಮೇಶ್, ಶಶಿಕಲಾ ನಾರಾಯಣಪ್ಪ, ಆರ್. ಶ್ರೇಯಸ್, ಸೈಯದ್ ರಿಯಾಜ್, ಕಾಂತರಾಜ್, ಉದಯಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ನಾಗರೀಕರು ಪಿ. ವೆಂಕಟರಮಣಶೇಟ್ ಹಾಗೂ ಪ್ರೇಮಾ ಶೇಟ್ ದಂಪತಿಯನ್ನು ಮಾಧವಚಾರ್ ವೃತ್ತದಿಂದ ನಗರಸಭೆ ಕಚೇರಿ ಆವರಣದವೆರಗೂ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಕರೆತರಲಾಯಿತು.
ಕಂದಾಯಾಧಿಕಾರಿ ರಾಜ್‌ಕುಮಾರ್ ನಿರೂಪಿಸಿ, ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ಪವನ್‌ಕುಮಾರ್ ಉಡುಪ, ನರಸಿಂಹಚಾರ್, ರಮಾಕಾಂತ್ ನೇತೃತ್ವದ ತಂಡದ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಬಸವಣ್ಣನವರ ಭಾವಚಿತ್ರ ವಿರೂಪ ವಿರೋಧಿಸಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ

Next Post

ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ ವಿರುದ್ಧ ಜನರು ಬೀದಿಗಿಳಿಯಲಿದ್ದಾರೆ: ಮಾಜಿ ಸಚಿವ ಈಶ್ವರಪ್ಪ ಗುಡುಗು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ ವಿರುದ್ಧ ಜನರು ಬೀದಿಗಿಳಿಯಲಿದ್ದಾರೆ: ಮಾಜಿ ಸಚಿವ ಈಶ್ವರಪ್ಪ ಗುಡುಗು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!