Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಸಹಕಾರಿ: ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಮತ

November 18, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಯಾವ ರೀತಿ ಸಹಕಾರಿಯಾಗುತ್ತದೆ ಎಂದು ನಗರದ ಖ್ಯಾತ ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜೇಂದ್ರನಗರದಲ್ಲಿರುವ ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂರ್ಯಾಕ್ಟ್ ಕ್ಲಬ್ ವರಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

Also read: ದೇಶಪ್ರೇಮ ಜಾಗೃತಿ ಕಾರ್ಯಕ್ರಮಗಳಿಂದ ಐತಿಹಾಸಿಕ ವಿಷಯಗಳ ಅರಿವು: ಅಶ್ವತ್ಥ್ ನಾರಾಯಣ ಶೆಟ್ಟಿ

ಶಿವಮೊಗ್ಗದ ಭಾವಾಭಿನಯ ಅಥವಾ ನೃತ್ಯಾಭಿನಯದ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯು ಮಾನಸಿಕವಾಗಿ ಸಧೃಡಗೊಳ್ಳಲು ಕಲೆ, ಸಾಹಿತ್ಯ ಸಂಸ್ಕೃತಿಯ ಅರಿವು ಬಹಳ ಮುಖ್ಯವಾಗಿರುತ್ತದೆ. ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕಾಗಿ ಶ್ರೀವಿಜಯ ಸಂಸ್ಥೆ ಆನಂದ, ಆರೋಗ್ಯ ಎನ್ನುವ ವಿಶಿಷ್ಟ ಪ್ರಾತ್ಯಕ್ಷಿಕಾ ಮಾಲಿಕೆಯನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಿದ್ದೇವೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ ಛಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ರೊ. ಎಸ್.ಸಿ. ರಾಮಚಂದ್ರ ಅವರು ಮಾತನಾಡಿ, ವೈದ್ಯೋ ನಾರಾಯಣೋ ಹರಿ ಎನ್ನುವ ನಾಣ್ಣುಡಿಯನ್ನು ಉಲ್ಲೇಖಿಸಿ, ಪ್ರಖ್ಯಾತ ಮನೋವೈದ್ಯೆಯಾಗಿದ್ದರೂ ಕಲೆ, ಸಂಸ್ಕೃತಿ, ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಂಡಿರುವ ಡಾ. ಕೆ.ಎಸ್. ಪವಿತ್ರ ಅವರು ಈ ನಾಡಿನ ಸಾಂಸ್ಕೃತಿಕ ರಾಯಭಾರಿ. ಅವರಲ್ಲಿ ಅಡಗಿರುವ ಕಲಾ ಸರಸ್ವತಿಗೆ ಆಡಳಿತ ಮಂಡಳಿ ವತಿಯಿಂದ ಎಷ್ಟು ವಂದಿಸಿದರು ಸಾಲದು. ಮುಖ್ಯವಾಗಿ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿಯಾಗಿ ರಾಷ್ಟಮಟ್ಟಕ್ಕೆ ಸಾಂಸ್ಕೃತಿಕ ರಾಯಭಾರಿಯಾಗಿ ಬೆಳೆದಿರುವುದು ಹೆಮ್ಮೆಯ ವಿಷಯ ಎಂದರು.

ಟ್ರಸ್ಟ್ ಖಜಾಂಚಿಯಾದ ವಿಜಯ್ ಕುಮಾರ್ ಮಾತನಾಡಿ, ಕಲೆ ಮತ್ತು ಸಂಸ್ಕೃತಿಯ ಮೈಗೂಡಿಸಿಕೊಳ್ಳುವುದರಿಂದ ಖಿನ್ನತೆ, ಉತ್ತಮ ಆರೋಗ್ಯ ಹಾಗೂ ಸಂಸ್ಕಾರಯುತ ವ್ಯಕ್ತಿಯಾಗಿ ಬೆಳೆಯಲು ಸಹಕಾರಿಯಾಗಿರುತ್ತಾರೆ ಎಂದರು.
ನಾಡಿನ ಹೆಸರಾಂತ ಕವಿಗಳು ರಚಿಸಿದ ಕವನಗಳಿಗೆ ತಮ್ಮ ಭಾವಾಭಿನಯದ ಮೂಲಕ ವಿದ್ಯಾರ್ಥಿಗಳ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಇಂರ್ಯಾಕ್ಟ್ ಕ್ಲಬ್ ಅಧ್ಯಕ್ಷರಾದ ಆರ್.ಎಸ್. ಹರ್ಷಿತ್, ಕಾರ್ಯದರ್ಶಿ ಎಂ.ಪಿ. ಗಾನವಿ, ಪ್ರಾಂಶುಪಾಲರಾದ ಆರ್. ಸೂರ್ಯನಾರಾಯಣ್, ಸಹ ಶಿಕ್ಷಕರುಗಳಾದ ನರಸಿಂಹಯ್ಯ, ಬಿ.ಟಿ. ಪ್ರಶಾಂತ್, ರುಕ್ಕಯ್ಯ, ಬಿ.ಎಸ್. ಸುಷ್ಮಾ, ದಿವ್ಯಾ, ರೂಪ ರಾವ್ ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ದೇಶಪ್ರೇಮ ಜಾಗೃತಿ ಕಾರ್ಯಕ್ರಮಗಳಿಂದ ಐತಿಹಾಸಿಕ ವಿಷಯಗಳ ಅರಿವು: ಅಶ್ವತ್ಥ್ ನಾರಾಯಣ ಶೆಟ್ಟಿ

Next Post

ಹಣ ಪಡೆದು ಸೈಟ್ ಕೊಡದೆ ವಂಚನೆ: ಕಂಪೆನಿಗೆ ಬಿತ್ತು ಭರ್ಜರಿ ದಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಣ ಪಡೆದು ಸೈಟ್ ಕೊಡದೆ ವಂಚನೆ: ಕಂಪೆನಿಗೆ ಬಿತ್ತು ಭರ್ಜರಿ ದಂಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!