Sunday, August 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಿಸಿಎಂ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ವಾಪಸ್ಸು ಬಗ್ಗೆ ಸಿಎಂ ಹೇಳಿದ್ದೇನು?

November 24, 2023
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೇ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರ ಇಂದು ಬೆಂಗಳೂರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಡಿಸಿಎಂ ವಿರುದ್ಧ ಆರೋಪದ ತನಿಖೆ ನಡೆಸಲು ಸಿಬಿಐಗೆ ನೀಡಿದ ಅನುಮತಿ ಹಿಂಪಡೆಯಲು ತೀರ್ಮಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಸರ್ಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರ್ಕಾರದ ಅನುಮತಿ ಅವಶ್ಯ. 2019 ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಇವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನ ಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕು. ಆದರೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆದಿಲ್ಲ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅವರ ಮೌಖಿಕ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಸಿಬಿಐ ತನಿಖೆಗೆ ವಹಿಸಿದ್ದಾರೆ. ಈ ರೀತಿ ಮಾಡುವುದು ಕಾನೂನಿನ ರೀತ್ಯ ಸರಿಯಲ್ಲ ಎಂದರು.

Also read: ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ನ್ಯಾಯಾಲಯದ ತೀರ್ಮಾನದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಕಾನೂನುಬಾಹಿರವಾಗಿ ಮಂಜೂರಾತಿ ನೀಡಿರುವುದರಿಂದ ಅದ ಸರಿಯಿಲ್ಲ. ಅದನ್ನು ವಾಪಸ್ಸು ತೆಗೆದುಕೊಳ್ಳುತ್ತೇವೆ ಎಂದ ತೀರ್ಮಾನಿಸಿರುವುದಾಗಿ ತಿಳಿಸಿದರು.
ನ್ಯಾಯಾಲಯದ ತೀರ್ಮಾನಗಳಿಗೆ ಮಧ್ಯಪ್ರವೇಶ ಇಲ್ಲ:
29 ರಂದು ನ್ಯಾಯಾಲಯವು ಕೂಡ ಆದೇಶವನ್ನು ಎತ್ತಿಹಿಡಿಯುವ ಭಯದಿಂದ ಸರ್ಕಾರ ಇದನ್ನು ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನ್ಯಾಯಾಲಯದ ತೀರ್ಮಾನಗಳಿಗೆ ನಾವು ಮಧ್ಯಪ್ರವೇಶಿಸುವಂತಿಲ್ಲ. ನ್ಯಾಯಾಲಯ ಏನು ತೀರ್ಮಾನ ಮಾಡುತ್ತದೆಯೋ ಮಾಡಲಿ ಎಂದರು.

ಬೆಂಗಳರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್, ತೊಂದರೆಯಲ್ಲಿರುವವರಿಗೆ 7 ನಿಮಿಷದೊಳಗೆ ನೆರವು
ನಿರ್ಭಯ ನಿಧಿ ಅಡಿ ಬೆಂಗಳರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಇಂದು ಉದ್ಘಾಟಿಸಲಾಗಿದೆ. ಈ ಯೋಜನೆಗೆ 661.5 ಕೋಟಿ ರೂ. ಖರ್ಚಾಗಿದೆ. ಕೇಂದ್ರ ಸರ್ಕಾರದ ಶೇ.60 ಹಾಗೂ ರಾಜ್ಯಸರ್ಕಾರದ ಶೇ. 40 ರಷ್ಟು ಅನುದಾನ ನೀಡಲಾಗಿದೆ. ಬೆಂಗಳೂರು ನಗರದ ಜನರಿಗೆ ಸುರಕ್ಷತೆಯನ್ನು ಈ ಕೇಂದ್ರ ಒದಗಿಸಲಿದೆ. ಮಹಿಳೆಯರು, ಅಂಗವಿಕಲರು, ವಯೋವೃದ್ಧರಿಗೆ ಯಾವುದೇ ತೊಂದರೆ ಸಂಭವಿಸಿದರೂ ಈ ಕೇಂದ್ರ ಅವರಿಗೆ ತ್ವರಿತ ಸಹಾಯ ಒದಗಿಸಲಿದೆ. ಈ ಕೇಂದ್ರದ ಸಹಕಾರದಿಂದ ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಪೊಲೀಸರು 7 ನಿಮಿಷದೊಳಗೆ ಆಗಮಿಸಿ, ತೊಂದರೆಯಲ್ಲಿರುವ ಜನರಿಗೆ ನೆರವು ನೀಡಲಿದೆ. ಬೆಂಗಳೂರು ಸೇರಿದಂತೆ ದೇಶದ 8 ಕಡೆಗಳಲ್ಲಿ ಇಂತಹ ಕೇಂದ್ರವನ್ನು ತೆರೆಯಲಾಗಿದೆ. ದೇಶದ 8 ಸ್ಥಳಗಳಲ್ಲಿ ಈ ಕೇಂದ್ರಕ್ಕೆ ಮಂಜೂರಾತಿ ನೀಡಿದ್ದರೂ, ಬೆಂಗಳೂರಿನಲ್ಲಿ ಮಾತ್ರ ಸೇಫ್ ಸಿಟಿ ಕಮಾಂಡ್ ಕೇಂದ್ರ ಕಟ್ಟಡವನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗಿದೆ. ಈ ಕಟ್ಟಡಕ್ಕೆ ಸುಮಾರು 12 ಕೋಟಿ ರೂ. ವೆಚ್ಚವಾಗಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited       

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಏಕೆ ಹೊಟ್ಟೆಯುರಿ? ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಏಕೆ ಹೊಟ್ಟೆಯುರಿ? ಸಿಎಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರೀ ಮಳೆಗೆ ಭೂಕುಸಿತ | ಯಡಕುಮಾರಿ ಬಳಿ ಮಣ್ಣು ತೆರವು | ಈ ಮಾರ್ಗಗಳ ರೈಲು ಸಂಚಾರ ಕ್ಲೀಯರ್

August 17, 2025

ಅನಾಮಿಕನನ್ನು ಅರೆಸ್ಟ್ ಮಾಡಿ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ ಆಗ್ರಹ

August 17, 2025

ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

August 17, 2025

ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ

August 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರೀ ಮಳೆಗೆ ಭೂಕುಸಿತ | ಯಡಕುಮಾರಿ ಬಳಿ ಮಣ್ಣು ತೆರವು | ಈ ಮಾರ್ಗಗಳ ರೈಲು ಸಂಚಾರ ಕ್ಲೀಯರ್

August 17, 2025

ಅನಾಮಿಕನನ್ನು ಅರೆಸ್ಟ್ ಮಾಡಿ ತನಿಖೆ ನಡೆಸಿ: ಕೆ.ಎಸ್. ಈಶ್ವರಪ್ಪ ಆಗ್ರಹ

August 17, 2025

ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

August 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!