Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆ: ಕರ್ನಾಟಕಕ್ಕೆ ಒಂದು ಬೆಳ್ಳಿ, ಎರಡು ಕಂಚು

December 19, 2023
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಕಾರವಾರ |

ಚಂಡಿಗಢನಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್‌ಶಿಪ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ. ಪಂದ್ಯದಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚು ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಹೆಮ್ಮೆಯ ತಂಡವಾಗಿ ಕರ್ನಾಟಕ ಹೊರಹೊಮ್ಮಿದೆ.

ಸಬ್ ಜ್ಯೂನಿಯರ್ ಬಾಲಕಿಯರ ವಿಭಾಗದಲ್ಲಿ ಬೆಂಗಳೂರಿನ ಮೂವರು ಸ್ಕೇಟರ್ಸ್‌ಗಳು: ಮೂವರು ಬೆಂಗಳೂರಿನ ಆಟಗಾರರನ್ನೊಳಗೊಂಡ ಕರ್ನಾಟಕ ತಂಡವೂ ತಮಿಳುನಾಡು, ತೆಲಂಗಾಣ, ಜಮ್ಮು ಕಾಶ್ಮೀರ, ಆಂದ್ರಪ್ರದೇಶ ತಂಡವನ್ನ ಮಣಿಸಿತ್ತು. ನಂತರ ಚಂಡಿಗಢ ಜೊತೆಗೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸೋಲನ್ನಪ್ಪಿತು. ಬಳಿಕ ಮೂರನೇ ಸ್ಥಾನಕ್ಕಾಗಿ ಕೇರಳ ತಂಡದ ಜೊತೆಗೆ ನಡೆದ ಹಣಾಹಣಿಯಲ್ಲಿ 3-1ಪಾಯಿಂಟ್‌ಗಳಿಂದ ಗೆಲುವು ಸಾಧಿಸಿದೆ.
ತಂಡದಲ್ಲಿದ್ದವರು: ಮಾನ್ಯತಾ ಶಿರಸಿ(ಕ್ಯಾಪ್ಟನ್), ಆರ್ಯ ಮಂಜುನಾಥ ಬೆಂಗಳೂರು, ಯಶಸ್ವಿನಿ ಬೆಂಗಳೂರು, ಚಿನ್ಮಯಿ ಬೆಂಗಳೂರು, ಮಾನ್ಯ ಬಿ ಎಸ್ ಶಿರಸಿ, ಅಪೂರ್ವ ಕಾರವಾರ, ಕೀರ್ತಿ ಮುಂಡಗೋಡು, ಮಾನಸಿ ಬೆಳಗಾವಿ, ಆರಾಧ್ಯ ಮೆನನ್ ಕಾರವಾರ, ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11ವರ್ಷದೊಳಗಿನವರು) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರರು ಸಂಭೃಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ ನೇತೃತ್ವದ ತಂಡ ಹರ್ಯಾಣ ಎದುರು 6-0, ಆಂದ್ರಪ್ರದೇಶ ಎದುರು 3-0ವಿಜಯಿಯಾಗಿತ್ತು. ನಂತರ ಕೇರಳ ಜೊತೆಗೆ 2-0, ತಮಿಳುನಾಡು ಜೊತೆ 4-0 ಅಂತರದಿಂದ ಗೆಲುವು ಸಾಧಿಸಿತ್ತು. ಬಳಿಕ ಕೇರಳ ತಂಡದ ಜೊತೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ 3-1 ನಂತರದಲ್ಲಿ ಗೆಲುವಿನ ಕೇಕೆ ಹಾಕಿತ್ತು. ಬಳಿಕ ಪಂಜಾಬ್ ಜೊತೆ ನಡೆದ ಫೈನಲ್ ಪಂದ್ರದಲ್ಲಿ 1-2 ಅಂತರಗಳಿಂದ ಪರಾಭವಗೊಂಡು ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

Also read: ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯದ ಸೇವೆ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಂಡದಲ್ಲಿದ್ದವರು: ಆದ್ಯಾ ನಾಯ್ಕ ಕೈಗಾ(ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ಐಶ್ವರ್ಯ ತುಮಕೂರು, ಕವನ ತುಮಕೂರು, ಸನ್ನಿಧಿ ತುಮಕೂರು, ಅಹನಾ ನಾಯ್ಕ ಕಾರವಾರ, ಕುಶಾಲ ಬೆಂಗಳೂರು, ಅನಯಾ ಕಾರವಾರ‌ ತಂಡವನ್ನ ಪ್ರತಿನಿಧಿಸಿದ್ದರು.
ಕೆಡೆಟ್ ಮಿಕ್ಸಡ್ ವಿಭಾಗದಲ್ಲಿ ಆರಂಭದ ಪಂದ್ಯ ತಮಿಳುನಾಡು ಜೊತೆ ಡ್ರಾ, ಆಂದ್ರಪ್ರದೇಶ, ಕೇರಳ , ಎದುರು ಗೆದ್ದು ಸೆಮಿಫೈನಲ್‌ ತಲುಪಿತ್ತು. ಬಳಿಕ ಮತ್ತೆ ಎದುರಾದ ಕೇರಳ ಜೊತೆಗಿನ ಸೆಮಿಫೈನಲ್‌ ಪಂದ್ಯದಲ್ಲಿ ಪರಾಭವಗೊಂಡಿತ್ತು. ನಂತರ ಅಂಕಗಳ ಆಧಾರದ ಮೇಲೆ ಮೂರನೇ ಸ್ಥಾನಕ್ಕಾಗಿ ಆಂದ್ರಪ್ರದೇಶ ತಂಡದೊಂದಿಗೆ ನಡೆದ ಪಂದ್ಯದಲ್ಲಿ 1-3 ಅಂಕ ಗಳಿಸಿ ಕಂಚಿನ ಪದಕಕ್ಕಾಗಿ ತೃಪ್ತಿಪಟ್ಟುಕೊಂಡಿತ್ತು.

ತಂಡದಲ್ಲಿದ್ದವರು: ಆದ್ಯಾ ನಾಯ್ಕ ಕೈಗಾ(ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ರಾಜಗುರು ಶಿರಸಿ, ಸಾಕಿಬ್ ಕೈಗಾ, ಅಯ್ಯನ್ ಕೈಗಾ, ಶ್ರೀಶ ಶೇಷಗಿರಿ ಮೊಗೇರ ಕಾರವಾರ, ಐಶ್ವರ್ಯ ತುಮಕೂರು, ದಕ್ಷತ್ ತುಮಕೂರು ಕರ್ನಾಟಕ ತಂಡವನ್ನ ಪ್ರತಿನಿಧಿಸಿದ್ದರು.
ಒಟ್ಟಾರೆ ಟೂರ್ನಿಯಲ್ಲಿ ಕೈಗಾದ ಆದ್ಯಾ ನಾಯ್ಕ, ರಾಜಗುರು, ಭುವನೀತ, ಮಾನ್ಯತಾ, ಅಪೂರ್ವ ಕರ್ನಾಟಕ ತಂಡದ ಪರವಾಗಿ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಕರ್ನಾಟಕ ತಂಡದ ಆಟಗಾರರಿಗೆ ದಿಲೀಪ ಹಣಬರ ತರಬೇತಿ ನೀಡಿದ್ದರು. ಮಕ್ಕಳ ಸಾಧನೆಗೆ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಅಭಿನಂದನೆ ಸಲ್ಲಿಸಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKarwaraLatest News KannadaNewsinKannadaNewsKannadaಕಾರವಾರ
Previous Post

ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯದ ಸೇವೆ ಶ್ಲಾಘನೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕೇರಳದಲ್ಲಿ ಕೊರೋನಾ ರೂಪಾಂತರಿ ಪತ್ತೆ ಹಿನ್ನೆಲೆ: ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೇರಳದಲ್ಲಿ ಕೊರೋನಾ ರೂಪಾಂತರಿ ಪತ್ತೆ ಹಿನ್ನೆಲೆ: ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025

President Droupadi Murmu Flags Off 134th Durand Cup Trophies

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!