Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವೈಕುಂಠ ಏಕಾದಶಿ ಪ್ರಯುಕ್ತ ಸುಶ್ರಾವ್ಯ ಸುಪ್ರಭಾತ ಗೀತೆ ಗಾಯನ

ಎ2 ಮ್ಯೂಸಿಕ್ ಸಂಸ್ಥೆಯ “ವೆಂಕಟೇಶ್ವರ ಸುಬ್ರಹ್ಮಣ್ಯ” ಸಿಡಿ ಬಿಡುಗಡೆ

December 26, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ಶಾಸ್ತ್ರೀಯ ಸಂಗೀತದ ದಂತಕಥೆ, ಭಕ್ತಿ ಸಂಗೀತದಲ್ಲಿ ಅದರಲ್ಲೂ ವಿಶೇಷವಾಗಿ ಸುಪ್ರಭಾತದಲ್ಲಿ ಬೆರಗು ಮೂಡಿಸಿದ್ದ ಭಾರತ ರತ್ನ ಡಾ. ಎಂ.ಎಸ್. ಸುಬ್ಬು ಲಕ್ಷ್ಮಿ ಅವರ ಮೊಮ್ಮಕ್ಕಳಾದ ಎಸ್. ಐಶ್ವರ್ಯ ಮತ್ತು ಎಸ್. ಸೌಂದರ್ಯ ಸಹೋದರಿಯರು ವೈಕುಂಠ ಏಕಾದಶಿ ಪ್ರಯುಕ್ತ ಜೆಪಿ ನಗರದ ಎರಡನೇ ಹಂತದ ತಿರುಮಲಗಿರಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಸುಶ್ರಾವ್ಯವಾಗಿ ಸುಪ್ರಭಾತ ಗೀತೆಗಳನ್ನು ಹಾಡಿ ಭಕ್ತಾದಿಗಳು ಭಾವಪರವಶರಾಗುವಂತೆ ಮಾಡಿದರು.

ಇದೇ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿ ಎ2 ಕ್ಲಾಸಿಕಲ್ ಮ್ಯೂಸಿಕ್ ಸಂಸ್ಥೆಯ ಸಂಸ್ಥಾಪಕ, ಚಿತ್ರನಿರ್ಮಾಪಕ, ಗೀತ ರಚನೆಕಾರ ಪಿ. ಕೃಷ್ಣಪ್ರಸಾದ್ ಅವರ ಸಂಸ್ಥೆಯ ಮಾಲೀಕತ್ವದ “ವೆಂಕಟೇಶ್ವರ ಸುಬ್ರಹ್ಮಣ್ಯ” ಭಕ್ತಿ ಸಂಗೀತದ ಸಿಡಿಯನ್ನು ಈ ಸಹೋದರಿಯರು ಬಿಡುಗಡೆ ಮಾಡಿದರು. ಎ2 ಕ್ಲಾಸಿಕಲ್ ಮ್ಯೂಸಿಕ್ ಸಂಸ್ಥೆ ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಸೇರಿದಂತೆ ಹಲವಾರು ಚಿತ್ರ ಗೀತೆಗಳಿಗೆ ಖ್ಯಾತಿ ಪಡೆದಿದೆ.
ವೈಕುಂಠ ಏಕಾದಶಿಯನ್ನು ಸ್ಮರಣೀಯವಾಗಿಸಲು ಡಾ. ಎಂ.ಎಸ್. ಸುಬ್ಬು ಲಕ್ಷ್ಮಿ ಅವರ ಮೊಮ್ಮಕ್ಕಳ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಎಂದು ಪಿ. ಕೃಷ್ಣಪ್ರಸಾದ್ ತಿಳಿಸಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಭದ್ರಾವತಿಗೆ ಎಂಟ್ರಿ ಕೊಟ್ಟ ಕೋವಿಡ್ | ಇಂದು ಒಂದು ಪಾಸಿಟಿವ್ ಪತ್ತೆ

Next Post

ಪವಿತ್ರ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪವಿತ್ರ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ | ಸರ್ಪ ಸಂಸ್ಕಾರ ಪೂಜೆ

November 13, 2025

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

November 13, 2025

ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್ | ನ.15 ರಿಂದ ನಿಮ್ಮ ಜೀ ಕನ್ನಡದಲ್ಲಿ!

November 13, 2025

ವಿದ್ಯಾರ್ಥಿಗಳಿಗೆ ರಫ್ತು ಕ್ಷೇತ್ರದ ಮಾಹಿತಿ ಅತ್ಯವಶ್ಯ: ಜೋಯ್ಸ್ ರಾಮಾಚಾರಿ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ | ಸರ್ಪ ಸಂಸ್ಕಾರ ಪೂಜೆ

November 13, 2025

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

November 13, 2025

ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್ | ನ.15 ರಿಂದ ನಿಮ್ಮ ಜೀ ಕನ್ನಡದಲ್ಲಿ!

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!