Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಶದ ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಶ್ಲಾಘನೀಯ: ಶಾಸಕ ಚನ್ನಬಸಪ್ಪ ಅಭಿಪ್ರಾಯ

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

January 1, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಇಡೀ ಜಗತ್ತಿಗೆ ದೇವರು ಹೇಗಿದ್ದಾನೆ ಎಂದು ತಮ್ಮ ಶಿಲ್ಪಕಲೆಯ ಮೂಲಕ ತೋರಿಸಿಕೊಟ್ಟವರು ಅಮರ ಶಿಲ್ಪಿ ಜಕಣಾಚಾರಿಯವರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ Amarashilpi Jakanachari ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ಸಾಂಸ್ಕøತಿಕ ನೆಲೆಗಟ್ಟಿನ ಮತ್ತು ಉನ್ನತ ಪರಂಪರೆಯ ರಾಷ್ಟ್ರವಾಗಿದ್ದು, ತಮ್ಮದೇ ಆದ ರೀತಿಯಲ್ಲಿ ಶಿಲ್ಪಕಲೆಯ ಮೂಲಕ ದೇಶ ಕಟ್ಟುವ ಕಾರ್ಯವನ್ನು ಜಕಣಾಚಾರಿಯಂತಹ ಶಿಲ್ಪಿಗಳು ಮಾಡಿದ್ದಾರೆ. ಮೇರು ವ್ಯಕ್ತಿತ್ವದ ಇವರು ಸೋಮನಾಥ ದೇವಾಲಯ, ಬೇಲೂರು, ಹಳೇಬೀಡಿನಂತಹ ದೇವಾಲಯ ನಿರ್ಮಿಸಿದ ಪುಣ್ಯಾತ್ಮರು.

ಇಡೀ ಜಗತ್ತು ನಮ್ಮೆಡೆ ನೋಡುವಂತೆ ಮಾಡಿರುವುದು ಇಂತಹ ಶಿಲ್ಪಿಗಳು. ದೇಶದ ಶಿಲ್ಪಕಲೆಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ನಮ್ಮ ದೇಶಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಶಿಲ್ಪಕಲೆ ದೇಶದ ಅಸ್ಮಿತೆ. ದೇವಾಲಯಗಳ ಬಗ್ಗೆ ಶ್ರದ್ದೆ, ನಂಬಿಕೆ ಮತ್ತು ಆಸಕ್ತಿ ಹೊಂದಿರುವವರು ನಾವು. ನಮ್ಮದು ಸನಾತನ, ದೇವನಿರ್ಮಿತ ದೇಶ. ಸೋಮನಾಥ ಪುರ ಸೇರಿದಂತೆ ಅಯೋಧ್ಯ, ಕಾಶಿ ವಿಶ್ವನಾಥ ಹೀಗೆ ಅನೇಕ ದೇವಾಲಯಗಳನ್ನು ಭಗ್ನಗೊಳಿಸಲಾಗಿದ್ದು, ಹೋರಾಟದ ಮೂಲಕ ನಮ್ಮ ದೇವಾಲಯಗಳು ಮತ್ತು ಪರಂಪರೆಯನ್ನು ಉಳಿಸಿಕೊಂಡಿದ್ದೇವೆ ಎಂದರು.
ಶೃಂಗೇರಿಯ ಕನ್ನಡ ಪ್ರಾಧ್ಯಾಪಕರಾದ ಡಾ.ಕೆ.ಎಸ್.ವೆಂಕಪ್ಪ ಆಚಾರ್ಯ ಇವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ನಮ್ಮ ದೇಶದಲ್ಲಿರುವ ಕಲೆ, ಕೌಶಲ್ಯ, ಸಾಧನೆಗಳಿಂದಾಗಿ ವಿಶ್ವ ಇಂದು ನಮ್ಮನ್ನು ಗುರುತಿಸುತ್ತಿದೆ. ಆದರೆ ಹಿಂದಿನ ಅನೇಕ ಶಿಲ್ಪಕಲೆಗಳ ನಿರ್ಮಾತೃಗಳನ್ನು ಎಲ್ಲೂ ತೋರಿಸಿಲ್ಲ. ಕಲೆಯ ನಿರ್ಮಾತೃಗಳನ್ನು ಜಗತ್ತಿಗೆ ತೋರಿಸಬೇಕಿದೆ. ಶಿಲ್ಪಿ ಅಥವಾ ಕಲಾವಿದನನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸಬೇಕಿದ್ದು ಈ ಸಂಸ್ಮರಣಾ ದಿನಚರಣೆಯು ಇಂತಹ ಶಿಲ್ಪಿಗಳನ್ನು ಸಂಸ್ಮರಿಸಲು ಮತ್ತು ಸಮುದಾಯದವರೆಲ್ಲ ಒಟ್ಟುಗೂಡಲು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Also read: ಕಾರು-ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

12 ನೇ ಶತಮಾನದಲ್ಲಿ ತುಮಕೂರು ಬಳಿಯ ಕ್ರೀಡಾಪುರದಲ್ಲಿ ಜಕಣಾಚಾರಿಯವರು ಜನಿಸಿದರು. ವಿಶ್ವ ಪ್ರಸಿದ್ದ ಬೇಲೂರು, ಹಳೇಬೀಡು, ಸೋಮನಾಥ ದೇವಾಲಯ ನಿರ್ಮಾಣ ಮಾಡಿ ತಮ್ಮ ಕಲೆ, ಕೌಶಲ್ಯ, ಜಾಣ್ಮೆ, ಶ್ರದ್ದೆ ಮತ್ತು ಹಠವನ್ನು ಈ ಶಿಲ್ಪಕಲೆ ಮೂಲಕ ವಿಶ್ವಕ್ಕೇ ಸಾರಿದ್ದಾರೆ. ನಾವೆಲ್ಲ ಈ ಕುರಿತು ಚಿಂತಿಸಬೇಕು ಎಂದರು.
ಅತ್ಯಂತ ಚಾಣಾಕ್ಷ, ಕುಶಲಿ ಜಕಣಾಚಾರಿಯವರ ನೇತೃತ್ವದಲ್ಲಿ ಸಮುದಾಯದ ಅನೇಕ ಶಿಲ್ಪಿಗಳು ಕಾರ್ಯ ನಿರ್ವಹಿಸಿದ್ದು ದೇಶಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ಅನನ್ಯವಾಗಿದೆ. ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಭಾಗವಾಗಿ ರಥವನ್ನು ಹಾಗೂ ಒಂದು ಮೂರ್ತಿಯನ್ನು ನಮ್ಮ ಸಮುದಾಯದವರು ನಿರ್ಮಿಸಿರುವುದು ಹೆಮ್ಮೆಯ ವಿಷಯ. ನಮ್ಮ ಕೌಶಲ್ಯ, ಪ್ರತಿಭೆಗೆ ಜನಮನ್ನಣೆ ಸಿಗುತ್ತಿದ್ದು, ಈ ಕಲೆಯನ್ನು ಮುಂದಿನ ಪೀಳಿಗೆಗೆ ಕೊಂಡಯ್ಯಬೇಕು. ಯುವಜನತೆ ಪಾಲ್ಗೊಳ್ಳುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅವರಿಗೂ ಇತಿಹಾಸದ ಜ್ಞಾನ ಹೆಚ್ಚಬೇಕು. ಸಮಾಜ ಸಂಘಟನೆ ಆಗಬೇಕು. ಕಲೆಗೆ ಪ್ರೋತ್ಸಾಹ ದೊರಕಬೇಕು. ಹಾಗೂ ಗೌರವ, ಮನ್ನಣೆ ಸಿಗುಂತಹ ಕಾರ್ಯಗಳನ್ನು ಸಮಾಜಬಾಂಧವರು ಕೈಗೊಳ್ಳಬೇಕೆಂದು ಆಶಿಸಿದರು.

ಇದೇ ವೇಳೆ ಸಮಾಜದ ಇಬ್ಬರು ಸಾಧಕರಾದ ಶ್ರೀ ನವೀನ್ ಮತ್ತು ಶ್ರೀ ಭರತ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸ್ವಾಗತಿಸಿದರು. ಜಿಲ್ಲಾ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಆಗರದಹಳ್ಳಿ ನಿರಂಜನಮೂರ್ತಿ, ಗೌರವಾಧ್ಯಕ್ಷ ಸತ್ಯನಾರಾಯಣ್, ಕಾರ್ಯದರ್ಶಿ ಎನ್.ಟಿ.ಬಸವರಾಜ್, ಜಿಲ್ಲಾ ವಿಶ್ವಕರ್ಮ ಬ್ರಾಹ್ಮಣರ ಸಮಾಜದ ಅಧ್ಯಕ್ಷ ಸೋಮಾಚಾರಿ, ಮಾಜಿ ನಗರಸಭಾ ಉಪಾಧ್ಯಕ್ಷ ರಮೇಶ್, ಕಾಳಿಕಾಂಬ ದೇವಸ್ಥಾನದ ಶ್ರೀನಿವಾಸ ಮೂರ್ತಿ, ಸಮಾಜದ ಮುಖಂಡರು, ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Amarashilpi JakanachariKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA ChannabasappaNewsinKannadaNewsKannadaShimogaShivamoggaShivamoggaNewsಅಮರಶಿಲ್ಪಿ ಜಕಣಾಚಾರಿಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಾರು-ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Next Post

ರಾಮಜನ್ಮಭೂಮಿಗಾಗಿ ಹೋರಾಡಿದವರ ವಿರುದ್ಧ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಆರ್.ಅಶೋಕ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಮಜನ್ಮಭೂಮಿಗಾಗಿ ಹೋರಾಡಿದವರ ವಿರುದ್ಧ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಆರ್.ಅಶೋಕ ಆರೋಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!