No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಸ್ಸಾಂ | ಶಾಶ್ವತ ಶಾಂತಿ, ಸರ್ವತೋಮುಖ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆ | ಅಮಿತ್ ಶಾ

kalpa News by kalpa News
January 3, 2024
in Special Articles
0
ಅಸ್ಸಾಂ | ಶಾಶ್ವತ ಶಾಂತಿ, ಸರ್ವತೋಮುಖ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆ | ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಗೌಹಾಟಿ |

ಅಸ್ಸಾಂನಲ್ಲಿ ಶಾಶ್ವತ ಶಾಂತಿ ಸ್ಥಾಪಿಸಿ, ಇಲ್ಲಿನ ಸರ್ವತೋಮುಖ ಅಭಿವೃದ್ಧಿಯೆಡೆಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಬಂಡುಕೋರ ಉಲ್ಫಾ ಸಂಘಟನೆಯ ಜೊತೆಗಿನ ಐತಿಹಾಸಿಕ ಒಪ್ಪಂದವನ್ನು ಶ್ಲಾಘಿಸುತ್ತೇವೆ, ಇದು ಅಸ್ಸಾಂನಲ್ಲಿ ಶಾಶ್ವತ ಶಾಂತಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ ಎಂದರು.
ಕೇಂದ್ರ ಸರ್ಕಾರ, ಅಸ್ಸಾಂ ರಾಜ್ಯ ಸರ್ಕಾರ ಮತ್ತು ಉಲ್ಫಾವನ್ನು ಒಳಗೊಂಡಿರುವ ತ್ರಿಪಕ್ಷೀಯ ಒಪ್ಪಂದವು ಈ ಪ್ರದೇಶದಲ್ಲಿ ದಶಕಗಳ ಕಾಲದಿಂದಿದ್ದ ಹಿಂಸಾಚಾರದ ಅಂತ್ಯವನ್ನು ಸೂಚಿಸುವುದರ ಜೊತೆಗೆ ಅಸ್ಸಾಂನಲ್ಲಿ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ ಎಂದರು.

Also read: ತನ್ನ ಕೈ ಕಚ್ಚಿದ `ಇಲಿ’ಯ ವಿರುದ್ಧ ಸೇಡು ತೀರಿಸಿಕೊಂಡ ಯುವತಿ | ಆದರೆ ಹೇಗೆ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿಯವರ PMNarendraModi ಶಾಂತಿ ಮತ್ತು ಸೌಹಾರ್ದತೆಯ ದೃಷ್ಟಿಕೋನಕ್ಕೆ ಅನುಗುಣವಾಗಿ, ಅಸ್ಸಾಂ ಸೇರಿದಂತೆ ಇಡೀ ಈಶಾನ್ಯ ಪ್ರದೇಶದಲ್ಲಿ ಹಿಂಸಾಚಾರದ ಕರಾಳ ಅಧ್ಯಾಯವನ್ನು ಕೊನೆಗೊಳಿಸಲು ಗೃಹ ಸಚಿವ ಅಮಿತ್ ಶಾರವರ ನೇತೃತ್ವದಲ್ಲಿ ಶ್ಲಾಘನೀಯ ಪ್ರಯತ್ನಗಳು ನಡೆಯುತ್ತಿವೆ. ಡಿಸೆಂಬರ್ 29, 2023 ರಂದು ಸಹಿ ಹಾಕಲಾದ ಈ ತ್ರಿಪಕ್ಷೀಯ ಶಾಂತಿ ಒಪ್ಪಂದವು ಈಶಾನ್ಯ ರಾಜ್ಯಗಳಲ್ಲಿನ ದಶಕಗಳಷ್ಟು ಹಳೆಯದಾದ ಬಂಡಾಯವನ್ನು ಕೊನೆಗೊಳಿಸಲಿದೆ.
ದೀರ್ಘ ಕಾಲದಿಂದ ಉಲ್ಫಾ ಹಿಂಸಾಚಾರದಿಂದ ಬಳಲುತ್ತಿದ್ದ ಅಸ್ಸಾಂನಲ್ಲಿ 1979 ರಿಂದ ಸಾವಿರಾರು ಜನರು ಜೀವಗಳನ್ನು ಕಳೆದುಕೊಂಡಿದ್ದಾರೆ. ಭಯೋತ್ಪಾದನೆಯನ್ನು ಮಾನವೀಯತೆಯ ದೊಡ್ಡ ಶತ್ರುಎಂದು ಪರಿಗಣಿಸಿರುವ ಶಾ ಅವರ ನೀತಿಗಳು ಉಲ್ಫಾ ಬಂಡುಕೋರರು ಹಿಂಸಾಚಾರವನ್ನು ತ್ಯಜಿಸಲು, ಸಂಘಟನೆಯನ್ನು ವಿಸರ್ಜಿಸಲು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸೇರಲು ಕಾರಣವಾದವು. ಶ್ರಿ ಸಶಸ್ತ್ರ ಹೋರಾಟವನ್ನು ತ್ಯಜಿಸಿದ ಸದಸ್ಯರನ್ನು ಮುಖ್ಯವಾಹಿನಿಗೆ ತರಲಾಗುತ್ತಿದ್ದು, ಅವರ ಸೇರ್ಪಡೆಗಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮೋದಿ – ಶಾ ಜೋಡಿ ಮಾಡುತ್ತಿದೆ.

ಅಸ್ಸಾಂನಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಗೃಹ ಸಚಿವರ ಈ ನಿರ್ಣಾಯಕ ಹೆಜ್ಜೆ ಇಡೀ ಈಶಾನ್ಯದ ಭವಿಷ್ಯದ ಅಭಿವೃದ್ಧಿಗೆ ಮೈಲಿಗಲ್ಲಾಗಲಿದೆ. ಈಶಾನ್ಯ ರಾಜ್ಯಗಳಲ್ಲಿ ಒಂದರ ನಂತರೊAದರAತೆ ನಿರಂತರವಾಗಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತಿರುವ ಶಾರವರ ಪ್ರಯತ್ನಗಳು ಹಿಂಸಾಚಾರ ಮತ್ತು ಭಯೋತ್ಪಾದನೆ ಮುಕ್ತ ಭಾರತದ ಸೃಷ್ಟಿಗೆ ಕೊಡುಗೆ ನೀಡುತ್ತಿವೆ.
ಅಲ್ಲದೇ, ಅವರ ನೀತಿಗಳ ಫಲಸ್ವರೂಪವೆಂಬಂತೆ ಈಶಾನ್ಯದಲ್ಲಿ 9,000ಕ್ಕೂ ಹೆಚ್ಚು ಬಂಡುಕೋರರು ಸಶಸ್ತç ಹೋರಾಟವನ್ನು ತೊರೆದು ರಾಷ್ಟçದೆಡೆಗೆ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ್ದಾರೆ. ಅವರು ಸುರಕ್ಷಿತ ಮತ್ತು ಸಮೃದ್ಧ ರಾಷ್ಟçದ ನಿರ್ಮಾಣದಲ್ಲಿ ಗಮನಾರ್ಹವಾದ ಕೊಡುಗೆಯನ್ನು ನೀಡಲಿದ್ದಾರೆ.

ಕಳೆದ ಒಂಬತ್ತು ವರ್ಷಗಳ ಸಾಧನೆಗಳನ್ನು ನಾವೊಮ್ಮೆ ತಿರುಗಿ ನೋಡಿದಾಗ, ದೇಶವು ಸುರಕ್ಷಿತಕೈಯಲ್ಲಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಮೋದಿ ಮತ್ತು ಶಾ ಸಮರ್ಥ ನೇತೃತ್ವದಲ್ಲಿ ಭಯೋತ್ಪಾದನೆಯ ಪರಿಣಾಮಕಾರಿಯಾಗಿ ನಿಗ್ರಹದೊಂದಿಗೆ, ಭಾರತವು ಉಜ್ವಲ ಮತ್ತು ಹೆಚ್ಚು ಸುರಕ್ಷಿತ ಭವಿಷ್ಯಕ್ಕಾಗಿ ಸನ್ನದ್ಧವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited     

Tags: Amith ShahGouhatiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗೌಹಾಟಿಸಚಿವ ಅಮಿತ್ ಶಾ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತನ್ನ ಕೈ ಕಚ್ಚಿದ `ಇಲಿ’ಯ ವಿರುದ್ಧ ಸೇಡು ತೀರಿಸಿಕೊಂಡ ಯುವತಿ | ಆದರೆ ಹೇಗೆ ಗೊತ್ತಾ?

Next Post

Congress will see it’s end in Karnataka for practicing hate politics: Basavaraj Bommai

kalpa News

kalpa News

Next Post
ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

Congress will see it's end in Karnataka for practicing hate politics: Basavaraj Bommai

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL