Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪಿಎಂ ಯೋಜನೆಗಳಿಗೆ ಜಿಲ್ಲೆಯಲ್ಲಿ ನೊಂದಣಿಯಾದ ಸಂಖ್ಯೆ ಎಷ್ಟು? ಬಾಣಂತನಕ್ಕೆ ಸಿಗುವ ಸಹಾಯವೆಷ್ಟು?

ಪಿಎಂ ಸ್ವನಿಧಿ, ವಿಶ್ವಕರ್ಮ ಯೋಜನೆಗಳ ರಾಜ್ಯ ಉಸ್ತುವಾರಿ ಎಸ್.ಎ. ರಾಮದಾಸ್ ಮಹತ್ವದ ಹೇಳಿಕೆ

January 9, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಿಎಂ ಸ್ವನಿಧಿ ಮತ್ತು ಪಿಎಂ ವಿಶ್ವಕರ್ಮ ಯೋಜನೆಗಳ PM Schemes ಅನುಷ್ಠಾನಕ್ಕೆ ಕುರಿತಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಸ್ಪಂಧನೆ ಸಿಕ್ಕಿದೆ ಎಂದು ಯೋಜನೆಗಳ ಅನುಷ್ಠಾನದ ರಾಜ್ಯ ಉಸ್ತುವಾರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ S A Ramdas ಹೇಳಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2023 ರಿಂದ 28ರ ಅವಧಿಗೆ ಈ ಯೋಜನೆಗಳು ಚಾಲ್ತಿಯಲ್ಲಿರುತ್ತವೆ. ಕೇಂದ್ರ ಸರ್ಕಾರ ಇದಕ್ಕಾಗಿಯೇ 13 ಸಾವಿರ ಕೋಟಿ ಮೀಸಲಿರಿಸಿದೆ. ವಿಶ್ವಕರ್ಮ ಯೋಜನೆಗೆ ಈಗಾಗಲೇ ನೊಂದಣಿ ಆರಂಭವಾಗಿದ್ದು, ಆಯ್ಕೆಯಾದವರಿಗೆ 7 ದಿನಗಳ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ 500 ರೂ. ಸ್ಟೈಫಂಡ್ ನೀಡಲಾಗುವುದು. ಜೊತೆಗೆ ಇನ್ನೂ 15 ದಿನ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಕೋವಿಡ್ Covid ಸಂಕಷ್ಟದ ಬಳಿಕ ಬೀದಿ ಬದಿ ವ್ಯಾಪಾರಿಗಳು ತೊಂದರೆಗೆ ಒಳಗಾದರು. ಅವರಿಗೆ ಆರ್ಥಿಕ ಶಕ್ತಿ ತುಂಬುವ ಹಿನ್ನಲೆಯಲ್ಲಿ ಸ್ವನಿಧಿ ಯೋಜನೆಯನ್ನು ಜಾರಿಗೆ ತರಲಾಯಿತು. ಈಗಾಗಲೇ ಸುಮಾರು 60 ಲಕ್ಷ ಜನರಿಗೆ 11 ಸಾವಿರ ಕೋಟಿ ಬಂಡವಾಳವನ್ನು ನೀಡಲಾಗಿದೆ. ಈ ಯೋಜನೆಯ ಪ್ರಕಾರ ಆರಂಭದಲ್ಲಿ 10 ಸಾವಿರ ಸಾಲ ನೀಡಲಾಗುವುದು. ನಂತರ ಆ ಸಾಲ ತೀರಿದ ಮೇಲೆ 50 ಸಾವಿರ ಹಾಗೂ 1 ಲಕ್ಷದವರೆಗೂ ಬಂಡವಾಳ ಸಾಲ ನೀಡಲಾಗುತ್ತದೆ ಎಂದರು.

ಈ ಯೋಜನೆಯ ಜೊತೆಗೆ ಪ್ರಧಾನಮಂತ್ರಿಗಳ ಜೀವನ್ ಭೀಮ ಯೋಜನೆ, ಸುರಕ್ಷ ಯೋಜನೆ, ಪಿಂಚಣಿ ಯೋಜನೆ ಮುಂತಾದ ಯೋಜನೆಗಳನ್ನು ಕೂಡ ತಲುಪಿಸಲಾಗುವುದು. ಅಸಂಘಟಿತ ವಲಯದವರಿಗೆ ಪ್ರತಿ ತಿಂಗಳು ಪಿಂಚಣಿ ರೂಪದಲ್ಲಿ ಧನಸಹಾಯ ಮಾಡಲಾಗುವುದು. ಗರ್ಭೀಣಿಯಾದರೆ 5 ಸಾವಿರ, ಬಾಣಂತನಕ್ಕೆ 6 ಸಾವಿರ ಧನ ಸಹಾಯ ನೀಡಲಾಗುವುದು ಎಂದರು.

Also read: ಕೀಳರಿಮೆಯಿಂದ ಹೊರಬನ್ನಿ, ಕನಸುಗಳ‌ ಬೆನ್ನತ್ತಿ ಯಶಸ್ಸು ಪಡೆಯಿರಿ: ಡಾ.ಎಂ.ಆರ್. ಏಕಾಂತಪ್ಪ

ಅಲೆಮಾರಿಗಳಿಗೂ ಕೂಡ ಈ ಯೋಜನೆಯನ್ನು ತಲುಪಿಸಲಾಗುತ್ತದೆ. ಈ ಯೋಜನೆಗಳ ಫಲಾನುಭವಿಗಳ ಕುಟುಂಬದ ವಿವರಗಳನ್ನು ಪಡೆಯಲಾಗುವುದು. ಆ ಮೂಲಕ ಇಡೀ ಕುಟುಂಬವನ್ನು ಸಾಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ಕೂಡ ಇದಾಗಿದೆ. ಅವರೆಲ್ಲರಿಗೂ ಉಚಿತ ಆರೋಗ್ಯ ಶಿಬಿರದ ಮೂಲಕ ಆರೋಗ್ಯ ಕಾಪಾಡಲಾಗುವುದು. ಒಟ್ಟಾರೆ ಕಟ್ಟಕಡೆಯ ವ್ಯಕ್ತಿಯನ್ನು ಸಾಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಪ್ರಧಾನಮಂತ್ರಿಗಳ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಶಿವಮೊಗ್ಗದಲ್ಲಿ ಈ ಯೋಜನೆಗೆ ಒಂದು ಗುರಿ ನೀಡಲಾಗಿತ್ತು. ಸುಮಾರು 6037 ಗುರಿ ಹೊಂದಲಾಗಿತ್ತು. ಆದರೆ, ಈಗಾಗಲೇ 5520 ಜನರು ಹೆಸರನ್ನು ನೊಂದಾಯಿಸಿದ್ದಾರೆ. ಡಿ.30ರೊಳಗೆ ಶೇ.100 ರಷ್ಟು ಈ ಯೋಜನೆ ಸಫಲವಾಗುತ್ತದೆ. ಸುಮಾರು 382 ಜನರು ಈಗಾಗಲೇ ಸಾಲ ಪಡೆದು ಹಿಂದಿರುಗಿಸಿ ಹೆಚ್ಚಿನ ಸಾಲ ಸೌಲಭ್ಯಕ್ಕಾಗಿ ಕಾಯುತ್ತಿದ್ದಾರೆ ಎಂದರು.
Kalahamsa Infotech private limitedವಿಶ್ವಕರ್ಮ ಯೋಜನೆ ಒಂದು ಅತ್ಯುತ್ತಮ ಯೋಜನೆಯಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ 18 ವರ್ಗಗಳ ಕುಶಲಕರ್ಮಿಗಳಿಗೆ ಈ ಯೋಜನೆ ತಲುಪಲಿದೆ. ಇದುವರೆಗೂ ಈಗಾಗಲೇ ದೇಶದಲ್ಲಿ 59 ಲಕ್ಷ ಜನರು ಹಾಗೂ ರಾಜ್ಯದಲ್ಲಿ ಸುಮಾರು 18 ಲಕ್ಷ ಜನರು ಅರ್ಜಿ ಹಾಕಿದ್ದಾರೆ. ದೇಶದಲ್ಲಿಯೇ ಇದು ಮೊದಲ ಸ್ಥಾನದಲ್ಲಿದೆ ಎಂದರು.

ಮರ, ಕಬ್ಬಿಣದ ಕೆಲಸ, ಮಡಿಕೆ ತಯಾರಿಕರು, ಚಿನ್ನದ ಕೆಲಸ, ಹಳೆಯ ಪಾತ್ರೆಗಳ ವ್ಯಾಪಾರಿಗಳು, ಬಡಿಗೆ ಚಮ್ಮಾರ, ಬಿದಿರು ವ್ಯಾಪಾರಿಗಳು, ಹೂ ಮಾರುವವರು, ಮೀನಿನ ಬಲೆ ತಯಾರಕರು, ಗೋಣಿ ಚೀಲ ತಯಾರಕರು, ಸವಿತಾ ಸಮಾಜದವರು ಸೇರಿದಂತೆ ಸುಮಾರು 18 ವೃತ್ತಿಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗುತ್ತದೆ ಎಂದರು.

ಕರ್ನಾಟಕ ರಾಜ್ಯದ 4 ಜನ ಪುಟ್‍ಪಾತ್ ವ್ಯಾಪಾರಿಗಳಿಗೆ ಈ ಬಾರಿಯ ಗಣರಾಜ್ಯೋತ್ಸವ ದಿನದಂದು ಸತ್ಕರಿಸಲಾಗುತ್ತದೆ. ಹಾಗೆಯೇ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಾದ 10 ಜನರು ಕರ್ನಾಟಕ ರಾಜ್ಯದ ಪರವಾಗಿ ಭಾಗವಹಿಸಲಿದ್ದಾರೆ. ಇದು ರಾಜ್ಯಕ್ಕೆ ಸಂದ ಗೌರವವಾಗಿದೆ ಎಂದರು.

ಆಕಾಂಕ್ಷಿ ಅಲ್ಲ
ಮುಂದಿನ ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿಯಲ್ಲಿ ಎಂ.ಪಿ. ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನನಗೆ ಈಗಾಗಲೇ 2 ಜವಾಬ್ದಾರಿಗಳನ್ನು ನೀಡಲಾಗಿದೆ. ಅದನ್ನು ಸಂತೋಷದಿಂದ ನಿಭಾಯಿಸುತ್ತಿದ್ದೇನೆ. ಶಿವಮೊಗ್ಗಕ್ಕೂ ಕೂಡ ಈ ಯೋಜನೆಯ ಪ್ರಗತಿಯ ಬಗ್ಗೆ ಮಾತನಾಡಲು ಬಂದಿದ್ದೇನೆ ಎಂದರು.

ನನ್ನ ಕ್ಷೇತ್ರ ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿದೆ. ಇಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‍ನ್ನು ಗೆಲಲ್ಲಲು ಬಿಡುವುದಿಲ್ಲ. ಬಿಜೆಪಿಯನ್ನೇ ಗೆಲುಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ದತ್ತಾತ್ರಿ, ಬಿ.ಕೆ.ಶ್ರೀನಾಥ್, ಶಿವರಾಜ್, ಮಾಲತೇಶ್, ಪ್ರಕಾಶ್, ಲೋಕನಾಥ್, ಋಷಿಕೇಶ್ ಪೈ, ಮೋಹನ್, ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM SchemesS A RamdasShimogaShivamogga Newsಎಸ್.ಎ. ರಾಮದಾಸ್ಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕೀಳರಿಮೆಯಿಂದ ಹೊರಬನ್ನಿ, ಕನಸುಗಳ‌ ಬೆನ್ನತ್ತಿ ಯಶಸ್ಸು ಪಡೆಯಿರಿ: ಡಾ.ಎಂ.ಆರ್. ಏಕಾಂತಪ್ಪ

Next Post

ಕರುಳ ಕುಡಿಯನ್ನೇ ಕೊಂದ ಸ್ಟಾರ್ಟ್’ಪ್ ಸಿಇಒ ಚಿತ್ರದುರ್ಗದಲ್ಲಿ ಅರೆಸ್ಟ್ ಆಗಿದ್ದೇ ರೋಚಕ ಸ್ಟೋರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕರುಳ ಕುಡಿಯನ್ನೇ ಕೊಂದ ಸ್ಟಾರ್ಟ್'ಪ್ ಸಿಇಒ ಚಿತ್ರದುರ್ಗದಲ್ಲಿ ಅರೆಸ್ಟ್ ಆಗಿದ್ದೇ ರೋಚಕ ಸ್ಟೋರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!