Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪ್ರತಿಷ್ಠಿತ ಕಂಪನಿಗಳಿಂದ ಬಾಕಿಯಿರುವ ಸಾವಿರಾರು ರೂ. ಹಣ ವಸೂಲಿಗೆ ವಿಶೇಷ ತಂಡ

ಹಣ ವಸೂಲಿಗೆ ವಿಶೇಷ ತಂಡ, ಕಾನೂನು ಕೋಶ ರಚನೆ: ಈಶ್ವರ ಖಂಡ್ರೆ

January 11, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಕೊಡಗು, ಚಾಮರಾಜನಗರ ಮತ್ತಿತರ ಜಿಲ್ಲೆಗಳಲ್ಲಿ ಅರಣ್ಯ ಭೂಮಿಯನ್ನು ಸ್ವಾತಂತ್ರಪೂರ್ವದಿಂದಲೂ ಗುತ್ತಿಗೆಗೆ ಪಡೆದು ಕಾಫಿ, ಟೀ, ರಬ್ಬರ್ ಬೆಳೆಯುತ್ತಿರುವ ಪ್ರತಿಷ್ಠಿತ ಕಂಪನಿಗಳಿಂದ ಸುಮಾರು 2 ಸಾವಿರ ಕೋಟಿ ರೂ. ಗುತ್ತಿಗೆ ಹಣ ಮತ್ತು ಬಡ್ಡಿ ಬಾಕಿ ಬರಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ Minister Eshwar Khandre ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಅರಣ್ಯ ಇಲಾಖೆಯ ಒಳಹೊರಗನ್ನು ತಿಳಿಯಲು ಅಧ್ಯಯನ ಮಾಡಲು ಆರಂಭಿಸಿದಾಗ 2 ಸಾವಿರ ಕೋಟಿ ರೂ. ಬಾಕಿ ಇರುವುದು ಗಮನಕ್ಕೆ ಬಂದಿದ್ದು, ಇದರ ವಸೂಲಿಗೆ ಪ್ರಸ್ತುತ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ.ಪಿ. ರವಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಈ ಸಂಬಂಧ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕಾನೂನು ಹೋರಾಟ ನಡೆಸಲು ವಿಶೇಷ ಕಾನೂನು ಕೋಶ ರಚಿಸಲಾಗುವುದು ಎಂದು ತಿಳಿಸಿದರು.
ನಮ್ಮ ರಾಜ್ಯದ ವನ ಪ್ರದೇಶದಲ್ಲಿ ಸುಮಾರು 5500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಎಕರೆಗೆ 2 ರೂ. 7. ರೂ.ನಂತೆ ಬ್ರಿಟಿಷರ ಆಡಳಿತ ಕಾಲದಲ್ಲಿ ವಿವಿಧ ಕಂಪನಿಗಳಿಗೆ ಮತ್ತು ವ್ಯಕ್ತಿಗಳಿಗೆ 99 ವರ್ಷ ದೀರ್ಘಾವಧಿ ಗುತ್ತಿಗೆ ನೀಡಲಾಗಿತ್ತು. ಕೆಲವು ಗುತ್ತಿಗೆಯನ್ನು ಸ್ವಾತಂತ್ರ್ಯಾ ನಂತರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ಮುನ್ನ ನವೀಕರಿಸಲಾಗಿದೆ ಎಂದರು.

1997ರಲ್ಲಿ ಗುತ್ತಿಗೆ ದರವನ್ನು ಹೆಕ್ಟೇರ್ ಗೆ 5 ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಹೆಚ್ಚಳವನ್ನು ಪ್ರಶ್ನಿಸಿ ಮತ್ತು ಬಡ್ಡಿ ಹಣ ನೀಡುವ ವಿಚಾರದಲ್ಲಿ ಕಂಪನಿಗಳು ನ್ಯಾಯಾಲಯಕ್ಕೆ ಹೋಗಿವೆ. ದಶಕಗಳಿಂದ ಈ ಕಂಪನಿಗಳು ಗುತ್ತಿಗೆ ಹಣ ಪಾವತಿಸಿಲ್ಲ ಎಂದು ತಿಳಿಸಿದರು.

Also read: ಮಲೆನಾಡು, ಕರಾವಳಿ ಬಡ ಜೀವಗಳಿಗೆ ಬೆಲೆ ಇಲ್ವಾ: ಅನಿಲ್ ಹೊಸಕೊಪ್ಪ

ಲಭ್ಯ ಮಾಹಿತಿಯ ರೀತ್ಯ ವೀರಾಜಪೇಟೆಯ ಮರ್ಕೆರಾ ರಬ್ಬರ್ ಲಿ 1074 ಎಕರೆ ಭೂಮಿ ಗುತ್ತಿಗೆ ಪಡೆದಿದ್ದು 2015ರ ಮಾರ್ಚ್’ವರೆಗೆ ಬಡ್ಡಿ ಸಹಿತ 454 ಕೋಟಿ ರೂಪಾಯಿ ಪಾವತಿಸಬೇಕಿದ್ದರೆ, ಥಾಮ್ಸನ್ ರಬ್ಬರ್ ಇಂಡಿಯಾ ಲಿಮಿಟೆಡ್ 625 ಎಕರೆ ಗುತ್ತಿಗೆ ಪಡೆದಿದ್ದು 91 ಕೋಟಿ 29 ಲಕ್ಷ ರೂಪಾಯಿ ಪಾವತಿಸಬೇಕಿದೆ, ನಿಲಂಬೂರು ರಬ್ಬರ್ ಕಂಪನಿ ಲಿಮಿಟೆಡ್ 713 ಎಕರೆ ಗುತ್ತಿಗೆ ಪಡೆದಿದ್ದು 130 ಕೋಟಿ 22 ಲಕ್ಷ ರೂಪಾಯಿ ಪಾವತಿಸಬೇಕು ಹಾಗೂ ಪೋರ್ಟ್ ಲ್ಯಾಂಡ್ ರಬ್ಬರ್ ಎಸ್ಟೇಟ್ ಲಿಮಿಟೆಡ್ 1288 ಎಕರೆ ಗುತ್ತಿಗೆ ಪಡೆದಿದ್ದು 2022 ರವರೆಗೆ 536 ಕೋಟಿ 66 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂದು ವಿವರಿಸಿದರು.
Kalahamsa Infotech private limitedಇದರ ಜೊತೆಗೆ ಗ್ಲೆನ್ ಲಾರೆನ್ ಪ್ಲಾಂಟೇಷನ್ ಪ್ರೈ ಮತ್ತು ಟಾಟಾ ಕಾಫಿ ಲಿಮಿಟೆಡ್ ಸಂಸ್ಥೆ ಸೇರಿ 943 ಎಕರೆ ಅರಣ್ಯ ಭೂಮಿ ಗುತ್ತಿಗೆ ಪಡೆದಿದ್ದು ಗುತ್ತಿಗೆ ಹಣ, ಬಡ್ಡಿ ಮತ್ತು ದಂಡ ಮೊತ್ತ ಸೇರಿ 524 ಕೋಟಿ ರೂಪಾಯಿ ಬಾಕಿ ಪಾವತಿಸಬೇಕಿದೆ. ಚಾಮರಾಜನಗರದ ಹೊನ್ನಮಟ್ಟಿ ನೀಲಗಿರಿ ಪ್ಲಾಂಟೇಷನ್ ಲಿಮಿಟೆಡ್ ಮತ್ತಿತರರಿಂದ 2015ರವರೆಗೆ 25 ಕೋಟಿ ರೂಪಾಯಿ 36 ಲಕ್ಷ ರೂಪಾಯಿ ಬರಬೇಕಿದೆ. ಈ ಎಲ್ಲ ಕಂಪನಿಗಳು ಪಾವತಿಸಬೇಕಿರುವ ಗುತ್ತಿಗೆಹಣ, ಬಡ್ಡಿ, ಚಕ್ರಬಡ್ಡಿ, ದಂಡ ಮೊತ್ತ ಸೇರಿದರೆ ಒಟ್ಟು 2000 ಕೋಟಿ ರೂಪಾಯಿಗೂ ಹೆಚ್ಚು ಹಣ ಅರಣ್ಯ ಇಲಾಖೆಗೆ ಬರಬೇಕು. ಕೊಡಗು ಜಿಲ್ಲೆಯೊಂದರಲ್ಲೇ ಇಲಾಖೆಗೆ ಗುತ್ತಿಗೆ ಮೊತ್ತ 1601 ಕೋಟಿ ರೂಪಾಯಿ ಬರಬೇಕು ಎಂದು ಆಡಿಟ್ ವರದಿ ತಿಳಿಸಿದೆ ಎಂಬ ಅಂಕಿ ಅಂಶ ನೀಡಿದರು.

ಇದರಲ್ಲಿ ಥಾಮ್ಸನ್ ರಬ್ಬರ್ ಅರಣ್ಯ ಗುತ್ತಿಗೆ ಭೂಮಿಯನ್ನೇ ಸಾಗು ಜಮೀನು ಎಂದು ಬ್ಯಾಂಕ್’ನಲ್ಲಿ ಅಡಮಾನ ಇಟ್ಟು ಸಾಲ ಪಡೆದಿದ್ದು, ಸಾಲ ಕಟ್ಟದ ಕಾರಣ ಬ್ಯಾಂಕ್ ನವರು ಅದನ್ನು ಹರಾಜು ಹಾಕಿದ್ದಾರೆ ಎಂಬ ಅಂಶವೂ ಬೆಳೆಕಿಗೆ ಬಂದಿದೆ ಎಂದರು.

ಗುತ್ತಿಗೆ ಅವಧಿ ಮುಗಿದ ಅರಣ್ಯಭೂಮಿ ಹಿಂಪಡೆಯಲು ಮತ್ತು ಕಂಪನಿಗಳಿಂದ ಬರಬೇಕಾದ ಬಾಕಿ ವಸೂಲಿ ಮಾಡಲು ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್)   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ಮಲೆನಾಡು, ಕರಾವಳಿ ಬಡ ಜೀವಗಳಿಗೆ ಬೆಲೆ ಇಲ್ವಾ: ಅನಿಲ್ ಹೊಸಕೊಪ್ಪ

Next Post

ಬಳ್ಳಾರಿ, ಕೊಪ್ಪಳ | ಕರ್ನಾಟಕ ಸ್ಟೇಟ್ ಸೇಫ್ಟಿ ಇನ್ಸ್ಟಿಟ್ಯೂಟ್’ನಿಂದ ಸುರಕ್ಷತಾ ಸೆಮಿನಾರ್ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಳ್ಳಾರಿ, ಕೊಪ್ಪಳ | ಕರ್ನಾಟಕ ಸ್ಟೇಟ್ ಸೇಫ್ಟಿ ಇನ್ಸ್ಟಿಟ್ಯೂಟ್'ನಿಂದ ಸುರಕ್ಷತಾ ಸೆಮಿನಾರ್ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!