Sunday, October 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

33 ವರ್ಷಗಳ ಹಿಂದಿನ ರಥಯಾತ್ರೆ ಸ್ಮರಿಸಿದ ಅಡ್ವಾಣಿ ಮಿಸ್ ಮಾಡಿಕೊಂಡ ಆ ಶ್ರೇಷ್ಠ ವ್ಯಕ್ತಿ ಯಾರು?

January 13, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಅಯೋಧ್ಯೆಯಲ್ಲಿ #Ayodhya ರಾಮಮಂದಿರ ನಿಮಾರ್ಣವಾಗಬೇಕು ಎಂಬುದು ದೈವಿಕ ಕನಸಾಗಿದ್ದು, ಇದಕ್ಕಾಗಿಯೇ ವಿಧಿ ಪ್ರಧಾನಿ ನರೇಂದ್ರ ಮೋದಿ #NarendraModi ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ #LKAdvani ಭಾವನಾತ್ಮಕವಾಗಿ ಅಭಿಪ್ರಾಯಪಟ್ಟಿದ್ದಾರೆ.

`ರಾಮ ಮಂದಿರ ನಿರ್ಮಾಣ್, ಏಕ ದಿವ್ಯ ಸ್ವಪ್ನ ಕಿ ಪೂರ್ತಿ’ (ರಾಮ ಮಂದಿರ ನಿರ್ಮಾಣ – ದಿವ್ಯ ಕನಸಿನ ಈಡೇರಿಕೆ) ಎಂಬ ಶೀರ್ಷಿಕೆಯೊಂದಿಗೆ ಅಡ್ವಾಣಿ ಅವರು ಬರೆದಿರುವ ಈ ಲೇಖನದಲ್ಲಿ ರಾಮಮಂದಿರ #RamaMandir ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ನಡೆಸಿದ ರಥಯಾತ್ರೆಯನ್ನು ಸ್ಮರಿಸಿಕೊಂಡು, ಭಾವನಾತ್ಮಕವಾಗಿ ಹಳೆಯ ಪುಟಗಳನ್ನು ತೆರೆದಿಟ್ಟಿದ್ದಾರೆ.
ಘನತೆಗೆ ತಕ್ಕಂತೆ ಮಾತನಾಡಿದ ಹಿರಿಯ ಮುತ್ಸದ್ದಿ
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿಯೇ ಶ್ರೀರಾಮಮಂದಿರ ನಿರ್ಮಾಣವಾಗಬೇಕು ಎನ್ನುವುದು ಒಂದು ದೈವಿಕ ಕನಸಾಗಿದ್ದು, ಅದನ್ನು ವಿಧಿ ಬಹಳ ಹಿಂದೆಯೇ ನಿರ್ಧರಿಸಿತ್ತು. ಈ ಒಂದು ಕಾರ್ಯಕ್ಕಾಗಿಯೇ ವಿಧಿಯೇ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಹೇಳುವ ಮೂಲಕ ತಮ್ಮ ಮುತ್ಸದ್ದಿತನಕ್ಕೆ ತಕ್ಕಂತೆ ಅಭಿಪ್ರಾಯಪಟ್ಟಿದ್ದಾರೆ.

ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅಡ್ವಾಣಿ ಅವರು, ತಮ್ಮ ರಥಯಾತ್ರೆ #RathaYatra ಹಾಗೂ ರಾಮಮಂದಿರ ನಿರ್ಮಾಣ ಕುರಿತು ಅನೇಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮನೇ #LordRama ತನ್ನ ಭಕ್ತ ಮೋದಿಯನ್ನು ಆಯ್ಕೆ ಮಾಡಿಕೊಂಡಿದ್ದು, ಇದೆ ದೈವಿಕ ನಿರ್ಣಯ ಎಂದಿದ್ದಾರೆ.
Kalahamsa Infotech private limited1990ರ ಸೆ.25ರಂದು ಬೆಳಗ್ಗೆ ರಥಯಾತ್ರೆಯನ್ನು ಆರಂಭಿಸಿದಾಗ ಇದೊಂದು ದೊಡ್ಡ ಚಳವಳಿಯ ರೂಪ ಪಡೆದುಕೊಳ್ಳುತ್ತದೆ ಎಂದು ನಾವು ಅಂದಾಜು ಮಾಡಿರಲಿಲ್ಲ. ರಥಯಾತ್ರೆ ನಡೆಸುವ ಸಂದರ್ಭಲ್ಲಿ ನರೇಂದ್ರ ಮೋದಿ ಹೆಚ್ಚು ಪ್ರಸಿದ್ದಿ ಪಡೆದಿರಲಿಲ್ಲ. ರಥಯಾತ್ರೆ ಆರಂಭದಲ್ಲೇ ಇದಕ್ಕೆ ನಾನೊಬ್ಬ ಕೇವಲ ಸಾರಥಿ ಮಾತ್ರ ಎಂಬುದು ನನಗೆ ತಿಳಿದಿತ್ತು ಎಂದಿದ್ದಾರೆ.

ಜ.22ರಂದು ಪ್ರಾಣಪ್ರತಿಷ್ಠೆಗೊಳುತ್ತಿರುವ ಕ್ಷಣವನ್ನು ಪ್ರತಿ ಭಾರತೀಯನೂ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಶ್ರೀರಾಮನ ಪ್ರತಿಷ್ಠಾಪನೆಗೊಳ್ಳುವ ಜೊತೆಯಲ್ಲಿ ಪ್ರಭು ರಾಮನ ಗುಣಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಮಂದಿರ ನಿರ್ಮಾಣ ಹೋರಾಟ ಆರಂಭದಲ್ಲಿ ಮುಂದಡಿ ಇಟ್ಟಿದ್ದ ತಮ್ಮ ಆತ್ಮೀಯ ಗೆಳೆಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆದು ಅಡ್ವಾಣಿ ಭಾವುಕರಾಗಿದ್ದರೆ. ಈ ಒಂದು ಐತಿಹಾಸಿಕ ಕ್ಷಣದಲ್ಲಿ ಅಟಲ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ಈ ಲೇಖನದಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗಬೇಕೆಂಬ ದೈವಿಕ ಕನಸು ನನಸಾಗಿದೆ ಎಂದು ಉಲ್ಲೇಖಿಸಿದ್ದಾರೆ. `ರಾಷ್ಟ್ರಧರ್ಮ’ ಹಿಂದಿ ಪತ್ರಿಕೆಯಲ್ಲಿ ಜ.16ರಂದು ಅಡ್ವಾಣಿಯವರ ಈ ಲೇಖನ ಪ್ರಕಟಗೊಳ್ಳಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaBJPL K AdvaniLord Ramanarendra modiPrana PratishtaRam MandirRathayatraಅಯೋಧ್ಯೆಎಲ್.ಕೆ. ಅಡ್ವಾಣಿದೈವಿಕ ಕನಸುನವದೆಹಲಿಪ್ರಧಾನಿ ನರೇಂದ್ರ ಮೋದಿಪ್ರಾಣ ಪ್ರತಿಷ್ಠೆಬಿಜೆಪಿರಥಯಾತ್ರೆರಾಮ ಜನ್ಮಭೂಮಿರಾಮಮಂದಿರಶ್ರೀರಾಮ
Previous Post

ರಾಜ್ಯದಲ್ಲಿ ಎಷ್ಟು ರೈತರು ಬೆಳೆವಿಮೆ ಮಾಡಿಸಿದ್ದಾರೆ? ಕೃಷಿ ಸಚಿವರು ನೀಡಿದ ಮಾಹಿತಿಯೇನು?

Next Post

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನಮ್ಮ ಮಹಾಕಾವ್ಯದ ಸಂದೇಶ ಪಾಲನೆಯಿಂದ ಸಂಸ್ಕೃತಿ ರಕ್ಷಣೆ | ಮಾಹುಲಿ ವಿದ್ಯಾಸಿಂಹಾಚಾರ್ಯ ಅಭಿಮತ

October 26, 2025

ಚಿಕ್ಕಮಗಳೂರು | ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

October 26, 2025

ರೈಲ್ವೆ ಸಿಬ್ಬಂದಿಯ ಸಮಯೋಚಿತ ಕಾರ್ಯ | ಪ್ರಯಾಣಿಕನ ಕೈ ಸೇರಿತು ಮರೆತು ಹೋಗಿದ್ದ ಲ್ಯಾಪ್ ಟಾಪ್

October 26, 2025

ಅ.30-31 | ವಿಜಯದಾಸರ ಆರಾಧನೆ | ಬೊಮ್ಮಸಂದ್ರ ರಾಯರ ಮಠದಲ್ಲಿ ವಿಶೇಷ ಪ್ರವಚನ

October 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನಮ್ಮ ಮಹಾಕಾವ್ಯದ ಸಂದೇಶ ಪಾಲನೆಯಿಂದ ಸಂಸ್ಕೃತಿ ರಕ್ಷಣೆ | ಮಾಹುಲಿ ವಿದ್ಯಾಸಿಂಹಾಚಾರ್ಯ ಅಭಿಮತ

October 26, 2025

ಚಿಕ್ಕಮಗಳೂರು | ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

October 26, 2025

ರೈಲ್ವೆ ಸಿಬ್ಬಂದಿಯ ಸಮಯೋಚಿತ ಕಾರ್ಯ | ಪ್ರಯಾಣಿಕನ ಕೈ ಸೇರಿತು ಮರೆತು ಹೋಗಿದ್ದ ಲ್ಯಾಪ್ ಟಾಪ್

October 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!