No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಮ್ಮ ಮನವೇ ಅಯೋಧ್ಯಾನಗರಿ ಆಗಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಆಶಯ

ಶ್ರೀ ರಾಮನಾಮ ಜಪ' ಆನ್ಲೈನ್ ಆಂದೋಲನಕ್ಕೆ ವಿಧ್ಯುಕ್ತ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 17, 2024
in ಬೆಂಗಳೂರು ನಗರ
0
ನಮ್ಮ ಮನವೇ ಅಯೋಧ್ಯಾನಗರಿ ಆಗಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಮ ನಾಮದ ಅರ್ಥಾನುಸಂಧಾನಗಳು ನಮ್ಮ ಮನಸ್ಸಿನಲ್ಲಿ ಮೂಡಬೇಕಾದರೆ ಮೊದಲು ನಮ್ಮ ಮನಸ್ಸು ಅಯೋಧ್ಯಾ ನಗರಿ ಆಗಬೇಕು ಎಂದು ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಹೇಳಿದರು.

ಅಯೋಧ್ಯೆಯಲ್ಲಿ Ayodhya Rama Mandira ನಡೆಯಲಿರುವ ಶ್ರೀ ರಾಮಚಂದ್ರನ ಮೂರ್ತಿ ಪ್ರತಿಷ್ಠಾಪನಾ ಕಾರ್ಯದ ಅಂಗವಾಗಿ ದೇಶದ ಎಲ್ಲ ಭಕ್ತರಿಂದ ರಾಮನಾಮ ಜಪ ನಡೆಯಬೇಕು ಎಂಬ ಉದ್ದೇಶದಿಂದ ಜ.22 ರ ವರೆಗೆ (ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಆಗುವ ಶುಭ ಘಳಿಗೆ ವರೆಗೆ) ಶ್ರೀ ಮಠ ಆಯೋಜಿಸಿರುವ ನಿತ್ಯ 20 ನಿಮಿಷ ಸಾಮೂಹಿಕ ಶ್ರೀ ರಾಮನಾಮಜಪ’ ಯಜ್ಞ ಆನ್ಲೈನ್ ಆಂದೋಲನಕ್ಕೆ ವಿಧ್ಯುಕ್ತ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.
ನಮಗೆ ಎರಡು ವಿಧದ ಬಾಹ್ಯ ಮತ್ತು ಅಂತರ್ ಶತ್ರುಗಳು ಇದ್ದಾರೆ. ಅಂತರ್ ಶತ್ರುಗಳು ಎಂದರೆ ದುಷ್ಟವಾದ ಕಾಮ, ಕ್ರೋಧಾದಿದೋಷಗಳು. ರಾಮನಾಮ ಜಪದ ಮೂಲಕ ನಾವು ಇವುಗಳನ್ನು ದೂರ ಓಡಿಸಬೇಕು ಎಂದರು.

ಅಯೋಧ್ಯೆಯಲ್ಲಿ ಶ್ರೀ ರಾಮ ನೆಲೆಸುತ್ತಿರುವ ಈ ಸಂದರ್ಭದಲ್ಲಿ ರಾಮನಾಮ ಜಪ ಮಾಡಿ ನಮ್ಮ ಮನಸ್ಸನ್ನು ನಾವು ಅಯೋಧ್ಯಾ ನಗರಿಯನ್ನಾಗಿ ಮಾಡಿಕೊಂಡರೆ ಕಾಮ, ಕ್ರೋಧಾದಿಗಳು ನಮ್ಮ ಮೇಲೆ ಯುದ್ಧ ಮಾಡಲು ಬಂದರೂ ತಾವಾಗಿಯೇ ನಾಶ ಹೊಂದುತ್ತವೆ. ಯಾವುದೇ ದುಷ್ಟಶಕ್ತಿಗಳು ಬಾಹ್ಯವಾಗಿ ನಮ್ಮ ಮೇಲೆ ಆಕ್ರಮಣ ಮಾಡಲು ಬಂದರೂ ಅವಕ್ಕೆ ಸೋಲಾಗುತ್ತದೆ ಎಂದರು.

Kalahamsa Infotech private limitedನಮ್ಮ ಮನಸ್ಸು ರಾಮನ ಮಂದಿರವಾದರೆ ಭಗವಂತನ ಗುಣ ಚಿಂತನೆಗಳನ್ನು, ಶಾಸ್ತ್ರದ ವಿಚಾರಗಳನ್ನು ಯಾವಾಗಲೂ ಕೇಳಲು ಸನ್ನದ್ಧವಾಗುತ್ತದೆ. ಅಂತಹ ಅಯೋಧ್ಯಾವಾಗುವ ನಮ್ಮ ಮನಸ್ಸಿನಲ್ಲಿ ಶ್ರೀ ರಾಮಚಂದ್ರ ಯಾವಾಗಲೂ ನೆಲೆಸುತ್ತಾನೆ. ತನ್ನ ಗುಣ ಚಿಂತನೆಗಳನ್ನು ನಮಗೆ ದಯಪಾಲಿಸುತ್ತಾನೆ. ದೇಶದ ಮತ್ತು ವಿಶ್ವದ ಪ್ರತಿಯೊಬ್ಬರ ಮನವೂ ರಾಮನ ಆಲಯವಾದರೆ ಸುಖ, ಶಾಂತಿ ತಾನಾಗಿಯೇ ಲಭಿಸುತ್ತದೆ. ವಿಶ್ವವು ನೆಮ್ಮದಿಯ ಸುಂದರ ತೋಟವಾಗುತ್ತದೆ ಎಂದರು.

ಹಾಗಾಗಿ ನಾವೆಲ್ಲರೂ ಯಾವುದೇ ಅಂತರ, ತಾರತಮ್ಯ ಇಟ್ಟುಕೊಳ್ಳದೇ ನಿತ್ಯ ಶ್ರೀರಾಮ ಜಯರಾಮ ಜಯ ಜಯ ರಾಮ‘ ಎಂಬ ಸರಳ ಮಂತ್ರವನ್ನು ಪಠಿಸಿ ಧನ್ಯತೆ ಮೆರೆಯೋಣ ಎಂದು ಶ್ರೀಸತ್ಯಾತ್ಮ ತೀರ್ಥರು ಸಂದೇಶ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Ayodhya Rama mandiraBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಯೋಧ್ಯೆ ರಾಮ ಮಂದಿರಬೆಂಗಳೂರುರಾಮನಾಮ ಜಪಶ್ರೀರಾಮ ಜಯರಾಮ ಜಯ ಜಯ ರಾಮ
Share199Tweet123Send
Previous Post

ಪೊಲೀಸರಿಗೆ ಫ್ರೀ ಹ್ಯಾಂಡ್, ಹಾಗೆಂದು ದುರುಪಯೋಗ ಬೇಡ: ಸಿದ್ದರಾಮಯ್ಯ ಎಚ್ಚರಿಕೆ

Next Post

ಸ್ಟಾರ್ಟ್ ಅಪ್ ಪರಿಸರ ವಿಕಸನಕ್ಕೆ ಉತ್ತಮ ವೇದಿಕೆ ಅನ್ವೇಷಣಾ ಸಂಸ್ಥೆ: ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಟಾರ್ಟ್ ಅಪ್ ಪರಿಸರ ವಿಕಸನಕ್ಕೆ ಉತ್ತಮ ವೇದಿಕೆ ಅನ್ವೇಷಣಾ ಸಂಸ್ಥೆ: ಪಾಟೀಲ್

ಸ್ಟಾರ್ಟ್ ಅಪ್ ಪರಿಸರ ವಿಕಸನಕ್ಕೆ ಉತ್ತಮ ವೇದಿಕೆ ಅನ್ವೇಷಣಾ ಸಂಸ್ಥೆ: ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL