No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಮನ ದರ್ಶನಕ್ಕೆ ತುಂಬಿ ತುಳುಕುತ್ತಿದೆ ಅಯೋಧ್ಯೆ | ಎಲ್ಲೆಲ್ಲೂ ಜನಸಮೂಹ

ಇತಿಹಾಸ ಸೃಷ್ಠಿಸುತ್ತಿದೆ ರಾಮನೂರು | ಬೆಳಗಿನ ಜಾವ 3 ಗಂಟೆಯಿಂದಲೇ ಕ್ಯೂ

kalpa News by kalpa News
January 23, 2024
in ರಾಷ್ಟ್ರೀಯ
0
ರಾಮನ ದರ್ಶನಕ್ಕೆ ತುಂಬಿ ತುಳುಕುತ್ತಿದೆ ಅಯೋಧ್ಯೆ | ಎಲ್ಲೆಲ್ಲೂ ಜನಸಮೂಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ  |

ರಾಮಲಲ್ಲಾ ಪ್ರತಿಷ್ಠಾಪನಾ Ramalalla Prathishtapane ಕಾರ್ಯ ನಿನ್ನೆ ಪೂರ್ಣಗೊಂಡ ಬೆನ್ನಲ್ಲೇ ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ತೆರೆದಿದ್ದು, ರಾಮನ ದರ್ಶನಕ್ಕಾಗಿ ಅಯೋಧ್ಯೆ ತುಂಬಿತುಳುಕುತ್ತಿದೆ.

ದೇಶ ಹಾಗೂ ವಿದೇಶಗಳಿಂದ ರಾಮಭಕ್ತರು ಹರಿದುಬರುತ್ತಿದ್ದು, ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ.
ಇಂದು ಬೆಳಗಿನಜಾವ 3 ಗಂಟೆಯಿಂದಲೇ ಸಾವಿರಾರು ಮಂದಿ ಸಾಲುಗಟ್ಟಿ ನಿಂತಿದ್ದು, ರಾಮನೂರು ಹೊಸ ಇತಿಹಾಸ ಸೃಷ್ಠಿಸುತ್ತಿದೆ. ಅಯೋಧ್ಯೆಗೆ ಕೇಸರಿ ಧ್ವಜ ಹಾಗೂ ಉಡುಪಿನೊಂದಿಗೆ ಭಕ್ತರು ದಂಡು ದಂಡಾಗಿ ಆಗಮಿಸುತ್ತಿದ್ದು, ಜೈಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

Also read: ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ

ದರ್ಶನ ಸಮಯ ನಿಗದಿ
ಭಕ್ತರಿಗೆ ಬಾಲರಾಮನ ದರ್ಶನಕ್ಕಾಗಿ ಎರಡು ಅವಧಿಯನ್ನು ನಿಗದಿಪಡಿಸಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ Shriram Janmabhoomi Thirtha Kshethra Trust ತಿಳಿಸಿದೆ.
Kalahamsa Infotech private limitedಮೊದಲ ಅವಧಿಯು ಬೆಳಗ್ಗೆ 7 ರಿಂದ 11.30ರವರೆಗೆ ಮತ್ತು ಎರಡನೇ ಅವಧಿಯು ಮಧ್ಯಾಹ್ನ 2 ಗಂಟೆಯಿAದ ಸಂಜೆ 7 ಗಂಟೆಯವರೆಗೆ ನಿಗದಿಪಡಿಸಲಾಗಿದೆ.

ನಿತ್ಯ ಸಂಜೆ 6.30ಕ್ಕೆ ವಿಶೇಷ ಭಜನೆ, ಶೃಂಗಾರ ಆರತಿ ಕಾರ್ಯಕ್ರಮ ನಡೆಯಲಿದ್ದು, ಒಂದು ದಿನ ಮೊದಲೇ ಭಕ್ತರು ತಮ್ಮ ಸ್ಥಾನವನ್ನು ಕಾಯ್ದಿರಿಸಬೇಕು.

ಸಂಜೆ 7 ಗಂಟೆಗೆ ಬಾಲರಾಮನಿಗೆ ಆರತಿ ನೆರವೇರಲಿದ್ದು, ಆರತಿ ದರ್ಶನಕ್ಕಾಗಿ ಬರುವ ಭಕ್ತರು ಟ್ರಸ್ಟ್ ಕಚೇರಿಯಲ್ಲಿ ಮುಂಚಿತವಾಗಿ ಪಾಸ್ ಪಡೆದಿರಬೇಕು ಎಂದು ಅವರು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: AyodhyaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRamalalla PrathishtapaneShriram Janmabhoomi Thirtha Kshethra Trustಅಯೋಧ್ಯೆರಾಮಲಲ್ಲಾಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಹುಲ್ ನ್ಯಾಯ ಯಾತ್ರೆ ಮೇಲಿನ ದಾಳಿ ಹೇಯ ಕೃತ್ಯ: ಈಶ್ವರ ಖಂಡ್ರೆ

Next Post

ಅಯೋಧ್ಯೆ ಮಂದಿರಕ್ಕೆ ಸಾರ್ವಜನಿಕರಿಗೆ ಏಕಾಏಕಿ ಎಂಟ್ರಿ ಬಂದ್ | ಕಾರಣವೇನು?

kalpa News

kalpa News

Next Post
ಅಯೋಧ್ಯೆ ಮಂದಿರಕ್ಕೆ ಸಾರ್ವಜನಿಕರಿಗೆ ಏಕಾಏಕಿ ಎಂಟ್ರಿ ಬಂದ್ | ಕಾರಣವೇನು?

ಅಯೋಧ್ಯೆ ಮಂದಿರಕ್ಕೆ ಸಾರ್ವಜನಿಕರಿಗೆ ಏಕಾಏಕಿ ಎಂಟ್ರಿ ಬಂದ್ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL