No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

ಪರ್ತಗಾಳಿ  ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದವಡೇರ್ ಆಶೀರ್ವಚನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2024
in ಶಿವಮೊಗ್ಗ
0
ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |
ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಪರಮಪೂಜ್ಯ ಪರ್ತಗಾಳಿ  ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದವಡೇರ್ ಸ್ವಾಮೀಜಿ ಹೇಳಿದ್ದಾರೆ.
ಅವರು ನಗರದ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮೀವೆಂಕಟರಮಣ ದೇವಮಂದಿರದಲ್ಲಿ ತಮ್ಮ 5 ದಿನಗಳ ಮೊಕ್ಕಂ ಸಂದರ್ಭದಲ್ಲಿ ಸಮಾಜ ಪ್ರಾರಂಭವಾಗಿ ಶಿವಮೊಗ್ಗದಲ್ಲಿ 70 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಏಳಿಗೆಗಾಗಿ ಶ್ರಮಿಸಿದ ಮಾಜಿ ಅಧ್ಯಕ್ಷರುಗಳಿಗೆ ಮತ್ತು ದಾನಿಗಳಿಗೆ ಹಾಗೂ ಪ್ರಮುಖರನ್ನು ಸನ್ಮಾನಿಸಿ ವಿಜಯೇಂದ್ರ ರಾಮನಾಥ್ ಭಟ್ ಅವರ ಶ್ರೀ ವಿಷ್ಣು ಸಹಸ್ರನಾಮದ ಷಷ್ಠಾಂಶ ಪುಸ್ತಕ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಆರ್ಶೀವಚನ ನೀಡಿದರು.

ಸಮಾಜಕ್ಕಾಗಿ ತನುಮನಧನ ಸಮರ್ಪಿಸಿ ಸಮಾಜದ ಬೇರನ್ನು ಗಟ್ಟಿಗೊಳಿಸಿದ ಹಿರಿಯರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಇತರರಿಗೆ ಪ್ರೇರಣೆಯಾಗುತ್ತದೆ. ಗಿಡದಲ್ಲಿನ ಫಲಗಳನ್ನು ಮಾತ್ರ ನೋಡುವುದಲ್ಲ. ಅದರ ಬೇರುಗಳನ್ನು ಕೂಡ ಗಮನಿಸಬೇಕು ಎಂದರು.

Also read: ಡಾ.ಎಸ್.ಪಿ. ಪದ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ಫೆ.1, 2ರಂದು ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮನುಷ್ಯ ಬುದ್ಧಿ ಜೀವಿ ಆದರು ಅನೇಕ ಅಪರಾಧಗಳನ್ನು ಯಾಕೆ ಮಾಡುತ್ತಾನೆ. ದೇವರು ಅವನಿಗೆ ಒಳ್ಳೆ ಬುದ್ಧಿ ಕೊಡಬಹುದಲ್ಲವೆ ಎಂಬ ಪ್ರಶ್ನೆ ಕೆಲವರಲ್ಲಿ ಮೂಡುತ್ತದೆ. ನಾವು ಕರೆಂಟ್ ಸ್ವಿಚ್ ಹಾಕಿದಾಗ ಮಾತ್ರ ಪವರ್ ಬರುತ್ತದೆ. ಆ ಪವರ್ ಅಂದರೆ ದೇವರು, ಸ್ವಿಚ್ ಹಾಕುವುದು ನಾವೇ. ಶಕ್ತಿಯನ್ನು ದೇವರು ಕೊಡುತ್ತಾನೆ. ಆದರೆ ನಾವು ಮಾಡಿದ ಒಳ್ಳೆಯ ಕರ್ಮಗಳಿಗೆ ಫಲ ಸಿಗುತ್ತದೆ. ನಾವು ಏನು ಮತ್ತು ಏಕಾಗಿ ಮಾಡುತ್ತೇವೆ ಎಂಬ ಹರಿವು ಇರಬೇಕು. ಹಿರಿಯರ ಸಲಹೆಯನ್ನು ಪಡೆಯಬೇಕು. ನಾನು ಎಲ್ಲ ದೇವರ ಕಾರ್ಯಗಳನ್ನು ಮಾಡುತ್ತೇನೆ. ಕರ್ತವ್ಯ ಮಾಡುತ್ತೇನೆ. ಆದರೂ ನನಿಗೆ ಸುಖವಿಲ್ಲ ಎಂದು ಕೆಲವರು ದುಃಖ ಪಡುತ್ತಾರೆ. ಆದರೆ ಮೊದಲೆ ಸ್ಥಾನದಲ್ಲಿ ಇದ್ದವನು ದೇವರು ಪೀಚೆ ಮೋಡು ಎಂದಾಗ ಕೊನೆಯ ಸ್ಥಾನಕ್ಕೆ ಹೋಗುತ್ತಾನೆ. ಕೊನೆಯಲ್ಲಿ ಇದ್ದವನು ಮೊದಲಿಗೆ ಬರುತ್ತಾನೆ ಎಂದರು.

Kalahamsa Infotech private limited

ಸುಧಾಮ, ಭಕ್ತ ಪ್ರಹ್ಲಾದ, ಪಾಂಡವರ ಉದಾಹರಣೆಗಳು ನಮ್ಮ ಕಣ್ಮುಂದೆ ಇದೆ. ದೇವರ ಅನುಗ್ರಹವಿದ್ದರೆ ಏನು ಬೇಕಾದರು ಆಗಬಹುದು. ಜನನ ಮತ್ತು ಮರಣ ಎರಡು ನಮ್ಮ ಕೈಯಲ್ಲಿ ಇಲ್ಲ. ಅದರ ನಡುವಿನ ಯಶಸ್ಸು ಮಾತ್ರ ನಮ್ಮ ಕೈಯಲ್ಲಿದೆ. ಮಕ್ಕಳಿಗೆ ದೇವರ ಹೆಸರಿಡಿ, ದೇವರು ನೆನೆಯುತ್ತಿದ್ದರೆ, ಕರೆನ್ಸಿ ರಿಚಾರ್ಜ್ ಆದ ಹಾಗೆ. ಪುಣ್ಯ ಎಂಬ ಕರೆನ್ಸಿ ಚಾರ್ಜ್ ಆಗುತ್ತಿರುತ್ತದೆ. ಸಮಾಜ ಮತ್ತು ದೇವರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ, ದೇವರು ಕೊಟ್ಟ ಅವಕಾಶವನ್ನು ಸತ್ಕರ್ಮ ಮಾಡಲು ಬಳಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಸಮಾಜ ಅಧ್ಯಕ್ಷರಾದ ಬಿ.ಭಾಸ್ಕರ್ ಕಾಮತ್, ಪ್ರಮುಖರಾದ ಬಿ.ಎಸ್.ಕಾಮತ್, ದೇವದಾಸ್ ನಾಯಕ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದವಡೇರ್ ಸ್ವಾಮೀಜಿ
Share197Tweet123Send
Previous Post

ಡಾ.ಎಸ್.ಪಿ. ಪದ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ಫೆ.1, 2ರಂದು ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

Next Post

ಕಡಲ್ಗಳ್ಳರ ಹಿಡಿತದಿಂದ 19 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಡಲ್ಗಳ್ಳರ ಹಿಡಿತದಿಂದ 19 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಕಡಲ್ಗಳ್ಳರ ಹಿಡಿತದಿಂದ 19 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL