Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೋರ್ ಕಮಿಟಿ ಸಭೆ ಬಳಿಕ ಮಂಡ್ಯ ಅಭ್ಯರ್ಥಿ ನಿರ್ಧಾರ: ಮಾಜಿ ಪ್ರಧಾನಿ ದೇವೇಗೌಡ

February 14, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಂಡ್ಯ ಲೋಕಸಭೆ ಚುನಾವಣೆ ಹಾಗೂ ಅಲ್ಲಿನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಪಕ್ಷ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರಿಗೆ ನೀಡಲಾಗಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ H D Devegowda ಅವರು ತಿಳಿಸಿದರು.

ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ನಾಯಕರು ಹಾಗೂ ಇನ್ನಿತರೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಎರಡು ಚುನಾವಣೆಗಳಿಗೆ ಮಂಡ್ಯದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂದು ನಾನು ಚರ್ಚೆ ಮಾಡಿದ್ದೇನೆ. ಎಲ್ಲಾ ನಾಯಕರ ಅಭಿಪ್ರಾಯ ಆಲಿಸಿದ್ದೇನೆ. ಈ ಬಗ್ಗೆ ಕುಮಾರಸ್ವಾಮಿ ಅವರು ಕೋರ್ ಕಮಿಟಿ ಹಾಗೂ ಪಕ್ಷದ ಎಲ್ಲಾ ನಾಯಕರ ಜತೆ ಸಮಾಲೋಚನೆ ನಡೆಸಿ ನಿರ್ಧಾರ ಮಾಡುತ್ತಾರೆ ಎಂದರು ಅವರು.

ಶಿಕ್ಷಕರ ಕ್ಷೇತ್ರದಲ್ಲಿ ಕೆ.ಟಿ. ಶ್ರೀಕಂಠೇಗೌಡರು ಹಾಗೂ ವಿವೇಕ್ ಅವರ ಹೆಸರುಗಳಿವೆ. ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುತ್ತದೆ. ಇನ್ನೊಬ್ಬರಿಗೆ ಬೇರೆ ಕಡೆ ಅವಕಾಶ ಕಲ್ಪಿಸಲಾಗುವುದು. ಇಬ್ಬರಲ್ಲಿ ಯಾರು ಎನ್ನುವ ನಿರ್ಧಾರವನ್ನು ಕುಮಾರಸ್ವಾಮಿ ಅವರಿಗೇ ಬಿಡುತ್ತೇನೆ. ಅವರು ಏನು ಹೇಳುತ್ತಾರೋ ಅದರಂತೆ ಇಬ್ಬರೂ ನಡೆದುಕೊಳ್ಳಬೇಕು ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಲೋಕಸಭೆಗೆ ಕುಮಾರಸ್ವಾಮಿ ನಿಲ್ಲೋದಿಲ್ಲ:

ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತ ಮಾಡಿದ್ದಾರೆ. ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು ಇಲ್ಲವೇ ನಿಖಿಲ್ Nikil Kumaraswamy ನಿಲ್ಲಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ, ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಿಖಿಲ್ ಅವರು ಕೂಡ ನಾನು ನಿಲ್ಲೋದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಶಾಸಕಾಂಗ ಪಕ್ಷದ ನಾಯಕರು. ಇಲ್ಲಿ ಅವರು ಸದನದ ಒಳಗೆ, ಹೊರಗೆ ಹೋರಾಟ ನಡೆಸಬೇಕಿದೆ. ಹೀಗಾಗಿ ಅವರು ಲೋಕಸಭೆಗೆ ಹೋಗುವೆ ಎಂದು ಹೇಳಲ್ಲ, ಇರುವ ವಾಸ್ತವಾಂಶವನ್ನು ಹೇಳುತ್ತೇನೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟವಾಗಿ ಹೇಳಿದರು.

Also read: ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

ಕುಮಾರಸ್ವಾಮಿ ಅವರು ಲೋಕಸಭೆಗೆ ಹೋಗುತ್ತಾರೆ ಎಂದು ವಿನಾಕಾರಣ ಊಹಾಪೋಹ ಸೃಷ್ಟಿ ಮಾಡಲಾಯಿತು. ಆದರೆ, ಅವರು ಎಂದೂ ಲೋಕಸಭೆಗೆ ಹೋಗುವೆ ಎಂದು ಹೇಳಿಲ್ಲ ಎಂದು ಅವರು ಒತ್ತಿ ಹೇಳಿದರು.
Kalahamsa Infotech private limitedಮೂರು ದಿನ ಮಂಡ್ಯದಲ್ಲಿ ಪ್ರವಾಸ:

ಪಕ್ಷ ಸಂಘನೆ ದೃಷ್ಟಿಯಿಂದ ಮುಂದಿನ ವಾರದಿಂದ ಮಂಡ್ಯ ಜಿಲ್ಲೆಯ ಎಲ್ಲಾ 8 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಆಗ ಎಲ್ಲಾ ಕಾರ್ಯಕರ್ತರು, ಮುಖಂಡರು, ಸಂಘ ಸಂಸ್ಥೆಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಆಮೇಲೆ ಅಭ್ಯರ್ಥಿ ಬಗ್ಗೆ ನಮ್ಮ ಪಕ್ಷದ ನಾಯಕರೆಲ್ಲ ಸೇರಿ ಒಂದು ಅಭಿಪ್ರಾಯಕ್ಕೆ ಬರುತ್ತೇವೆ. ನಾವು ಎನ್ ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ನಮ್ಮ ನಿರ್ಧಾರವನ್ನು ಪ್ರಧಾನಿಗಳಾದ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸುತ್ತೇವೆ. ಆಮೇಲೆ ಕುಮಾರಸ್ವಾಮಿ ಅವರು ಅವರೆಲ್ಲರ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿಗಳು, ಇಲ್ಲಿ ಜೆಡಿಎಸ್ – ಬಿಜೆಪಿ ಎನ್ನುವುದಲ್ಲ. ಎನ್ ಡಿಎ ಅಷ್ಟೇ ಮುಖ್ಯ. ಅಂತಿಮವಾಗಿ ಮೋದಿ ಅವರು, ಅಮಿತ್ ಶಾ, ನಡ್ಡಾ ಮತ್ತು ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಈಗಾಗಲೇ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಅವರು ಎಲ್ಲಾ ಮಾಹಿತಿ ನೀಡಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತಾರೆ ಎಂದರು ಮಾಜಿ ಪ್ರಧಾನಿಗಳು.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಶಾಸಕರಾದ ಮಂಜುನಾಥ್, ಮಂಜೇಗೌಡ, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಕೆ.ಟಿ.ಶ್ರೀಕಂಠಗೌಡರು, ಜಿಲ್ಲಾಧ್ಯಕ್ಷ ರಮೇಶ್, ರಾಮಚಂದ್ರ ಹಾಗೂ ವಿವೇಕ್ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: BangaloreH D DevegowdaH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaNikil Kumaraswamyನಿಖಿಲ್ಬೆಂಗಳೂರುಹೆಚ್.ಡಿ. ಕುಮಾರಸ್ವಾಮಿಹೆಚ್.ಡಿ. ದೇವೇಗೌಡ
Previous Post

ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

Next Post

ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!