No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋರ್ ಕಮಿಟಿ ಸಭೆ ಬಳಿಕ ಮಂಡ್ಯ ಅಭ್ಯರ್ಥಿ ನಿರ್ಧಾರ: ಮಾಜಿ ಪ್ರಧಾನಿ ದೇವೇಗೌಡ

kalpa News by kalpa News
February 14, 2024
in ಬೆಂಗಳೂರು ನಗರ
0
ನಿಮ್ಮ ಕೆಟ್ಟ ರಾಜಕೀಯ ಆಟ ನಡೆಯಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗುಡುಗು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಂಡ್ಯ ಲೋಕಸಭೆ ಚುನಾವಣೆ ಹಾಗೂ ಅಲ್ಲಿನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಪಕ್ಷ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರಿಗೆ ನೀಡಲಾಗಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ H D Devegowda ಅವರು ತಿಳಿಸಿದರು.

ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ನಾಯಕರು ಹಾಗೂ ಇನ್ನಿತರೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಎರಡು ಚುನಾವಣೆಗಳಿಗೆ ಮಂಡ್ಯದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂದು ನಾನು ಚರ್ಚೆ ಮಾಡಿದ್ದೇನೆ. ಎಲ್ಲಾ ನಾಯಕರ ಅಭಿಪ್ರಾಯ ಆಲಿಸಿದ್ದೇನೆ. ಈ ಬಗ್ಗೆ ಕುಮಾರಸ್ವಾಮಿ ಅವರು ಕೋರ್ ಕಮಿಟಿ ಹಾಗೂ ಪಕ್ಷದ ಎಲ್ಲಾ ನಾಯಕರ ಜತೆ ಸಮಾಲೋಚನೆ ನಡೆಸಿ ನಿರ್ಧಾರ ಮಾಡುತ್ತಾರೆ ಎಂದರು ಅವರು.

ಶಿಕ್ಷಕರ ಕ್ಷೇತ್ರದಲ್ಲಿ ಕೆ.ಟಿ. ಶ್ರೀಕಂಠೇಗೌಡರು ಹಾಗೂ ವಿವೇಕ್ ಅವರ ಹೆಸರುಗಳಿವೆ. ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುತ್ತದೆ. ಇನ್ನೊಬ್ಬರಿಗೆ ಬೇರೆ ಕಡೆ ಅವಕಾಶ ಕಲ್ಪಿಸಲಾಗುವುದು. ಇಬ್ಬರಲ್ಲಿ ಯಾರು ಎನ್ನುವ ನಿರ್ಧಾರವನ್ನು ಕುಮಾರಸ್ವಾಮಿ ಅವರಿಗೇ ಬಿಡುತ್ತೇನೆ. ಅವರು ಏನು ಹೇಳುತ್ತಾರೋ ಅದರಂತೆ ಇಬ್ಬರೂ ನಡೆದುಕೊಳ್ಳಬೇಕು ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಲೋಕಸಭೆಗೆ ಕುಮಾರಸ್ವಾಮಿ ನಿಲ್ಲೋದಿಲ್ಲ:

ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತ ಮಾಡಿದ್ದಾರೆ. ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು ಇಲ್ಲವೇ ನಿಖಿಲ್ Nikil Kumaraswamy ನಿಲ್ಲಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ, ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಿಖಿಲ್ ಅವರು ಕೂಡ ನಾನು ನಿಲ್ಲೋದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಶಾಸಕಾಂಗ ಪಕ್ಷದ ನಾಯಕರು. ಇಲ್ಲಿ ಅವರು ಸದನದ ಒಳಗೆ, ಹೊರಗೆ ಹೋರಾಟ ನಡೆಸಬೇಕಿದೆ. ಹೀಗಾಗಿ ಅವರು ಲೋಕಸಭೆಗೆ ಹೋಗುವೆ ಎಂದು ಹೇಳಲ್ಲ, ಇರುವ ವಾಸ್ತವಾಂಶವನ್ನು ಹೇಳುತ್ತೇನೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟವಾಗಿ ಹೇಳಿದರು.

Also read: ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

ಕುಮಾರಸ್ವಾಮಿ ಅವರು ಲೋಕಸಭೆಗೆ ಹೋಗುತ್ತಾರೆ ಎಂದು ವಿನಾಕಾರಣ ಊಹಾಪೋಹ ಸೃಷ್ಟಿ ಮಾಡಲಾಯಿತು. ಆದರೆ, ಅವರು ಎಂದೂ ಲೋಕಸಭೆಗೆ ಹೋಗುವೆ ಎಂದು ಹೇಳಿಲ್ಲ ಎಂದು ಅವರು ಒತ್ತಿ ಹೇಳಿದರು.
Kalahamsa Infotech private limitedಮೂರು ದಿನ ಮಂಡ್ಯದಲ್ಲಿ ಪ್ರವಾಸ:

ಪಕ್ಷ ಸಂಘನೆ ದೃಷ್ಟಿಯಿಂದ ಮುಂದಿನ ವಾರದಿಂದ ಮಂಡ್ಯ ಜಿಲ್ಲೆಯ ಎಲ್ಲಾ 8 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಆಗ ಎಲ್ಲಾ ಕಾರ್ಯಕರ್ತರು, ಮುಖಂಡರು, ಸಂಘ ಸಂಸ್ಥೆಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಆಮೇಲೆ ಅಭ್ಯರ್ಥಿ ಬಗ್ಗೆ ನಮ್ಮ ಪಕ್ಷದ ನಾಯಕರೆಲ್ಲ ಸೇರಿ ಒಂದು ಅಭಿಪ್ರಾಯಕ್ಕೆ ಬರುತ್ತೇವೆ. ನಾವು ಎನ್ ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ನಮ್ಮ ನಿರ್ಧಾರವನ್ನು ಪ್ರಧಾನಿಗಳಾದ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸುತ್ತೇವೆ. ಆಮೇಲೆ ಕುಮಾರಸ್ವಾಮಿ ಅವರು ಅವರೆಲ್ಲರ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿಗಳು, ಇಲ್ಲಿ ಜೆಡಿಎಸ್ – ಬಿಜೆಪಿ ಎನ್ನುವುದಲ್ಲ. ಎನ್ ಡಿಎ ಅಷ್ಟೇ ಮುಖ್ಯ. ಅಂತಿಮವಾಗಿ ಮೋದಿ ಅವರು, ಅಮಿತ್ ಶಾ, ನಡ್ಡಾ ಮತ್ತು ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಈಗಾಗಲೇ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಅವರು ಎಲ್ಲಾ ಮಾಹಿತಿ ನೀಡಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತಾರೆ ಎಂದರು ಮಾಜಿ ಪ್ರಧಾನಿಗಳು.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಶಾಸಕರಾದ ಮಂಜುನಾಥ್, ಮಂಜೇಗೌಡ, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಕೆ.ಟಿ.ಶ್ರೀಕಂಠಗೌಡರು, ಜಿಲ್ಲಾಧ್ಯಕ್ಷ ರಮೇಶ್, ರಾಮಚಂದ್ರ ಹಾಗೂ ವಿವೇಕ್ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: BangaloreH D DevegowdaH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaNikil Kumaraswamyನಿಖಿಲ್ಬೆಂಗಳೂರುಹೆಚ್.ಡಿ. ಕುಮಾರಸ್ವಾಮಿಹೆಚ್.ಡಿ. ದೇವೇಗೌಡ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ಲ್ಯಾಂಪ್ಸ್ | ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸಚಿವ ಎಂ.ಬಿ. ಪಾಟೀಲ

Next Post

ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

kalpa News

kalpa News

Next Post
ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL