Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಿಲಿಕಾನ್ ಸಿಟಿಯಲ್ಲಿ ಎರಡು ಪಿಟ್ ಬುಲ್ ನಾಯಿ ದಾಳಿ | ವರ್ತೂರು ನಿವಾಸಿಗೆ ಗಂಭೀರ ಗಾಯ

ಈ ನಾಯಿ ದಾಳಿಗೊಳಗಾದ ವ್ಯಕ್ತಿ ಗುಣಮುಖರಾಗಲು ಎಷ್ಟು ಸಮಯ ಬೇಕು ಗೊತ್ತಾ?

February 15, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾಕಿರುವ ಪಿಟ್ ಬುಲ್ ನಾಯಿಯೊಂದು ದಾಳಿ Pit bull dog attack ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉದ್ಯಾನ ನಗರಿಯಲ್ಲಿ ನಡೆದಿದೆ.

ವರ್ತೂರಿನ ಬೆಳಗೆರೆ ನಿವಾಸಿ ಚಂದ್ರಶೇಖರ್(49) ಎನ್ನುವವರ ಮೇಲೆ ಸಾಕಿರುವ ಎರಡು ಪಿಟ್ ಬುಲ್ ನಾಯಿಗಳು ದಾಳಿ ನಡೆಸಿ ಸುಮಾರು 20ಕ್ಕೂ ಅಧಿಕ ಬಾರಿ ಕಚ್ಚಿವೆ.
ಉದ್ಯಮಿಯಾಗಿರುವ ಚಂದ್ರಶೇಖರ್ ಅವರು ತಮ್ಮ ಮನೆಯ ಪಕ್ಕದಲ್ಲಿನ ತೋಟ ಹಾಗೂ ಮನೆಯನ್ನು ಬಾಡಿಗೆಗೆ ನೀಡಿದ್ದು, ಬಾಡಿಗೆಗೆ ಇರುವವರು ಪಿಟ್ ಬುಲ್ ನಾಯಿ ಸಾಕಿದ್ದಾರೆ. ಈ ನಡುವೆ ಪಿಟ್ ಬುಲ್ ನಾಯಿಗಳನ್ನು ಸಾಕುವುದು ಸರಿಯಲ್ಲ, ಅಪಾಯದ ಸಾಧ್ಯತೆ ಹೆಚ್ಚು ಎಂದು ಬಾಡಿಗೆದಾರರಿಗೆ ಸಹ ಹೇಳಿದ್ದರು.

Also read: ರಾಣೆಬೆನ್ನೂರು | ಸರ್ವ ಧರ್ಮ ಸಮಾನತೆ ಸಾರಿದ ಈಶ್ವರಪ್ಪ, ಕಾಂತೇಶ್

ಚಂದ್ರಶೇಖರ್ ಅವರು ತಮ್ಮ ತೋಟದಲ್ಲಿ ತೆಂಗಿನ ಮರದಲ್ಲಿ ಕಾಯಿಗಳನ್ನು ಕೀಳಿಸಲು ಕೆಲಸಗಾರರಿಗೆ ಸೂಚನೆ ನೀಡುತ್ತಿದ್ದರು. ಈ ವೇಳೆ ಹಿಂಬದಿಯಿಂದ ಪಿಟ್ ಬುಲ್ ನಾಯಿಗಳು ಬಂದು ದಾಳಿ ಮಾಡಿ ಕಚ್ಚಿವೆ.
ಇದರಿಂದ ಚಂದ್ರಶೇಖರ್ ಕೂಗಿಕೊಂಡರೂ ನಾಯಿ ಮಾಲೀಕರು ಬಂದಿಲ್ಲ. ಕಾಯಿ ಕೀಳುತ್ತಿದ್ದ ಕೆಲಸಗಾರರು ಕೆಳಕ್ಕೆ ಇಳಿಯುವ ವೇಳೆ ಚಂದ್ರಶೇಖರ್ ಕೋಲು ಹಿಡಿದುಕೊಂಡು ಬಂದಿದ್ದಾರೆ. ಈ ವೇಳೆ ನಾಯಿ ಮಾಲೀಕರು ಓಡಿಬಂದು ಅವುಗಳನ್ನು ಕಟ್ಟಿ ಹಾಕಿದ್ದಾರೆ. ಚಂದ್ರಶೇಖರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಗುಣಮುಖರಾಗಲು ಕನಿಷ್ಠ 5-6 ತಿಂಗಳ ಅವಶ್ಯತೆಯಿದೆ ಎಂದು ತಿಳಿದುಬಂದಿದೆ.

ನಾಯಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ರಾಣೆಬೆನ್ನೂರು | ಸರ್ವ ಧರ್ಮ ಸಮಾನತೆ ಸಾರಿದ ಈಶ್ವರಪ್ಪ, ಕಾಂತೇಶ್

Next Post

ರಾಮಮಂದಿರಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ್ದ ವ್ಯಕ್ತಿಗೆ ಬಿಜೆಪಿ ರಾಜ್ಯಸಭಾ ಟಿಕೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಮಮಂದಿರಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ್ದ ವ್ಯಕ್ತಿಗೆ ಬಿಜೆಪಿ ರಾಜ್ಯಸಭಾ ಟಿಕೇಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

June 28, 2025

ಶಿವಮೊಗ್ಗ | ಗಬ್ಬು ನಾರುತ್ತಿದೆ 30ನೇ ವಾರ್ಡ್ | ಪಾಲಿಕೆ ನಿರ್ಲಕ್ಷ್ಯ, ಮಾಜಿ ಸದಸ್ಯ ನಿರ್ಲಜ್ಜ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!